ಬಿಗ್ 3ಯಲ್ಲಿ ವರದಿ ಮಾಡುವಂತೆ ಜಡ್ಜ್ ಸಲಹೆ: 6 ವರ್ಷದಿಂದ ಮುಗಿಯದ ಕಾಮಗಾರಿ 2 ವರ್ಷದಲ್ಲಿ ಕಂಪ್ಲೀಟ್..!

ಬಿಗ್ 3ಯಲ್ಲಿ ವರದಿ ಮಾಡುವಂತೆ ಜಡ್ಜ್ ಸಲಹೆ: 6 ವರ್ಷದಿಂದ ಮುಗಿಯದ ಕಾಮಗಾರಿ 2 ವರ್ಷದಲ್ಲಿ ಕಂಪ್ಲೀಟ್..!

Published : Aug 22, 2023, 09:23 PM IST

ವಿದ್ಯಾರ್ಥಿನಿಯರು ಪಾಳುಬಿದ್ದ ಕಟ್ಟಡದಲ್ಲಿ ಓದಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಬಗ್ಗೆ ಏಷ್ಯಾನೆಟ್‌ ಸುವರ್ಣನ ನ್ಯೂಸ್‌ನ ಬಿಗ್‌ 3ಯಲ್ಲಿ ಒಂದೂವರೆ ವರ್ಷದ ಹಿಂದೆ ವರದಿಯನ್ನ ಪ್ರಸಾರ ಮಾಡಲಾಗಿತ್ತು.

ಚಿಕ್ಕಬಳ್ಳಾಪುರ(ಆ.22):   ಚಿಕ್ಕಬಳ್ಳಾಪುರ ನಗರದದಲ್ಲಿ 2015 ರಲ್ಲಿ ಹೊಸ ಕಾಲೇಜಿಗೆ ಶಂಕುಸ್ಥಾಪನೆಯಾಗಿ ಕಾಮಗಾರಿ ಅರ್ದಂಬರ್ಧ ಮಾಡಿ ಕೈಯತ್ತಲಾಗಿತ್ತು. ವಿದ್ಯಾರ್ಥಿನಿಯರು ಪಾಳುಬಿದ್ದ ಕಟ್ಟಡದಲ್ಲಿ ಓದಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಬಗ್ಗೆ ಏಷ್ಯಾನೆಟ್‌ ಸುವರ್ಣನ ನ್ಯೂಸ್‌ನ ಬಿಗ್‌ 3ಯಲ್ಲಿ ಒಂದೂವರೆ ವರ್ಷದ ಹಿಂದೆ ವರದಿಯನ್ನ ಪ್ರಸಾರ ಮಾಡಲಾಗಿತ್ತು. ಸುಮಾರು ವರ್ಷದಿಂದ ಕಾಮಗಾರಿ ಮುಗಿಯದಿದ್ದರಿಂದ ಸ್ಥಳೀಯ ನ್ಯಾಯಾಧೀಶರಾದ ಲಕ್ಷ್ಮೀಕಾಂತ್‌ ಜೆ. ಮಿಸ್ಕಿನ್‌ ಅವರು ಬಿಗ್‌ 3 ಯಲ್ಲಿ ವರದಿ ಪ್ರಸಾರ ಮಾಡಲು ಸಲಹೆ ನೀಡಿದ್ದರು. 6 ವರ್ಷದಿಂದ ಮುಗಿಯದ ಕಾಮಗಾರಿ 2 ವರ್ಷದಲ್ಲಿ ಕಂಪ್ಲೀಟ್ ಆಗಿದೆ. 

ನಮ್ಮ ನಡುವೆ ಯಾವ ಸ್ಪರ್ಧೆನೂ ಇಲ್ಲ: ರಕ್ಷಿತ್ ಶೆಟ್ಟಿ- ರಾಜ್‌ ಬಿ ಶೆಟ್ಟಿ ಕ್ಲಾರಿಟಿ

25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು