Chikkamagaluru ಆದಾಯವಿದ್ರು  ಡೋಂಟ್ ಕೇರ್ : ವಾಣಿಜ್ಯ ಮಳಿಗೆಗಳು ಅನಾಥ

Chikkamagaluru ಆದಾಯವಿದ್ರು ಡೋಂಟ್ ಕೇರ್ : ವಾಣಿಜ್ಯ ಮಳಿಗೆಗಳು ಅನಾಥ

Kannadaprabha News   | stockphoto
Published : Nov 18, 2021, 10:05 AM ISTUpdated : Nov 18, 2021, 10:54 AM IST

ಲಕ್ಷಾಂತರ ರು. ಆದಾಯ ತಂದುಕೊಡುವ ಮಳಿಗೆಗಳು ದುಸ್ಥಿತಿಗೆ ತಲುಪಿವೆ. ಇದನ್ನು ಕಂಡು ಜನರು ಮರುಗುತ್ತಿದ್ದಾರೆ. ಕಾಫಿ ನಾಡು ಚಿಕ್ಕಮಗಳೂರಿನ ಕೊಪ್ಪ ಪಟ್ಟಣ ಪಂಚಾಯಿತಿ ಜನರ ತೆರಿಗೆ ಹಣದಲ್ಲಿ 19 ಮಳಿಗೆಗಳನ್ನು ನಿರ್ಮಾಣ ಮಾಡಿತ್ತು. ಕೆಲ ವರ್ಷ ಹರಾಜು ಪ್ರಕ್ರಿಯೆ ನಡೆದು ಹಲವರ ಕುಟುಂಬಕ್ಕೆ ಜೀವನದ ದಾರಿ ಆಗಿತ್ತು. ಕೊಟ್ಯಂತರ ರು ವೆಚ್ಚದಲ್ಲಿ ನಿರ್ಮಿಸಿದ್ದ ಮಳಿಗೆಗಳು ಅನಾಥವಾಗಿವೆ. 

ಶಾಸಕ ರಾಜೇಗೌಡ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ಜೀವರಾಜ್ ಅವರು ಈ ಬಗ್ಗೆ ಯಾವುದೇ ಗಮನ ಹರಿಸಿಲ್ಲ. ಸರ್ಕಾರಕ್ಕೆ ಇದರಿಂದ ಆದಾಯ ಇದ್ದರೂ ಕೂಡ ಈ ಬಗ್ಗೆ ಕ್ಯಾರೆ ಎನ್ನುತ್ತಿಲ್ಲ. ಪಟ್ಟಣದ ಹೃದಯಭಾಗದಲ್ಲಿ ಇದ್ದರೂ ಇದರ ಬಗ್ಗೆ ಗಮನ ಮಾತ್ರ ಹರಿಸುತ್ತಿಲ್ಲ. 

ಬೆಂಗಳೂರು ( ನ.18):  ಲಕ್ಷಾಂತರ ರು. ಆದಾಯ ತಂದುಕೊಡುವ ಮಳಿಗೆಗಳು ದುಸ್ಥಿತಿಗೆ ತಲುಪಿವೆ. ಇದನ್ನು ಕಂಡು ಜನರು ಮರುಗುತ್ತಿದ್ದಾರೆ. ಕಾಫಿ ನಾಡು ಚಿಕ್ಕಮಗಳೂರಿನ ಕೊಪ್ಪ ಪಟ್ಟಣ ಪಂಚಾಯಿತಿ ಜನರ ತೆರಿಗೆ ಹಣದಲ್ಲಿ 19 ಮಳಿಗೆಗಳನ್ನು ನಿರ್ಮಾಣ ಮಾಡಿತ್ತು. ಕೆಲ ವರ್ಷ ಹರಾಜು ಪ್ರಕ್ರಿಯೆ ನಡೆದು ಹಲವರ ಕುಟುಂಬಕ್ಕೆ ಜೀವನದ ದಾರಿ ಆಗಿತ್ತು. ಕೊಟ್ಯಂತರ ರು ವೆಚ್ಚದಲ್ಲಿ ನಿರ್ಮಿಸಿದ್ದ ಮಳಿಗೆಗಳು ಅನಾಥವಾಗಿವೆ. 

ಕಟಾವಾಗಿದ್ದ ಬೆಳೆ ನೀರುಪಾಲು, ತೋಟದಲ್ಲೇ ಕೊಳೆಯುತ್ತಿದೆ ಕಾಫಿ: ರೈತಾಪಿ ವರ್ಗ ಕಂಗಾಲು

ಶಾಸಕ ರಾಜೇಗೌಡ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ಜೀವರಾಜ್ ಅವರು ಈ ಬಗ್ಗೆ ಯಾವುದೇ ಗಮನ ಹರಿಸಿಲ್ಲ. ಸರ್ಕಾರಕ್ಕೆ ಇದರಿಂದ ಆದಾಯ ಇದ್ದರೂ ಕೂಡ ಈ ಬಗ್ಗೆ ಕ್ಯಾರೆ ಎನ್ನುತ್ತಿಲ್ಲ. ಪಟ್ಟಣದ ಹೃದಯಭಾಗದಲ್ಲಿ ಇದ್ದರೂ ಇದರ ಬಗ್ಗೆ ಗಮನ ಮಾತ್ರ ಹರಿಸುತ್ತಿಲ್ಲ. 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more