ಮೈಸೂರಿನಲ್ಲಿ 21 ಅಡಿ ಎತ್ತರದ ತೆಂಗಿನಕಾಯಿಯ ಬೃಹತ್ ಶಿವಲಿಂಗ

ಮೈಸೂರಿನಲ್ಲಿ 21 ಅಡಿ ಎತ್ತರದ ತೆಂಗಿನಕಾಯಿಯ ಬೃಹತ್ ಶಿವಲಿಂಗ

Kannadaprabha News   | Asianet News
Published : Mar 11, 2021, 09:50 AM IST

ನಾಡಿನೆಲ್ಲೆಡೆ ಶಿವರಾತ್ರಿ ಜಪ ಜೋರಾಗಿದೆ. ಶಿವರಾತ್ರಿ ಅಂಗವಾಗಿ ಈಶ್ವರನ ಜಪ ಮಾಡಲು ಜನ ದೇವಾಲಯಗಳ ಮುಂದೆ ಸಾಲುಗಟ್ಟುತ್ತಿದ್ದಾರೆ. ಈ ನಡುವೆ ಮೊದಲ ಬಾರಿಗೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ 21 ಅಡಿ ಎತ್ತರದ ಬೃಹತ್ ಶಿವಲಿಂಗ ನಿರ್ಮಾಣ ಮಾಡಲಾಗಿದೆ. ಅದೂ ಕೂಡ ಶಿವನ ಪೂಜೆಗೆ ಅರ್ಪಿಸಲಾಗಿವ ತೆಂಗಿನಕಾಯಿಗಳಿಂದ ನಿರ್ಮಾಣ ಮಾಡಿರುವುದು ವಿಶೇಷವಾಗಿದೆ.

ಮೈಸೂರು (ಮಾ.11):  ನಾಡಿನೆಲ್ಲೆಡೆ ಶಿವರಾತ್ರಿ ಜಪ ಜೋರಾಗಿದೆ. ಶಿವರಾತ್ರಿ ಅಂಗವಾಗಿ ಈಶ್ವರನ ಜಪ ಮಾಡಲು ಜನ ದೇವಾಲಯಗಳ ಮುಂದೆ ಸಾಲುಗಟ್ಟುತ್ತಿದ್ದಾರೆ. ಈ ನಡುವೆ ಮೊದಲ ಬಾರಿಗೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ 21 ಅಡಿ ಎತ್ತರದ ಬೃಹತ್ ಶಿವಲಿಂಗ ನಿರ್ಮಾಣ ಮಾಡಲಾಗಿದೆ.

ಶಿವರಾತ್ರಿಯ ದಿನ ಈ ವಸ್ತುಗಳನ್ನು ಶಿವನಿಗೆ ಅರ್ಪಿಸಬೇಡಿ .

ಅದೂ ಕೂಡ ಶಿವನ ಪೂಜೆಗೆ ಅರ್ಪಿಸಲಾಗಿವ ತೆಂಗಿನಕಾಯಿಗಳಿಂದ ನಿರ್ಮಾಣ ಮಾಡಿರುವುದು ವಿಶೇಷವಾಗಿದೆ.

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!