Chikkamagaluru ಧಾರಾಕಾರ ಮಳೆಯಿಂದ ಕಾಫಿ ಬೆಳೆಗಾರರು ಕಂಗಾಲು

Chikkamagaluru ಧಾರಾಕಾರ ಮಳೆಯಿಂದ ಕಾಫಿ ಬೆಳೆಗಾರರು ಕಂಗಾಲು

Suvarna News   | Asianet News
Published : Nov 15, 2021, 09:56 AM IST

ಪ್ರಸಕ್ತ ಸಾಲಿನಲ್ಲಿ ವರ್ಷಪೂರ್ತಿ ಮಳೆ ಸುರಿಯುತ್ತಿರುವುದರಿಂದ ಕಾಫಿ ಬೆಳೆಗಾರರು ಆತಂಕಗೊಂಡಿದ್ದಾರೆ. ಭಾರೀ ಮಳೆಯಿಂದ ಕಾಫಿ ಬೆಳೆ ಸಂಪೂರ್ಣ ನೆಲಕ್ಕೆ ಉದುರಿ ಮಣ್ಣು ಪಾಲಾಗಿದೆ. ಈ ಸಾಲಿನ ಕಾಫಿ ಕೊಯ್ಯಲು ಸಾಧ್ಯವಾಗದೆ, ಬಿದ್ದ ಕಾಫಿಯನ್ನು ಆಯ್ದುಕೊಳ್ಳಲೂ ಸಾಧ್ಯವಾಗದ ಪರಿಸ್ಥಿತಿಯಲ್ಲಿರುವುದರಿಂದ ತೊಂದರೆಗೊಳಗಾಗಿದ್ದಾರೆ.
 
ಕಳೆದ 10 ದಿನಗಳಿಂದ ಚಿಕ್ಕಮಗಳೂರು ಸುತ್ತಮುತ್ತ ಸುರಿಯುತ್ತಿರುವ ಮಳೆಯಿಂದ ರೈತರ ತತ್ತರಿಸುವಂತಾಗಿದೆ. ಕೈಗೆ ಬಮದ ತುತ್ತು ಬಾಯಿಗೆ ಬಾರದಂತಾಗಿದೆ. ಅಪಾರ ಪ್ರಮಾಣದಲ್ಲಿ ಕಾಫಿ ಬೆಳೆ ನಷ್ಟವಾಗಿದೆ.  ಯಾವ ರೀತಿ ಪರಿಹಾರ ಮಾರ್ಗ ಎನ್ನುವುದು ತಿಳಿಯದೇ ಕಂಗಾಲಾಗಿದ್ದಾರೆ. 

ಬೆಂಗಳೂರು (ನ.15):  ಪ್ರಸಕ್ತ ಸಾಲಿನಲ್ಲಿ ವರ್ಷಪೂರ್ತಿ ಮಳೆ ಸುರಿಯುತ್ತಿರುವುದರಿಂದ ಕಾಫಿ ಬೆಳೆಗಾರರು ಆತಂಕಗೊಂಡಿದ್ದಾರೆ. ಭಾರೀ ಮಳೆಯಿಂದ ಕಾಫಿ ಬೆಳೆ ಸಂಪೂರ್ಣ ನೆಲಕ್ಕೆ ಉದುರಿ ಮಣ್ಣು ಪಾಲಾಗಿದೆ. ಈ ಸಾಲಿನ ಕಾಫಿ ಕೊಯ್ಯಲು ಸಾಧ್ಯವಾಗದೆ, ಬಿದ್ದ ಕಾಫಿಯನ್ನು ಆಯ್ದುಕೊಳ್ಳಲೂ ಸಾಧ್ಯವಾಗದ ಪರಿಸ್ಥಿತಿಯಲ್ಲಿರುವುದರಿಂದ ತೊಂದರೆಗೊಳಗಾಗಿದ್ದಾರೆ.

ಕಾಫಿನಾಡಿನ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಂದ ಕಸದ ರಾಶಿ, ಅಧಿಕಾರಿಗಳು, ಸ್ಥಳೀಯರಿಂದ ಸ್ವಚ್ಛತಾ ಅಭಿಯಾನ
 
ಕಳೆದ 10 ದಿನಗಳಿಂದ ಚಿಕ್ಕಮಗಳೂರು ಸುತ್ತಮುತ್ತ ಸುರಿಯುತ್ತಿರುವ ಮಳೆಯಿಂದ ರೈತರ ತತ್ತರಿಸುವಂತಾಗಿದೆ. ಕೈಗೆ ಬಮದ ತುತ್ತು ಬಾಯಿಗೆ ಬಾರದಂತಾಗಿದೆ. ಅಪಾರ ಪ್ರಮಾಣದಲ್ಲಿ ಕಾಫಿ ಬೆಳೆ ನಷ್ಟವಾಗಿದೆ.  ಯಾವ ರೀತಿ ಪರಿಹಾರ ಮಾರ್ಗ ಎನ್ನುವುದು ತಿಳಿಯದೇ ಕಂಗಾಲಾಗಿದ್ದಾರೆ. ಕಳೆದ ಜನವರಿಯಲ್ಲೇ ಮಳೆಯಾದ ಪರಿಣಾಮ ಹೆಚ್ಚಿನ ಅರೇಬಿಕಾ ಕಾಫಿ ತೋಟಗಳಲ್ಲಿ ಸೆಪ್ಟಂಬರ್‌ ಮತ್ತು ಅಕ್ಟೋಬರ್‌ ತಿಂಗಳಿನಿಂದಲೇ ಕಾಫಿ ಹಣ್ಣಾಗಲು ಪ್ರಾರಂಭವಾಗಿದೆ. ಮುಂಗಾರಿನ ಮಳೆ ಪ್ರಾರಂಭವಾದಾಗಿನಿಂದಲೂ ಬಿಡದೆ ನಿರತಂತರವಾಗಿ ಸುರಿಯುತ್ತಿರುವುದರಿಂದ ಕಾಫಿ ಗಿಡದಿಂದ ಬಿಡಿಸಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಸೆಪ್ಟಂಬರ್‌ ತಿಂಗಳಿನಲ್ಲಿ ಹಣ್ಣಾದ ಕಾಫಿ ಉದುರಿ ಅಲ್ಲಿಯೇ ಗಿಡಗಳಾಗಿದೆ. ಈಗಲೂ ಹಣ್ಣಾದ ಕಾಫಿ ಗಿಡದಲ್ಲಿಯೇ ಬಿಡುವಂತಾಗಿದೆ.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more