ಕನ್ನಡಿಗರಿಗೆ ಕಡ್ಡಾಯ ನೇಮಕಾತಿ ವಿಚಾರ: ಉದ್ಯಮಿಗಳ ಆಕ್ರೋಶಕ್ಕೆ ಮಣಿದು ಹೆಜ್ಜೆ ಹಿಂದಿಟ್ಟರಾ ಸಿದ್ದರಾಮಯ್ಯ?

ಕನ್ನಡಿಗರಿಗೆ ಕಡ್ಡಾಯ ನೇಮಕಾತಿ ವಿಚಾರ: ಉದ್ಯಮಿಗಳ ಆಕ್ರೋಶಕ್ಕೆ ಮಣಿದು ಹೆಜ್ಜೆ ಹಿಂದಿಟ್ಟರಾ ಸಿದ್ದರಾಮಯ್ಯ?

Published : Jul 17, 2024, 04:05 PM ISTUpdated : Jul 17, 2024, 04:06 PM IST

ಉದ್ಯಮಿಗಳ ಆಕ್ರೋಶದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಕನ್ನಡಿಗರಿಗೆ ಕಡ್ಡಾಯ ನೇಮಕಾತಿ ಬಗ್ಗೆಗಿನ ಟ್ವೀಟ್‌ನನ್ನು ಡಿಲೀಟ್‌ ಮಾಡಿದ್ರಾ ಎಂಬ ಪ್ರಶ್ನೆ ಇದೀಗ ಮೂಡಿದೆ.

ಕನ್ನಡಿಗರಿಗೆ ಕಡ್ಡಾಯ ನೇಮಕಾತಿ (Karnataka jobs reservation for Kannadigas) ಬಗ್ಗೆ ಸಿಎಂ ಮಾಡಿದ್ದ ಟ್ವೀಟ್ ಡಿಲೀಟ್ ಆಗಿದ್ದು, ಉದ್ಯಮಿಗಳ ಆಕ್ರೋಶದ ಬೆನ್ನಲ್ಲೇ ಟ್ವೀಟ್‌ನನ್ನು ಸಿಎಂ (Siddaramaiah) ಡಿಲೀಟ್‌ ಮಾಡಿದ್ದಾರೆ ಎನ್ನಲಾಗ್ತಿದೆ. ಕನ್ನಡಿಗರಿಗೆ ಸಿ ಮತ್ತು ಡಿ ದರ್ಜೆ ಹುದ್ದೆ ಶೇ.100 ರಷ್ಟು ಮೀಸಲು ಎಂದು ಸಿಎಂ ಹೇಳಿದ್ದರು. ಉದ್ಯಮಿಗಳ ಆಕ್ರೋಶಕ್ಕೆ(Businessmen) ಮಣಿದು ಸಿಎಂ ಒಂದು ಹೆಜ್ಜೆ ಹಿಂದಿಟ್ಟರಾ ಎಂಬ ಅನುಮಾನ ಇದೀಗ ಮೂಡಿದೆ. ಕಿರಣ್ ಮಜುಂದಾರ್ ಶಾ, ಮೋಹನ್ ದಾಸ್ ಪೈ ಇದಕ್ಕೆ ಆಕ್ರೋಶವನ್ನು ವ್ಯಕ್ತಪಡಿಸಿದ್ದರು. ಉದ್ಯಮಿಗಳ ಆಕ್ರೋಶದಿಂದ ಸಿಎಂ ಟ್ವೀಟ್‌ ಡಿಲೀಟ್ ಮಾಡಿದ್ದಾರೆ ಎನ್ನಲಾಗ್ತಿದೆ. ಖಾಸಗಿ ವಲಯದಲ್ಲಿ(Private Sector) ಕನ್ನಡಿಗರಿಗೆ ಉದ್ಯೋಗ ಮೀಸಲು ವಿಚಾರವಾಗಿ ಸಿಎಂ ನೇತೃತ್ವದ ಕಮಿಟಿಯಲ್ಲಿ ಚರ್ಚೆ ಆಗಿದೆ. ಕನ್ನಡಿಗರಿಗೆ ಮೀಸಲಾತಿ ನೀಡಿರೋದು ಸ್ವಾಗತಾರ್ಹ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ವಾಲ್ಮೀಕಿ ನಿಗಮ ಹಗರಣ: ಹಣದ ವರ್ಗಾವಣೆಯ ಮೂಲ ಹುಡುಕುತ್ತಿರುವ ತನಿಖಾ ತಂಡ!

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
Read more