ಬಿಗ್ 3ಯಲ್ಲಿ ವರದಿ ಮಾಡುವಂತೆ ಜಡ್ಜ್ ಸಲಹೆ: 6 ವರ್ಷದಿಂದ ಮುಗಿಯದ ಕಾಮಗಾರಿ 2 ವರ್ಷದಲ್ಲಿ ಕಂಪ್ಲೀಟ್..!

ಬಿಗ್ 3ಯಲ್ಲಿ ವರದಿ ಮಾಡುವಂತೆ ಜಡ್ಜ್ ಸಲಹೆ: 6 ವರ್ಷದಿಂದ ಮುಗಿಯದ ಕಾಮಗಾರಿ 2 ವರ್ಷದಲ್ಲಿ ಕಂಪ್ಲೀಟ್..!

Published : Aug 22, 2023, 09:23 PM IST

ವಿದ್ಯಾರ್ಥಿನಿಯರು ಪಾಳುಬಿದ್ದ ಕಟ್ಟಡದಲ್ಲಿ ಓದಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಬಗ್ಗೆ ಏಷ್ಯಾನೆಟ್‌ ಸುವರ್ಣನ ನ್ಯೂಸ್‌ನ ಬಿಗ್‌ 3ಯಲ್ಲಿ ಒಂದೂವರೆ ವರ್ಷದ ಹಿಂದೆ ವರದಿಯನ್ನ ಪ್ರಸಾರ ಮಾಡಲಾಗಿತ್ತು.

ಚಿಕ್ಕಬಳ್ಳಾಪುರ(ಆ.22):   ಚಿಕ್ಕಬಳ್ಳಾಪುರ ನಗರದದಲ್ಲಿ 2015 ರಲ್ಲಿ ಹೊಸ ಕಾಲೇಜಿಗೆ ಶಂಕುಸ್ಥಾಪನೆಯಾಗಿ ಕಾಮಗಾರಿ ಅರ್ದಂಬರ್ಧ ಮಾಡಿ ಕೈಯತ್ತಲಾಗಿತ್ತು. ವಿದ್ಯಾರ್ಥಿನಿಯರು ಪಾಳುಬಿದ್ದ ಕಟ್ಟಡದಲ್ಲಿ ಓದಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಬಗ್ಗೆ ಏಷ್ಯಾನೆಟ್‌ ಸುವರ್ಣನ ನ್ಯೂಸ್‌ನ ಬಿಗ್‌ 3ಯಲ್ಲಿ ಒಂದೂವರೆ ವರ್ಷದ ಹಿಂದೆ ವರದಿಯನ್ನ ಪ್ರಸಾರ ಮಾಡಲಾಗಿತ್ತು. ಸುಮಾರು ವರ್ಷದಿಂದ ಕಾಮಗಾರಿ ಮುಗಿಯದಿದ್ದರಿಂದ ಸ್ಥಳೀಯ ನ್ಯಾಯಾಧೀಶರಾದ ಲಕ್ಷ್ಮೀಕಾಂತ್‌ ಜೆ. ಮಿಸ್ಕಿನ್‌ ಅವರು ಬಿಗ್‌ 3 ಯಲ್ಲಿ ವರದಿ ಪ್ರಸಾರ ಮಾಡಲು ಸಲಹೆ ನೀಡಿದ್ದರು. 6 ವರ್ಷದಿಂದ ಮುಗಿಯದ ಕಾಮಗಾರಿ 2 ವರ್ಷದಲ್ಲಿ ಕಂಪ್ಲೀಟ್ ಆಗಿದೆ. 

ನಮ್ಮ ನಡುವೆ ಯಾವ ಸ್ಪರ್ಧೆನೂ ಇಲ್ಲ: ರಕ್ಷಿತ್ ಶೆಟ್ಟಿ- ರಾಜ್‌ ಬಿ ಶೆಟ್ಟಿ ಕ್ಲಾರಿಟಿ

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!