Chikkamagaluru ಆದಾಯವಿದ್ರು  ಡೋಂಟ್ ಕೇರ್ : ವಾಣಿಜ್ಯ ಮಳಿಗೆಗಳು ಅನಾಥ

Chikkamagaluru ಆದಾಯವಿದ್ರು ಡೋಂಟ್ ಕೇರ್ : ವಾಣಿಜ್ಯ ಮಳಿಗೆಗಳು ಅನಾಥ

Kannadaprabha News   | stockphoto
Published : Nov 18, 2021, 10:05 AM ISTUpdated : Nov 18, 2021, 10:54 AM IST

ಲಕ್ಷಾಂತರ ರು. ಆದಾಯ ತಂದುಕೊಡುವ ಮಳಿಗೆಗಳು ದುಸ್ಥಿತಿಗೆ ತಲುಪಿವೆ. ಇದನ್ನು ಕಂಡು ಜನರು ಮರುಗುತ್ತಿದ್ದಾರೆ. ಕಾಫಿ ನಾಡು ಚಿಕ್ಕಮಗಳೂರಿನ ಕೊಪ್ಪ ಪಟ್ಟಣ ಪಂಚಾಯಿತಿ ಜನರ ತೆರಿಗೆ ಹಣದಲ್ಲಿ 19 ಮಳಿಗೆಗಳನ್ನು ನಿರ್ಮಾಣ ಮಾಡಿತ್ತು. ಕೆಲ ವರ್ಷ ಹರಾಜು ಪ್ರಕ್ರಿಯೆ ನಡೆದು ಹಲವರ ಕುಟುಂಬಕ್ಕೆ ಜೀವನದ ದಾರಿ ಆಗಿತ್ತು. ಕೊಟ್ಯಂತರ ರು ವೆಚ್ಚದಲ್ಲಿ ನಿರ್ಮಿಸಿದ್ದ ಮಳಿಗೆಗಳು ಅನಾಥವಾಗಿವೆ. 

ಶಾಸಕ ರಾಜೇಗೌಡ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ಜೀವರಾಜ್ ಅವರು ಈ ಬಗ್ಗೆ ಯಾವುದೇ ಗಮನ ಹರಿಸಿಲ್ಲ. ಸರ್ಕಾರಕ್ಕೆ ಇದರಿಂದ ಆದಾಯ ಇದ್ದರೂ ಕೂಡ ಈ ಬಗ್ಗೆ ಕ್ಯಾರೆ ಎನ್ನುತ್ತಿಲ್ಲ. ಪಟ್ಟಣದ ಹೃದಯಭಾಗದಲ್ಲಿ ಇದ್ದರೂ ಇದರ ಬಗ್ಗೆ ಗಮನ ಮಾತ್ರ ಹರಿಸುತ್ತಿಲ್ಲ. 

ಬೆಂಗಳೂರು ( ನ.18):  ಲಕ್ಷಾಂತರ ರು. ಆದಾಯ ತಂದುಕೊಡುವ ಮಳಿಗೆಗಳು ದುಸ್ಥಿತಿಗೆ ತಲುಪಿವೆ. ಇದನ್ನು ಕಂಡು ಜನರು ಮರುಗುತ್ತಿದ್ದಾರೆ. ಕಾಫಿ ನಾಡು ಚಿಕ್ಕಮಗಳೂರಿನ ಕೊಪ್ಪ ಪಟ್ಟಣ ಪಂಚಾಯಿತಿ ಜನರ ತೆರಿಗೆ ಹಣದಲ್ಲಿ 19 ಮಳಿಗೆಗಳನ್ನು ನಿರ್ಮಾಣ ಮಾಡಿತ್ತು. ಕೆಲ ವರ್ಷ ಹರಾಜು ಪ್ರಕ್ರಿಯೆ ನಡೆದು ಹಲವರ ಕುಟುಂಬಕ್ಕೆ ಜೀವನದ ದಾರಿ ಆಗಿತ್ತು. ಕೊಟ್ಯಂತರ ರು ವೆಚ್ಚದಲ್ಲಿ ನಿರ್ಮಿಸಿದ್ದ ಮಳಿಗೆಗಳು ಅನಾಥವಾಗಿವೆ. 

ಕಟಾವಾಗಿದ್ದ ಬೆಳೆ ನೀರುಪಾಲು, ತೋಟದಲ್ಲೇ ಕೊಳೆಯುತ್ತಿದೆ ಕಾಫಿ: ರೈತಾಪಿ ವರ್ಗ ಕಂಗಾಲು

ಶಾಸಕ ರಾಜೇಗೌಡ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ಜೀವರಾಜ್ ಅವರು ಈ ಬಗ್ಗೆ ಯಾವುದೇ ಗಮನ ಹರಿಸಿಲ್ಲ. ಸರ್ಕಾರಕ್ಕೆ ಇದರಿಂದ ಆದಾಯ ಇದ್ದರೂ ಕೂಡ ಈ ಬಗ್ಗೆ ಕ್ಯಾರೆ ಎನ್ನುತ್ತಿಲ್ಲ. ಪಟ್ಟಣದ ಹೃದಯಭಾಗದಲ್ಲಿ ಇದ್ದರೂ ಇದರ ಬಗ್ಗೆ ಗಮನ ಮಾತ್ರ ಹರಿಸುತ್ತಿಲ್ಲ. 

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more