ಬಿಗ್ 3ಯಲ್ಲಿ ವರದಿ ಮಾಡುವಂತೆ ಜಡ್ಜ್ ಸಲಹೆ: 6 ವರ್ಷದಿಂದ ಮುಗಿಯದ ಕಾಮಗಾರಿ 2 ವರ್ಷದಲ್ಲಿ ಕಂಪ್ಲೀಟ್..!

ಬಿಗ್ 3ಯಲ್ಲಿ ವರದಿ ಮಾಡುವಂತೆ ಜಡ್ಜ್ ಸಲಹೆ: 6 ವರ್ಷದಿಂದ ಮುಗಿಯದ ಕಾಮಗಾರಿ 2 ವರ್ಷದಲ್ಲಿ ಕಂಪ್ಲೀಟ್..!

Published : Aug 22, 2023, 09:23 PM IST

ವಿದ್ಯಾರ್ಥಿನಿಯರು ಪಾಳುಬಿದ್ದ ಕಟ್ಟಡದಲ್ಲಿ ಓದಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಬಗ್ಗೆ ಏಷ್ಯಾನೆಟ್‌ ಸುವರ್ಣನ ನ್ಯೂಸ್‌ನ ಬಿಗ್‌ 3ಯಲ್ಲಿ ಒಂದೂವರೆ ವರ್ಷದ ಹಿಂದೆ ವರದಿಯನ್ನ ಪ್ರಸಾರ ಮಾಡಲಾಗಿತ್ತು.

ಚಿಕ್ಕಬಳ್ಳಾಪುರ(ಆ.22):   ಚಿಕ್ಕಬಳ್ಳಾಪುರ ನಗರದದಲ್ಲಿ 2015 ರಲ್ಲಿ ಹೊಸ ಕಾಲೇಜಿಗೆ ಶಂಕುಸ್ಥಾಪನೆಯಾಗಿ ಕಾಮಗಾರಿ ಅರ್ದಂಬರ್ಧ ಮಾಡಿ ಕೈಯತ್ತಲಾಗಿತ್ತು. ವಿದ್ಯಾರ್ಥಿನಿಯರು ಪಾಳುಬಿದ್ದ ಕಟ್ಟಡದಲ್ಲಿ ಓದಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಬಗ್ಗೆ ಏಷ್ಯಾನೆಟ್‌ ಸುವರ್ಣನ ನ್ಯೂಸ್‌ನ ಬಿಗ್‌ 3ಯಲ್ಲಿ ಒಂದೂವರೆ ವರ್ಷದ ಹಿಂದೆ ವರದಿಯನ್ನ ಪ್ರಸಾರ ಮಾಡಲಾಗಿತ್ತು. ಸುಮಾರು ವರ್ಷದಿಂದ ಕಾಮಗಾರಿ ಮುಗಿಯದಿದ್ದರಿಂದ ಸ್ಥಳೀಯ ನ್ಯಾಯಾಧೀಶರಾದ ಲಕ್ಷ್ಮೀಕಾಂತ್‌ ಜೆ. ಮಿಸ್ಕಿನ್‌ ಅವರು ಬಿಗ್‌ 3 ಯಲ್ಲಿ ವರದಿ ಪ್ರಸಾರ ಮಾಡಲು ಸಲಹೆ ನೀಡಿದ್ದರು. 6 ವರ್ಷದಿಂದ ಮುಗಿಯದ ಕಾಮಗಾರಿ 2 ವರ್ಷದಲ್ಲಿ ಕಂಪ್ಲೀಟ್ ಆಗಿದೆ. 

ನಮ್ಮ ನಡುವೆ ಯಾವ ಸ್ಪರ್ಧೆನೂ ಇಲ್ಲ: ರಕ್ಷಿತ್ ಶೆಟ್ಟಿ- ರಾಜ್‌ ಬಿ ಶೆಟ್ಟಿ ಕ್ಲಾರಿಟಿ

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!