Chikkamagaluru ಧಾರಾಕಾರ ಮಳೆಯಿಂದ ಕಾಫಿ ಬೆಳೆಗಾರರು ಕಂಗಾಲು

Chikkamagaluru ಧಾರಾಕಾರ ಮಳೆಯಿಂದ ಕಾಫಿ ಬೆಳೆಗಾರರು ಕಂಗಾಲು

Suvarna News   | Asianet News
Published : Nov 15, 2021, 09:56 AM IST

ಪ್ರಸಕ್ತ ಸಾಲಿನಲ್ಲಿ ವರ್ಷಪೂರ್ತಿ ಮಳೆ ಸುರಿಯುತ್ತಿರುವುದರಿಂದ ಕಾಫಿ ಬೆಳೆಗಾರರು ಆತಂಕಗೊಂಡಿದ್ದಾರೆ. ಭಾರೀ ಮಳೆಯಿಂದ ಕಾಫಿ ಬೆಳೆ ಸಂಪೂರ್ಣ ನೆಲಕ್ಕೆ ಉದುರಿ ಮಣ್ಣು ಪಾಲಾಗಿದೆ. ಈ ಸಾಲಿನ ಕಾಫಿ ಕೊಯ್ಯಲು ಸಾಧ್ಯವಾಗದೆ, ಬಿದ್ದ ಕಾಫಿಯನ್ನು ಆಯ್ದುಕೊಳ್ಳಲೂ ಸಾಧ್ಯವಾಗದ ಪರಿಸ್ಥಿತಿಯಲ್ಲಿರುವುದರಿಂದ ತೊಂದರೆಗೊಳಗಾಗಿದ್ದಾರೆ.
 
ಕಳೆದ 10 ದಿನಗಳಿಂದ ಚಿಕ್ಕಮಗಳೂರು ಸುತ್ತಮುತ್ತ ಸುರಿಯುತ್ತಿರುವ ಮಳೆಯಿಂದ ರೈತರ ತತ್ತರಿಸುವಂತಾಗಿದೆ. ಕೈಗೆ ಬಮದ ತುತ್ತು ಬಾಯಿಗೆ ಬಾರದಂತಾಗಿದೆ. ಅಪಾರ ಪ್ರಮಾಣದಲ್ಲಿ ಕಾಫಿ ಬೆಳೆ ನಷ್ಟವಾಗಿದೆ.  ಯಾವ ರೀತಿ ಪರಿಹಾರ ಮಾರ್ಗ ಎನ್ನುವುದು ತಿಳಿಯದೇ ಕಂಗಾಲಾಗಿದ್ದಾರೆ. 

ಬೆಂಗಳೂರು (ನ.15):  ಪ್ರಸಕ್ತ ಸಾಲಿನಲ್ಲಿ ವರ್ಷಪೂರ್ತಿ ಮಳೆ ಸುರಿಯುತ್ತಿರುವುದರಿಂದ ಕಾಫಿ ಬೆಳೆಗಾರರು ಆತಂಕಗೊಂಡಿದ್ದಾರೆ. ಭಾರೀ ಮಳೆಯಿಂದ ಕಾಫಿ ಬೆಳೆ ಸಂಪೂರ್ಣ ನೆಲಕ್ಕೆ ಉದುರಿ ಮಣ್ಣು ಪಾಲಾಗಿದೆ. ಈ ಸಾಲಿನ ಕಾಫಿ ಕೊಯ್ಯಲು ಸಾಧ್ಯವಾಗದೆ, ಬಿದ್ದ ಕಾಫಿಯನ್ನು ಆಯ್ದುಕೊಳ್ಳಲೂ ಸಾಧ್ಯವಾಗದ ಪರಿಸ್ಥಿತಿಯಲ್ಲಿರುವುದರಿಂದ ತೊಂದರೆಗೊಳಗಾಗಿದ್ದಾರೆ.

ಕಾಫಿನಾಡಿನ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಂದ ಕಸದ ರಾಶಿ, ಅಧಿಕಾರಿಗಳು, ಸ್ಥಳೀಯರಿಂದ ಸ್ವಚ್ಛತಾ ಅಭಿಯಾನ
 
ಕಳೆದ 10 ದಿನಗಳಿಂದ ಚಿಕ್ಕಮಗಳೂರು ಸುತ್ತಮುತ್ತ ಸುರಿಯುತ್ತಿರುವ ಮಳೆಯಿಂದ ರೈತರ ತತ್ತರಿಸುವಂತಾಗಿದೆ. ಕೈಗೆ ಬಮದ ತುತ್ತು ಬಾಯಿಗೆ ಬಾರದಂತಾಗಿದೆ. ಅಪಾರ ಪ್ರಮಾಣದಲ್ಲಿ ಕಾಫಿ ಬೆಳೆ ನಷ್ಟವಾಗಿದೆ.  ಯಾವ ರೀತಿ ಪರಿಹಾರ ಮಾರ್ಗ ಎನ್ನುವುದು ತಿಳಿಯದೇ ಕಂಗಾಲಾಗಿದ್ದಾರೆ. ಕಳೆದ ಜನವರಿಯಲ್ಲೇ ಮಳೆಯಾದ ಪರಿಣಾಮ ಹೆಚ್ಚಿನ ಅರೇಬಿಕಾ ಕಾಫಿ ತೋಟಗಳಲ್ಲಿ ಸೆಪ್ಟಂಬರ್‌ ಮತ್ತು ಅಕ್ಟೋಬರ್‌ ತಿಂಗಳಿನಿಂದಲೇ ಕಾಫಿ ಹಣ್ಣಾಗಲು ಪ್ರಾರಂಭವಾಗಿದೆ. ಮುಂಗಾರಿನ ಮಳೆ ಪ್ರಾರಂಭವಾದಾಗಿನಿಂದಲೂ ಬಿಡದೆ ನಿರತಂತರವಾಗಿ ಸುರಿಯುತ್ತಿರುವುದರಿಂದ ಕಾಫಿ ಗಿಡದಿಂದ ಬಿಡಿಸಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಸೆಪ್ಟಂಬರ್‌ ತಿಂಗಳಿನಲ್ಲಿ ಹಣ್ಣಾದ ಕಾಫಿ ಉದುರಿ ಅಲ್ಲಿಯೇ ಗಿಡಗಳಾಗಿದೆ. ಈಗಲೂ ಹಣ್ಣಾದ ಕಾಫಿ ಗಿಡದಲ್ಲಿಯೇ ಬಿಡುವಂತಾಗಿದೆ.

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more