Chikkamagaluru ಧಾರಾಕಾರ ಮಳೆಯಿಂದ ಕಾಫಿ ಬೆಳೆಗಾರರು ಕಂಗಾಲು

Chikkamagaluru ಧಾರಾಕಾರ ಮಳೆಯಿಂದ ಕಾಫಿ ಬೆಳೆಗಾರರು ಕಂಗಾಲು

Suvarna News   | Asianet News
Published : Nov 15, 2021, 09:56 AM IST

ಪ್ರಸಕ್ತ ಸಾಲಿನಲ್ಲಿ ವರ್ಷಪೂರ್ತಿ ಮಳೆ ಸುರಿಯುತ್ತಿರುವುದರಿಂದ ಕಾಫಿ ಬೆಳೆಗಾರರು ಆತಂಕಗೊಂಡಿದ್ದಾರೆ. ಭಾರೀ ಮಳೆಯಿಂದ ಕಾಫಿ ಬೆಳೆ ಸಂಪೂರ್ಣ ನೆಲಕ್ಕೆ ಉದುರಿ ಮಣ್ಣು ಪಾಲಾಗಿದೆ. ಈ ಸಾಲಿನ ಕಾಫಿ ಕೊಯ್ಯಲು ಸಾಧ್ಯವಾಗದೆ, ಬಿದ್ದ ಕಾಫಿಯನ್ನು ಆಯ್ದುಕೊಳ್ಳಲೂ ಸಾಧ್ಯವಾಗದ ಪರಿಸ್ಥಿತಿಯಲ್ಲಿರುವುದರಿಂದ ತೊಂದರೆಗೊಳಗಾಗಿದ್ದಾರೆ.
 
ಕಳೆದ 10 ದಿನಗಳಿಂದ ಚಿಕ್ಕಮಗಳೂರು ಸುತ್ತಮುತ್ತ ಸುರಿಯುತ್ತಿರುವ ಮಳೆಯಿಂದ ರೈತರ ತತ್ತರಿಸುವಂತಾಗಿದೆ. ಕೈಗೆ ಬಮದ ತುತ್ತು ಬಾಯಿಗೆ ಬಾರದಂತಾಗಿದೆ. ಅಪಾರ ಪ್ರಮಾಣದಲ್ಲಿ ಕಾಫಿ ಬೆಳೆ ನಷ್ಟವಾಗಿದೆ.  ಯಾವ ರೀತಿ ಪರಿಹಾರ ಮಾರ್ಗ ಎನ್ನುವುದು ತಿಳಿಯದೇ ಕಂಗಾಲಾಗಿದ್ದಾರೆ. 

ಬೆಂಗಳೂರು (ನ.15):  ಪ್ರಸಕ್ತ ಸಾಲಿನಲ್ಲಿ ವರ್ಷಪೂರ್ತಿ ಮಳೆ ಸುರಿಯುತ್ತಿರುವುದರಿಂದ ಕಾಫಿ ಬೆಳೆಗಾರರು ಆತಂಕಗೊಂಡಿದ್ದಾರೆ. ಭಾರೀ ಮಳೆಯಿಂದ ಕಾಫಿ ಬೆಳೆ ಸಂಪೂರ್ಣ ನೆಲಕ್ಕೆ ಉದುರಿ ಮಣ್ಣು ಪಾಲಾಗಿದೆ. ಈ ಸಾಲಿನ ಕಾಫಿ ಕೊಯ್ಯಲು ಸಾಧ್ಯವಾಗದೆ, ಬಿದ್ದ ಕಾಫಿಯನ್ನು ಆಯ್ದುಕೊಳ್ಳಲೂ ಸಾಧ್ಯವಾಗದ ಪರಿಸ್ಥಿತಿಯಲ್ಲಿರುವುದರಿಂದ ತೊಂದರೆಗೊಳಗಾಗಿದ್ದಾರೆ.

ಕಾಫಿನಾಡಿನ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಂದ ಕಸದ ರಾಶಿ, ಅಧಿಕಾರಿಗಳು, ಸ್ಥಳೀಯರಿಂದ ಸ್ವಚ್ಛತಾ ಅಭಿಯಾನ
 
ಕಳೆದ 10 ದಿನಗಳಿಂದ ಚಿಕ್ಕಮಗಳೂರು ಸುತ್ತಮುತ್ತ ಸುರಿಯುತ್ತಿರುವ ಮಳೆಯಿಂದ ರೈತರ ತತ್ತರಿಸುವಂತಾಗಿದೆ. ಕೈಗೆ ಬಮದ ತುತ್ತು ಬಾಯಿಗೆ ಬಾರದಂತಾಗಿದೆ. ಅಪಾರ ಪ್ರಮಾಣದಲ್ಲಿ ಕಾಫಿ ಬೆಳೆ ನಷ್ಟವಾಗಿದೆ.  ಯಾವ ರೀತಿ ಪರಿಹಾರ ಮಾರ್ಗ ಎನ್ನುವುದು ತಿಳಿಯದೇ ಕಂಗಾಲಾಗಿದ್ದಾರೆ. ಕಳೆದ ಜನವರಿಯಲ್ಲೇ ಮಳೆಯಾದ ಪರಿಣಾಮ ಹೆಚ್ಚಿನ ಅರೇಬಿಕಾ ಕಾಫಿ ತೋಟಗಳಲ್ಲಿ ಸೆಪ್ಟಂಬರ್‌ ಮತ್ತು ಅಕ್ಟೋಬರ್‌ ತಿಂಗಳಿನಿಂದಲೇ ಕಾಫಿ ಹಣ್ಣಾಗಲು ಪ್ರಾರಂಭವಾಗಿದೆ. ಮುಂಗಾರಿನ ಮಳೆ ಪ್ರಾರಂಭವಾದಾಗಿನಿಂದಲೂ ಬಿಡದೆ ನಿರತಂತರವಾಗಿ ಸುರಿಯುತ್ತಿರುವುದರಿಂದ ಕಾಫಿ ಗಿಡದಿಂದ ಬಿಡಿಸಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಸೆಪ್ಟಂಬರ್‌ ತಿಂಗಳಿನಲ್ಲಿ ಹಣ್ಣಾದ ಕಾಫಿ ಉದುರಿ ಅಲ್ಲಿಯೇ ಗಿಡಗಳಾಗಿದೆ. ಈಗಲೂ ಹಣ್ಣಾದ ಕಾಫಿ ಗಿಡದಲ್ಲಿಯೇ ಬಿಡುವಂತಾಗಿದೆ.

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
Read more