ಬಿಗ್ 3ಯಲ್ಲಿ ವರದಿ ಮಾಡುವಂತೆ ಜಡ್ಜ್ ಸಲಹೆ: 6 ವರ್ಷದಿಂದ ಮುಗಿಯದ ಕಾಮಗಾರಿ 2 ವರ್ಷದಲ್ಲಿ ಕಂಪ್ಲೀಟ್..!

ಬಿಗ್ 3ಯಲ್ಲಿ ವರದಿ ಮಾಡುವಂತೆ ಜಡ್ಜ್ ಸಲಹೆ: 6 ವರ್ಷದಿಂದ ಮುಗಿಯದ ಕಾಮಗಾರಿ 2 ವರ್ಷದಲ್ಲಿ ಕಂಪ್ಲೀಟ್..!

Published : Aug 22, 2023, 09:23 PM IST

ವಿದ್ಯಾರ್ಥಿನಿಯರು ಪಾಳುಬಿದ್ದ ಕಟ್ಟಡದಲ್ಲಿ ಓದಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಬಗ್ಗೆ ಏಷ್ಯಾನೆಟ್‌ ಸುವರ್ಣನ ನ್ಯೂಸ್‌ನ ಬಿಗ್‌ 3ಯಲ್ಲಿ ಒಂದೂವರೆ ವರ್ಷದ ಹಿಂದೆ ವರದಿಯನ್ನ ಪ್ರಸಾರ ಮಾಡಲಾಗಿತ್ತು.

ಚಿಕ್ಕಬಳ್ಳಾಪುರ(ಆ.22):   ಚಿಕ್ಕಬಳ್ಳಾಪುರ ನಗರದದಲ್ಲಿ 2015 ರಲ್ಲಿ ಹೊಸ ಕಾಲೇಜಿಗೆ ಶಂಕುಸ್ಥಾಪನೆಯಾಗಿ ಕಾಮಗಾರಿ ಅರ್ದಂಬರ್ಧ ಮಾಡಿ ಕೈಯತ್ತಲಾಗಿತ್ತು. ವಿದ್ಯಾರ್ಥಿನಿಯರು ಪಾಳುಬಿದ್ದ ಕಟ್ಟಡದಲ್ಲಿ ಓದಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಬಗ್ಗೆ ಏಷ್ಯಾನೆಟ್‌ ಸುವರ್ಣನ ನ್ಯೂಸ್‌ನ ಬಿಗ್‌ 3ಯಲ್ಲಿ ಒಂದೂವರೆ ವರ್ಷದ ಹಿಂದೆ ವರದಿಯನ್ನ ಪ್ರಸಾರ ಮಾಡಲಾಗಿತ್ತು. ಸುಮಾರು ವರ್ಷದಿಂದ ಕಾಮಗಾರಿ ಮುಗಿಯದಿದ್ದರಿಂದ ಸ್ಥಳೀಯ ನ್ಯಾಯಾಧೀಶರಾದ ಲಕ್ಷ್ಮೀಕಾಂತ್‌ ಜೆ. ಮಿಸ್ಕಿನ್‌ ಅವರು ಬಿಗ್‌ 3 ಯಲ್ಲಿ ವರದಿ ಪ್ರಸಾರ ಮಾಡಲು ಸಲಹೆ ನೀಡಿದ್ದರು. 6 ವರ್ಷದಿಂದ ಮುಗಿಯದ ಕಾಮಗಾರಿ 2 ವರ್ಷದಲ್ಲಿ ಕಂಪ್ಲೀಟ್ ಆಗಿದೆ. 

ನಮ್ಮ ನಡುವೆ ಯಾವ ಸ್ಪರ್ಧೆನೂ ಇಲ್ಲ: ರಕ್ಷಿತ್ ಶೆಟ್ಟಿ- ರಾಜ್‌ ಬಿ ಶೆಟ್ಟಿ ಕ್ಲಾರಿಟಿ

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ