Chikkamagaluru ಆದಾಯವಿದ್ರು  ಡೋಂಟ್ ಕೇರ್ : ವಾಣಿಜ್ಯ ಮಳಿಗೆಗಳು ಅನಾಥ

Chikkamagaluru ಆದಾಯವಿದ್ರು ಡೋಂಟ್ ಕೇರ್ : ವಾಣಿಜ್ಯ ಮಳಿಗೆಗಳು ಅನಾಥ

Kannadaprabha News   | stockphoto
Published : Nov 18, 2021, 10:05 AM ISTUpdated : Nov 18, 2021, 10:54 AM IST

ಲಕ್ಷಾಂತರ ರು. ಆದಾಯ ತಂದುಕೊಡುವ ಮಳಿಗೆಗಳು ದುಸ್ಥಿತಿಗೆ ತಲುಪಿವೆ. ಇದನ್ನು ಕಂಡು ಜನರು ಮರುಗುತ್ತಿದ್ದಾರೆ. ಕಾಫಿ ನಾಡು ಚಿಕ್ಕಮಗಳೂರಿನ ಕೊಪ್ಪ ಪಟ್ಟಣ ಪಂಚಾಯಿತಿ ಜನರ ತೆರಿಗೆ ಹಣದಲ್ಲಿ 19 ಮಳಿಗೆಗಳನ್ನು ನಿರ್ಮಾಣ ಮಾಡಿತ್ತು. ಕೆಲ ವರ್ಷ ಹರಾಜು ಪ್ರಕ್ರಿಯೆ ನಡೆದು ಹಲವರ ಕುಟುಂಬಕ್ಕೆ ಜೀವನದ ದಾರಿ ಆಗಿತ್ತು. ಕೊಟ್ಯಂತರ ರು ವೆಚ್ಚದಲ್ಲಿ ನಿರ್ಮಿಸಿದ್ದ ಮಳಿಗೆಗಳು ಅನಾಥವಾಗಿವೆ. 

ಶಾಸಕ ರಾಜೇಗೌಡ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ಜೀವರಾಜ್ ಅವರು ಈ ಬಗ್ಗೆ ಯಾವುದೇ ಗಮನ ಹರಿಸಿಲ್ಲ. ಸರ್ಕಾರಕ್ಕೆ ಇದರಿಂದ ಆದಾಯ ಇದ್ದರೂ ಕೂಡ ಈ ಬಗ್ಗೆ ಕ್ಯಾರೆ ಎನ್ನುತ್ತಿಲ್ಲ. ಪಟ್ಟಣದ ಹೃದಯಭಾಗದಲ್ಲಿ ಇದ್ದರೂ ಇದರ ಬಗ್ಗೆ ಗಮನ ಮಾತ್ರ ಹರಿಸುತ್ತಿಲ್ಲ. 

ಬೆಂಗಳೂರು ( ನ.18):  ಲಕ್ಷಾಂತರ ರು. ಆದಾಯ ತಂದುಕೊಡುವ ಮಳಿಗೆಗಳು ದುಸ್ಥಿತಿಗೆ ತಲುಪಿವೆ. ಇದನ್ನು ಕಂಡು ಜನರು ಮರುಗುತ್ತಿದ್ದಾರೆ. ಕಾಫಿ ನಾಡು ಚಿಕ್ಕಮಗಳೂರಿನ ಕೊಪ್ಪ ಪಟ್ಟಣ ಪಂಚಾಯಿತಿ ಜನರ ತೆರಿಗೆ ಹಣದಲ್ಲಿ 19 ಮಳಿಗೆಗಳನ್ನು ನಿರ್ಮಾಣ ಮಾಡಿತ್ತು. ಕೆಲ ವರ್ಷ ಹರಾಜು ಪ್ರಕ್ರಿಯೆ ನಡೆದು ಹಲವರ ಕುಟುಂಬಕ್ಕೆ ಜೀವನದ ದಾರಿ ಆಗಿತ್ತು. ಕೊಟ್ಯಂತರ ರು ವೆಚ್ಚದಲ್ಲಿ ನಿರ್ಮಿಸಿದ್ದ ಮಳಿಗೆಗಳು ಅನಾಥವಾಗಿವೆ. 

ಕಟಾವಾಗಿದ್ದ ಬೆಳೆ ನೀರುಪಾಲು, ತೋಟದಲ್ಲೇ ಕೊಳೆಯುತ್ತಿದೆ ಕಾಫಿ: ರೈತಾಪಿ ವರ್ಗ ಕಂಗಾಲು

ಶಾಸಕ ರಾಜೇಗೌಡ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ಜೀವರಾಜ್ ಅವರು ಈ ಬಗ್ಗೆ ಯಾವುದೇ ಗಮನ ಹರಿಸಿಲ್ಲ. ಸರ್ಕಾರಕ್ಕೆ ಇದರಿಂದ ಆದಾಯ ಇದ್ದರೂ ಕೂಡ ಈ ಬಗ್ಗೆ ಕ್ಯಾರೆ ಎನ್ನುತ್ತಿಲ್ಲ. ಪಟ್ಟಣದ ಹೃದಯಭಾಗದಲ್ಲಿ ಇದ್ದರೂ ಇದರ ಬಗ್ಗೆ ಗಮನ ಮಾತ್ರ ಹರಿಸುತ್ತಿಲ್ಲ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more