Chikkamagaluru ಧಾರಾಕಾರ ಮಳೆಯಿಂದ ಕಾಫಿ ಬೆಳೆಗಾರರು ಕಂಗಾಲು

Chikkamagaluru ಧಾರಾಕಾರ ಮಳೆಯಿಂದ ಕಾಫಿ ಬೆಳೆಗಾರರು ಕಂಗಾಲು

Suvarna News   | Asianet News
Published : Nov 15, 2021, 09:56 AM IST

ಪ್ರಸಕ್ತ ಸಾಲಿನಲ್ಲಿ ವರ್ಷಪೂರ್ತಿ ಮಳೆ ಸುರಿಯುತ್ತಿರುವುದರಿಂದ ಕಾಫಿ ಬೆಳೆಗಾರರು ಆತಂಕಗೊಂಡಿದ್ದಾರೆ. ಭಾರೀ ಮಳೆಯಿಂದ ಕಾಫಿ ಬೆಳೆ ಸಂಪೂರ್ಣ ನೆಲಕ್ಕೆ ಉದುರಿ ಮಣ್ಣು ಪಾಲಾಗಿದೆ. ಈ ಸಾಲಿನ ಕಾಫಿ ಕೊಯ್ಯಲು ಸಾಧ್ಯವಾಗದೆ, ಬಿದ್ದ ಕಾಫಿಯನ್ನು ಆಯ್ದುಕೊಳ್ಳಲೂ ಸಾಧ್ಯವಾಗದ ಪರಿಸ್ಥಿತಿಯಲ್ಲಿರುವುದರಿಂದ ತೊಂದರೆಗೊಳಗಾಗಿದ್ದಾರೆ.
 
ಕಳೆದ 10 ದಿನಗಳಿಂದ ಚಿಕ್ಕಮಗಳೂರು ಸುತ್ತಮುತ್ತ ಸುರಿಯುತ್ತಿರುವ ಮಳೆಯಿಂದ ರೈತರ ತತ್ತರಿಸುವಂತಾಗಿದೆ. ಕೈಗೆ ಬಮದ ತುತ್ತು ಬಾಯಿಗೆ ಬಾರದಂತಾಗಿದೆ. ಅಪಾರ ಪ್ರಮಾಣದಲ್ಲಿ ಕಾಫಿ ಬೆಳೆ ನಷ್ಟವಾಗಿದೆ.  ಯಾವ ರೀತಿ ಪರಿಹಾರ ಮಾರ್ಗ ಎನ್ನುವುದು ತಿಳಿಯದೇ ಕಂಗಾಲಾಗಿದ್ದಾರೆ. 

ಬೆಂಗಳೂರು (ನ.15):  ಪ್ರಸಕ್ತ ಸಾಲಿನಲ್ಲಿ ವರ್ಷಪೂರ್ತಿ ಮಳೆ ಸುರಿಯುತ್ತಿರುವುದರಿಂದ ಕಾಫಿ ಬೆಳೆಗಾರರು ಆತಂಕಗೊಂಡಿದ್ದಾರೆ. ಭಾರೀ ಮಳೆಯಿಂದ ಕಾಫಿ ಬೆಳೆ ಸಂಪೂರ್ಣ ನೆಲಕ್ಕೆ ಉದುರಿ ಮಣ್ಣು ಪಾಲಾಗಿದೆ. ಈ ಸಾಲಿನ ಕಾಫಿ ಕೊಯ್ಯಲು ಸಾಧ್ಯವಾಗದೆ, ಬಿದ್ದ ಕಾಫಿಯನ್ನು ಆಯ್ದುಕೊಳ್ಳಲೂ ಸಾಧ್ಯವಾಗದ ಪರಿಸ್ಥಿತಿಯಲ್ಲಿರುವುದರಿಂದ ತೊಂದರೆಗೊಳಗಾಗಿದ್ದಾರೆ.

ಕಾಫಿನಾಡಿನ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಂದ ಕಸದ ರಾಶಿ, ಅಧಿಕಾರಿಗಳು, ಸ್ಥಳೀಯರಿಂದ ಸ್ವಚ್ಛತಾ ಅಭಿಯಾನ
 
ಕಳೆದ 10 ದಿನಗಳಿಂದ ಚಿಕ್ಕಮಗಳೂರು ಸುತ್ತಮುತ್ತ ಸುರಿಯುತ್ತಿರುವ ಮಳೆಯಿಂದ ರೈತರ ತತ್ತರಿಸುವಂತಾಗಿದೆ. ಕೈಗೆ ಬಮದ ತುತ್ತು ಬಾಯಿಗೆ ಬಾರದಂತಾಗಿದೆ. ಅಪಾರ ಪ್ರಮಾಣದಲ್ಲಿ ಕಾಫಿ ಬೆಳೆ ನಷ್ಟವಾಗಿದೆ.  ಯಾವ ರೀತಿ ಪರಿಹಾರ ಮಾರ್ಗ ಎನ್ನುವುದು ತಿಳಿಯದೇ ಕಂಗಾಲಾಗಿದ್ದಾರೆ. ಕಳೆದ ಜನವರಿಯಲ್ಲೇ ಮಳೆಯಾದ ಪರಿಣಾಮ ಹೆಚ್ಚಿನ ಅರೇಬಿಕಾ ಕಾಫಿ ತೋಟಗಳಲ್ಲಿ ಸೆಪ್ಟಂಬರ್‌ ಮತ್ತು ಅಕ್ಟೋಬರ್‌ ತಿಂಗಳಿನಿಂದಲೇ ಕಾಫಿ ಹಣ್ಣಾಗಲು ಪ್ರಾರಂಭವಾಗಿದೆ. ಮುಂಗಾರಿನ ಮಳೆ ಪ್ರಾರಂಭವಾದಾಗಿನಿಂದಲೂ ಬಿಡದೆ ನಿರತಂತರವಾಗಿ ಸುರಿಯುತ್ತಿರುವುದರಿಂದ ಕಾಫಿ ಗಿಡದಿಂದ ಬಿಡಿಸಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಸೆಪ್ಟಂಬರ್‌ ತಿಂಗಳಿನಲ್ಲಿ ಹಣ್ಣಾದ ಕಾಫಿ ಉದುರಿ ಅಲ್ಲಿಯೇ ಗಿಡಗಳಾಗಿದೆ. ಈಗಲೂ ಹಣ್ಣಾದ ಕಾಫಿ ಗಿಡದಲ್ಲಿಯೇ ಬಿಡುವಂತಾಗಿದೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more