Chikkamagaluru ಧಾರಾಕಾರ ಮಳೆಯಿಂದ ಕಾಫಿ ಬೆಳೆಗಾರರು ಕಂಗಾಲು

Chikkamagaluru ಧಾರಾಕಾರ ಮಳೆಯಿಂದ ಕಾಫಿ ಬೆಳೆಗಾರರು ಕಂಗಾಲು

Suvarna News   | Asianet News
Published : Nov 15, 2021, 09:56 AM IST

ಪ್ರಸಕ್ತ ಸಾಲಿನಲ್ಲಿ ವರ್ಷಪೂರ್ತಿ ಮಳೆ ಸುರಿಯುತ್ತಿರುವುದರಿಂದ ಕಾಫಿ ಬೆಳೆಗಾರರು ಆತಂಕಗೊಂಡಿದ್ದಾರೆ. ಭಾರೀ ಮಳೆಯಿಂದ ಕಾಫಿ ಬೆಳೆ ಸಂಪೂರ್ಣ ನೆಲಕ್ಕೆ ಉದುರಿ ಮಣ್ಣು ಪಾಲಾಗಿದೆ. ಈ ಸಾಲಿನ ಕಾಫಿ ಕೊಯ್ಯಲು ಸಾಧ್ಯವಾಗದೆ, ಬಿದ್ದ ಕಾಫಿಯನ್ನು ಆಯ್ದುಕೊಳ್ಳಲೂ ಸಾಧ್ಯವಾಗದ ಪರಿಸ್ಥಿತಿಯಲ್ಲಿರುವುದರಿಂದ ತೊಂದರೆಗೊಳಗಾಗಿದ್ದಾರೆ.
 
ಕಳೆದ 10 ದಿನಗಳಿಂದ ಚಿಕ್ಕಮಗಳೂರು ಸುತ್ತಮುತ್ತ ಸುರಿಯುತ್ತಿರುವ ಮಳೆಯಿಂದ ರೈತರ ತತ್ತರಿಸುವಂತಾಗಿದೆ. ಕೈಗೆ ಬಮದ ತುತ್ತು ಬಾಯಿಗೆ ಬಾರದಂತಾಗಿದೆ. ಅಪಾರ ಪ್ರಮಾಣದಲ್ಲಿ ಕಾಫಿ ಬೆಳೆ ನಷ್ಟವಾಗಿದೆ.  ಯಾವ ರೀತಿ ಪರಿಹಾರ ಮಾರ್ಗ ಎನ್ನುವುದು ತಿಳಿಯದೇ ಕಂಗಾಲಾಗಿದ್ದಾರೆ. 

ಬೆಂಗಳೂರು (ನ.15):  ಪ್ರಸಕ್ತ ಸಾಲಿನಲ್ಲಿ ವರ್ಷಪೂರ್ತಿ ಮಳೆ ಸುರಿಯುತ್ತಿರುವುದರಿಂದ ಕಾಫಿ ಬೆಳೆಗಾರರು ಆತಂಕಗೊಂಡಿದ್ದಾರೆ. ಭಾರೀ ಮಳೆಯಿಂದ ಕಾಫಿ ಬೆಳೆ ಸಂಪೂರ್ಣ ನೆಲಕ್ಕೆ ಉದುರಿ ಮಣ್ಣು ಪಾಲಾಗಿದೆ. ಈ ಸಾಲಿನ ಕಾಫಿ ಕೊಯ್ಯಲು ಸಾಧ್ಯವಾಗದೆ, ಬಿದ್ದ ಕಾಫಿಯನ್ನು ಆಯ್ದುಕೊಳ್ಳಲೂ ಸಾಧ್ಯವಾಗದ ಪರಿಸ್ಥಿತಿಯಲ್ಲಿರುವುದರಿಂದ ತೊಂದರೆಗೊಳಗಾಗಿದ್ದಾರೆ.

ಕಾಫಿನಾಡಿನ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಂದ ಕಸದ ರಾಶಿ, ಅಧಿಕಾರಿಗಳು, ಸ್ಥಳೀಯರಿಂದ ಸ್ವಚ್ಛತಾ ಅಭಿಯಾನ
 
ಕಳೆದ 10 ದಿನಗಳಿಂದ ಚಿಕ್ಕಮಗಳೂರು ಸುತ್ತಮುತ್ತ ಸುರಿಯುತ್ತಿರುವ ಮಳೆಯಿಂದ ರೈತರ ತತ್ತರಿಸುವಂತಾಗಿದೆ. ಕೈಗೆ ಬಮದ ತುತ್ತು ಬಾಯಿಗೆ ಬಾರದಂತಾಗಿದೆ. ಅಪಾರ ಪ್ರಮಾಣದಲ್ಲಿ ಕಾಫಿ ಬೆಳೆ ನಷ್ಟವಾಗಿದೆ.  ಯಾವ ರೀತಿ ಪರಿಹಾರ ಮಾರ್ಗ ಎನ್ನುವುದು ತಿಳಿಯದೇ ಕಂಗಾಲಾಗಿದ್ದಾರೆ. ಕಳೆದ ಜನವರಿಯಲ್ಲೇ ಮಳೆಯಾದ ಪರಿಣಾಮ ಹೆಚ್ಚಿನ ಅರೇಬಿಕಾ ಕಾಫಿ ತೋಟಗಳಲ್ಲಿ ಸೆಪ್ಟಂಬರ್‌ ಮತ್ತು ಅಕ್ಟೋಬರ್‌ ತಿಂಗಳಿನಿಂದಲೇ ಕಾಫಿ ಹಣ್ಣಾಗಲು ಪ್ರಾರಂಭವಾಗಿದೆ. ಮುಂಗಾರಿನ ಮಳೆ ಪ್ರಾರಂಭವಾದಾಗಿನಿಂದಲೂ ಬಿಡದೆ ನಿರತಂತರವಾಗಿ ಸುರಿಯುತ್ತಿರುವುದರಿಂದ ಕಾಫಿ ಗಿಡದಿಂದ ಬಿಡಿಸಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಸೆಪ್ಟಂಬರ್‌ ತಿಂಗಳಿನಲ್ಲಿ ಹಣ್ಣಾದ ಕಾಫಿ ಉದುರಿ ಅಲ್ಲಿಯೇ ಗಿಡಗಳಾಗಿದೆ. ಈಗಲೂ ಹಣ್ಣಾದ ಕಾಫಿ ಗಿಡದಲ್ಲಿಯೇ ಬಿಡುವಂತಾಗಿದೆ.

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more