ಕನ್ನಡಿಗರಿಗೆ ಕಡ್ಡಾಯ ನೇಮಕಾತಿ ವಿಚಾರ: ಉದ್ಯಮಿಗಳ ಆಕ್ರೋಶಕ್ಕೆ ಮಣಿದು ಹೆಜ್ಜೆ ಹಿಂದಿಟ್ಟರಾ ಸಿದ್ದರಾಮಯ್ಯ?

ಕನ್ನಡಿಗರಿಗೆ ಕಡ್ಡಾಯ ನೇಮಕಾತಿ ವಿಚಾರ: ಉದ್ಯಮಿಗಳ ಆಕ್ರೋಶಕ್ಕೆ ಮಣಿದು ಹೆಜ್ಜೆ ಹಿಂದಿಟ್ಟರಾ ಸಿದ್ದರಾಮಯ್ಯ?

Published : Jul 17, 2024, 04:05 PM ISTUpdated : Jul 17, 2024, 04:06 PM IST

ಉದ್ಯಮಿಗಳ ಆಕ್ರೋಶದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಕನ್ನಡಿಗರಿಗೆ ಕಡ್ಡಾಯ ನೇಮಕಾತಿ ಬಗ್ಗೆಗಿನ ಟ್ವೀಟ್‌ನನ್ನು ಡಿಲೀಟ್‌ ಮಾಡಿದ್ರಾ ಎಂಬ ಪ್ರಶ್ನೆ ಇದೀಗ ಮೂಡಿದೆ.

ಕನ್ನಡಿಗರಿಗೆ ಕಡ್ಡಾಯ ನೇಮಕಾತಿ (Karnataka jobs reservation for Kannadigas) ಬಗ್ಗೆ ಸಿಎಂ ಮಾಡಿದ್ದ ಟ್ವೀಟ್ ಡಿಲೀಟ್ ಆಗಿದ್ದು, ಉದ್ಯಮಿಗಳ ಆಕ್ರೋಶದ ಬೆನ್ನಲ್ಲೇ ಟ್ವೀಟ್‌ನನ್ನು ಸಿಎಂ (Siddaramaiah) ಡಿಲೀಟ್‌ ಮಾಡಿದ್ದಾರೆ ಎನ್ನಲಾಗ್ತಿದೆ. ಕನ್ನಡಿಗರಿಗೆ ಸಿ ಮತ್ತು ಡಿ ದರ್ಜೆ ಹುದ್ದೆ ಶೇ.100 ರಷ್ಟು ಮೀಸಲು ಎಂದು ಸಿಎಂ ಹೇಳಿದ್ದರು. ಉದ್ಯಮಿಗಳ ಆಕ್ರೋಶಕ್ಕೆ(Businessmen) ಮಣಿದು ಸಿಎಂ ಒಂದು ಹೆಜ್ಜೆ ಹಿಂದಿಟ್ಟರಾ ಎಂಬ ಅನುಮಾನ ಇದೀಗ ಮೂಡಿದೆ. ಕಿರಣ್ ಮಜುಂದಾರ್ ಶಾ, ಮೋಹನ್ ದಾಸ್ ಪೈ ಇದಕ್ಕೆ ಆಕ್ರೋಶವನ್ನು ವ್ಯಕ್ತಪಡಿಸಿದ್ದರು. ಉದ್ಯಮಿಗಳ ಆಕ್ರೋಶದಿಂದ ಸಿಎಂ ಟ್ವೀಟ್‌ ಡಿಲೀಟ್ ಮಾಡಿದ್ದಾರೆ ಎನ್ನಲಾಗ್ತಿದೆ. ಖಾಸಗಿ ವಲಯದಲ್ಲಿ(Private Sector) ಕನ್ನಡಿಗರಿಗೆ ಉದ್ಯೋಗ ಮೀಸಲು ವಿಚಾರವಾಗಿ ಸಿಎಂ ನೇತೃತ್ವದ ಕಮಿಟಿಯಲ್ಲಿ ಚರ್ಚೆ ಆಗಿದೆ. ಕನ್ನಡಿಗರಿಗೆ ಮೀಸಲಾತಿ ನೀಡಿರೋದು ಸ್ವಾಗತಾರ್ಹ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ವಾಲ್ಮೀಕಿ ನಿಗಮ ಹಗರಣ: ಹಣದ ವರ್ಗಾವಣೆಯ ಮೂಲ ಹುಡುಕುತ್ತಿರುವ ತನಿಖಾ ತಂಡ!

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more