Chikkamagaluru ಧಾರಾಕಾರ ಮಳೆಯಿಂದ ಕಾಫಿ ಬೆಳೆಗಾರರು ಕಂಗಾಲು

Chikkamagaluru ಧಾರಾಕಾರ ಮಳೆಯಿಂದ ಕಾಫಿ ಬೆಳೆಗಾರರು ಕಂಗಾಲು

Published : Nov 15, 2021, 09:56 AM IST

ಪ್ರಸಕ್ತ ಸಾಲಿನಲ್ಲಿ ವರ್ಷಪೂರ್ತಿ ಮಳೆ ಸುರಿಯುತ್ತಿರುವುದರಿಂದ ಕಾಫಿ ಬೆಳೆಗಾರರು ಆತಂಕಗೊಂಡಿದ್ದಾರೆ. ಭಾರೀ ಮಳೆಯಿಂದ ಕಾಫಿ ಬೆಳೆ ಸಂಪೂರ್ಣ ನೆಲಕ್ಕೆ ಉದುರಿ ಮಣ್ಣು ಪಾಲಾಗಿದೆ. ಈ ಸಾಲಿನ ಕಾಫಿ ಕೊಯ್ಯಲು ಸಾಧ್ಯವಾಗದೆ, ಬಿದ್ದ ಕಾಫಿಯನ್ನು ಆಯ್ದುಕೊಳ್ಳಲೂ ಸಾಧ್ಯವಾಗದ ಪರಿಸ್ಥಿತಿಯಲ್ಲಿರುವುದರಿಂದ ತೊಂದರೆಗೊಳಗಾಗಿದ್ದಾರೆ.
 
ಕಳೆದ 10 ದಿನಗಳಿಂದ ಚಿಕ್ಕಮಗಳೂರು ಸುತ್ತಮುತ್ತ ಸುರಿಯುತ್ತಿರುವ ಮಳೆಯಿಂದ ರೈತರ ತತ್ತರಿಸುವಂತಾಗಿದೆ. ಕೈಗೆ ಬಮದ ತುತ್ತು ಬಾಯಿಗೆ ಬಾರದಂತಾಗಿದೆ. ಅಪಾರ ಪ್ರಮಾಣದಲ್ಲಿ ಕಾಫಿ ಬೆಳೆ ನಷ್ಟವಾಗಿದೆ.  ಯಾವ ರೀತಿ ಪರಿಹಾರ ಮಾರ್ಗ ಎನ್ನುವುದು ತಿಳಿಯದೇ ಕಂಗಾಲಾಗಿದ್ದಾರೆ. 

ಬೆಂಗಳೂರು (ನ.15):  ಪ್ರಸಕ್ತ ಸಾಲಿನಲ್ಲಿ ವರ್ಷಪೂರ್ತಿ ಮಳೆ ಸುರಿಯುತ್ತಿರುವುದರಿಂದ ಕಾಫಿ ಬೆಳೆಗಾರರು ಆತಂಕಗೊಂಡಿದ್ದಾರೆ. ಭಾರೀ ಮಳೆಯಿಂದ ಕಾಫಿ ಬೆಳೆ ಸಂಪೂರ್ಣ ನೆಲಕ್ಕೆ ಉದುರಿ ಮಣ್ಣು ಪಾಲಾಗಿದೆ. ಈ ಸಾಲಿನ ಕಾಫಿ ಕೊಯ್ಯಲು ಸಾಧ್ಯವಾಗದೆ, ಬಿದ್ದ ಕಾಫಿಯನ್ನು ಆಯ್ದುಕೊಳ್ಳಲೂ ಸಾಧ್ಯವಾಗದ ಪರಿಸ್ಥಿತಿಯಲ್ಲಿರುವುದರಿಂದ ತೊಂದರೆಗೊಳಗಾಗಿದ್ದಾರೆ.

ಕಾಫಿನಾಡಿನ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಂದ ಕಸದ ರಾಶಿ, ಅಧಿಕಾರಿಗಳು, ಸ್ಥಳೀಯರಿಂದ ಸ್ವಚ್ಛತಾ ಅಭಿಯಾನ
 
ಕಳೆದ 10 ದಿನಗಳಿಂದ ಚಿಕ್ಕಮಗಳೂರು ಸುತ್ತಮುತ್ತ ಸುರಿಯುತ್ತಿರುವ ಮಳೆಯಿಂದ ರೈತರ ತತ್ತರಿಸುವಂತಾಗಿದೆ. ಕೈಗೆ ಬಮದ ತುತ್ತು ಬಾಯಿಗೆ ಬಾರದಂತಾಗಿದೆ. ಅಪಾರ ಪ್ರಮಾಣದಲ್ಲಿ ಕಾಫಿ ಬೆಳೆ ನಷ್ಟವಾಗಿದೆ.  ಯಾವ ರೀತಿ ಪರಿಹಾರ ಮಾರ್ಗ ಎನ್ನುವುದು ತಿಳಿಯದೇ ಕಂಗಾಲಾಗಿದ್ದಾರೆ. ಕಳೆದ ಜನವರಿಯಲ್ಲೇ ಮಳೆಯಾದ ಪರಿಣಾಮ ಹೆಚ್ಚಿನ ಅರೇಬಿಕಾ ಕಾಫಿ ತೋಟಗಳಲ್ಲಿ ಸೆಪ್ಟಂಬರ್‌ ಮತ್ತು ಅಕ್ಟೋಬರ್‌ ತಿಂಗಳಿನಿಂದಲೇ ಕಾಫಿ ಹಣ್ಣಾಗಲು ಪ್ರಾರಂಭವಾಗಿದೆ. ಮುಂಗಾರಿನ ಮಳೆ ಪ್ರಾರಂಭವಾದಾಗಿನಿಂದಲೂ ಬಿಡದೆ ನಿರತಂತರವಾಗಿ ಸುರಿಯುತ್ತಿರುವುದರಿಂದ ಕಾಫಿ ಗಿಡದಿಂದ ಬಿಡಿಸಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಸೆಪ್ಟಂಬರ್‌ ತಿಂಗಳಿನಲ್ಲಿ ಹಣ್ಣಾದ ಕಾಫಿ ಉದುರಿ ಅಲ್ಲಿಯೇ ಗಿಡಗಳಾಗಿದೆ. ಈಗಲೂ ಹಣ್ಣಾದ ಕಾಫಿ ಗಿಡದಲ್ಲಿಯೇ ಬಿಡುವಂತಾಗಿದೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more