ಬಿಗ್ 3ಯಲ್ಲಿ ವರದಿ ಮಾಡುವಂತೆ ಜಡ್ಜ್ ಸಲಹೆ: 6 ವರ್ಷದಿಂದ ಮುಗಿಯದ ಕಾಮಗಾರಿ 2 ವರ್ಷದಲ್ಲಿ ಕಂಪ್ಲೀಟ್..!

ಬಿಗ್ 3ಯಲ್ಲಿ ವರದಿ ಮಾಡುವಂತೆ ಜಡ್ಜ್ ಸಲಹೆ: 6 ವರ್ಷದಿಂದ ಮುಗಿಯದ ಕಾಮಗಾರಿ 2 ವರ್ಷದಲ್ಲಿ ಕಂಪ್ಲೀಟ್..!

Published : Aug 22, 2023, 09:23 PM IST

ವಿದ್ಯಾರ್ಥಿನಿಯರು ಪಾಳುಬಿದ್ದ ಕಟ್ಟಡದಲ್ಲಿ ಓದಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಬಗ್ಗೆ ಏಷ್ಯಾನೆಟ್‌ ಸುವರ್ಣನ ನ್ಯೂಸ್‌ನ ಬಿಗ್‌ 3ಯಲ್ಲಿ ಒಂದೂವರೆ ವರ್ಷದ ಹಿಂದೆ ವರದಿಯನ್ನ ಪ್ರಸಾರ ಮಾಡಲಾಗಿತ್ತು.

ಚಿಕ್ಕಬಳ್ಳಾಪುರ(ಆ.22):   ಚಿಕ್ಕಬಳ್ಳಾಪುರ ನಗರದದಲ್ಲಿ 2015 ರಲ್ಲಿ ಹೊಸ ಕಾಲೇಜಿಗೆ ಶಂಕುಸ್ಥಾಪನೆಯಾಗಿ ಕಾಮಗಾರಿ ಅರ್ದಂಬರ್ಧ ಮಾಡಿ ಕೈಯತ್ತಲಾಗಿತ್ತು. ವಿದ್ಯಾರ್ಥಿನಿಯರು ಪಾಳುಬಿದ್ದ ಕಟ್ಟಡದಲ್ಲಿ ಓದಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಬಗ್ಗೆ ಏಷ್ಯಾನೆಟ್‌ ಸುವರ್ಣನ ನ್ಯೂಸ್‌ನ ಬಿಗ್‌ 3ಯಲ್ಲಿ ಒಂದೂವರೆ ವರ್ಷದ ಹಿಂದೆ ವರದಿಯನ್ನ ಪ್ರಸಾರ ಮಾಡಲಾಗಿತ್ತು. ಸುಮಾರು ವರ್ಷದಿಂದ ಕಾಮಗಾರಿ ಮುಗಿಯದಿದ್ದರಿಂದ ಸ್ಥಳೀಯ ನ್ಯಾಯಾಧೀಶರಾದ ಲಕ್ಷ್ಮೀಕಾಂತ್‌ ಜೆ. ಮಿಸ್ಕಿನ್‌ ಅವರು ಬಿಗ್‌ 3 ಯಲ್ಲಿ ವರದಿ ಪ್ರಸಾರ ಮಾಡಲು ಸಲಹೆ ನೀಡಿದ್ದರು. 6 ವರ್ಷದಿಂದ ಮುಗಿಯದ ಕಾಮಗಾರಿ 2 ವರ್ಷದಲ್ಲಿ ಕಂಪ್ಲೀಟ್ ಆಗಿದೆ. 

ನಮ್ಮ ನಡುವೆ ಯಾವ ಸ್ಪರ್ಧೆನೂ ಇಲ್ಲ: ರಕ್ಷಿತ್ ಶೆಟ್ಟಿ- ರಾಜ್‌ ಬಿ ಶೆಟ್ಟಿ ಕ್ಲಾರಿಟಿ

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ