Chikkamagaluru ಆದಾಯವಿದ್ರು  ಡೋಂಟ್ ಕೇರ್ : ವಾಣಿಜ್ಯ ಮಳಿಗೆಗಳು ಅನಾಥ

Chikkamagaluru ಆದಾಯವಿದ್ರು ಡೋಂಟ್ ಕೇರ್ : ವಾಣಿಜ್ಯ ಮಳಿಗೆಗಳು ಅನಾಥ

Published : Nov 18, 2021, 10:05 AM ISTUpdated : Nov 18, 2021, 10:54 AM IST

ಲಕ್ಷಾಂತರ ರು. ಆದಾಯ ತಂದುಕೊಡುವ ಮಳಿಗೆಗಳು ದುಸ್ಥಿತಿಗೆ ತಲುಪಿವೆ. ಇದನ್ನು ಕಂಡು ಜನರು ಮರುಗುತ್ತಿದ್ದಾರೆ. ಕಾಫಿ ನಾಡು ಚಿಕ್ಕಮಗಳೂರಿನ ಕೊಪ್ಪ ಪಟ್ಟಣ ಪಂಚಾಯಿತಿ ಜನರ ತೆರಿಗೆ ಹಣದಲ್ಲಿ 19 ಮಳಿಗೆಗಳನ್ನು ನಿರ್ಮಾಣ ಮಾಡಿತ್ತು. ಕೆಲ ವರ್ಷ ಹರಾಜು ಪ್ರಕ್ರಿಯೆ ನಡೆದು ಹಲವರ ಕುಟುಂಬಕ್ಕೆ ಜೀವನದ ದಾರಿ ಆಗಿತ್ತು. ಕೊಟ್ಯಂತರ ರು ವೆಚ್ಚದಲ್ಲಿ ನಿರ್ಮಿಸಿದ್ದ ಮಳಿಗೆಗಳು ಅನಾಥವಾಗಿವೆ. 

ಶಾಸಕ ರಾಜೇಗೌಡ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ಜೀವರಾಜ್ ಅವರು ಈ ಬಗ್ಗೆ ಯಾವುದೇ ಗಮನ ಹರಿಸಿಲ್ಲ. ಸರ್ಕಾರಕ್ಕೆ ಇದರಿಂದ ಆದಾಯ ಇದ್ದರೂ ಕೂಡ ಈ ಬಗ್ಗೆ ಕ್ಯಾರೆ ಎನ್ನುತ್ತಿಲ್ಲ. ಪಟ್ಟಣದ ಹೃದಯಭಾಗದಲ್ಲಿ ಇದ್ದರೂ ಇದರ ಬಗ್ಗೆ ಗಮನ ಮಾತ್ರ ಹರಿಸುತ್ತಿಲ್ಲ. 

ಬೆಂಗಳೂರು ( ನ.18):  ಲಕ್ಷಾಂತರ ರು. ಆದಾಯ ತಂದುಕೊಡುವ ಮಳಿಗೆಗಳು ದುಸ್ಥಿತಿಗೆ ತಲುಪಿವೆ. ಇದನ್ನು ಕಂಡು ಜನರು ಮರುಗುತ್ತಿದ್ದಾರೆ. ಕಾಫಿ ನಾಡು ಚಿಕ್ಕಮಗಳೂರಿನ ಕೊಪ್ಪ ಪಟ್ಟಣ ಪಂಚಾಯಿತಿ ಜನರ ತೆರಿಗೆ ಹಣದಲ್ಲಿ 19 ಮಳಿಗೆಗಳನ್ನು ನಿರ್ಮಾಣ ಮಾಡಿತ್ತು. ಕೆಲ ವರ್ಷ ಹರಾಜು ಪ್ರಕ್ರಿಯೆ ನಡೆದು ಹಲವರ ಕುಟುಂಬಕ್ಕೆ ಜೀವನದ ದಾರಿ ಆಗಿತ್ತು. ಕೊಟ್ಯಂತರ ರು ವೆಚ್ಚದಲ್ಲಿ ನಿರ್ಮಿಸಿದ್ದ ಮಳಿಗೆಗಳು ಅನಾಥವಾಗಿವೆ. 

ಕಟಾವಾಗಿದ್ದ ಬೆಳೆ ನೀರುಪಾಲು, ತೋಟದಲ್ಲೇ ಕೊಳೆಯುತ್ತಿದೆ ಕಾಫಿ: ರೈತಾಪಿ ವರ್ಗ ಕಂಗಾಲು

ಶಾಸಕ ರಾಜೇಗೌಡ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ಜೀವರಾಜ್ ಅವರು ಈ ಬಗ್ಗೆ ಯಾವುದೇ ಗಮನ ಹರಿಸಿಲ್ಲ. ಸರ್ಕಾರಕ್ಕೆ ಇದರಿಂದ ಆದಾಯ ಇದ್ದರೂ ಕೂಡ ಈ ಬಗ್ಗೆ ಕ್ಯಾರೆ ಎನ್ನುತ್ತಿಲ್ಲ. ಪಟ್ಟಣದ ಹೃದಯಭಾಗದಲ್ಲಿ ಇದ್ದರೂ ಇದರ ಬಗ್ಗೆ ಗಮನ ಮಾತ್ರ ಹರಿಸುತ್ತಿಲ್ಲ. 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more