ಕಿಯೋನಿಕ್ಸ್‌ ಎಂಡಿ ಮೇಲಿದ್ಯಾ ಸರ್ಕಾರದ ಕೃಪಾ ಕಟಾಕ್ಷ? ರಜೆಯಲ್ಲಿದ್ರೂ ಗುತ್ತಿಗೆದಾರರ ಫೈಲ್‌ ತರಿಸಿಕೊಂಡಾ ಸಂಗಪ್ಪ ?

ಕಿಯೋನಿಕ್ಸ್‌ ಎಂಡಿ ಮೇಲಿದ್ಯಾ ಸರ್ಕಾರದ ಕೃಪಾ ಕಟಾಕ್ಷ? ರಜೆಯಲ್ಲಿದ್ರೂ ಗುತ್ತಿಗೆದಾರರ ಫೈಲ್‌ ತರಿಸಿಕೊಂಡಾ ಸಂಗಪ್ಪ ?

Published : Nov 09, 2023, 11:01 AM IST

ಕಿಯೋನಿಕ್ಸ್ ಎಂಡಿ ಸಂಗಪ್ಪ ಅವರನ್ನು ಸರ್ಕಾರ ಕಡ್ಡಾಯ ರಜೆ ಮೇಲೆ ಕಳುಹಿಸಿದೆ. 
 

ಕಿಯೋನಿಕ್ಸ್ ಎಂಡಿಯನ್ನು ಕಡ್ಡಾಯ ರಜೆಯ ಮೇಲೆ ಸರ್ಕಾರ ಕಳುಹಿಸಿದೆ. ಕಿಯೋನಿಕ್ಸ್‌(Kionics) ವ್ಯವಸ್ಥಾಪಕ ನಿರ್ದೇಶಕ ಸಂಗಪ್ಪ(Sangappa) ವಿರುದ್ಧ ಕ್ರಿಮಿನಲ್‌ ಆರೋಪ ಕೇಳಿಬರುತ್ತಿದ್ದಂತೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ನಲ್ಲಿ ಸುದ್ದಿ ಬಿತ್ತರ ಮಾಡಲಾಗಿತ್ತು. ಗುತ್ತಿಗೆದಾರರ(Contractors) ಸಂಕಷ್ಟಕ್ಕೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಧ್ವನಿಯಾಗಿತ್ತು. ಹಾಗಾಗಿ ಅವರು ಧನ್ಯವಾದ ತಿಳಿಸಿದ್ದಾರೆ. ಎಂಡಿ ಸಂಗಪ್ಪ ಗುತ್ತಿಗೆದಾರರ ಬಳಿ ಕಮಿಷನ್‌ ಡಿಮ್ಯಾಂಡ್‌ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಡಿಸೆಂಬರ್‌ 5ರವರೆಗೆ ರಜೆ ನೀಡಿ ಸರ್ಕಾರ ಕಳುಹಿಸಿದೆ. ಆದ್ರೆ ರಜೆಯಲ್ಲಿದ್ರೂ ಸಂಗಪ್ಪ ಗುತ್ತಿಗೆದಾರರ ಫೈಲ್‌ ತರಿಸಿಕೊಂಡಿದ್ದಾರೆ ಎಂಬ ಆರೋಪ ಸಹ ಕೇಳಿಬರುತ್ತಿದೆ.

ಇದನ್ನೂ ವೀಕ್ಷಿಸಿ:  ಸಿದ್ದರಾಮಯ್ಯ ತಾಕೀತು ಬೆನ್ನಲ್ಲೇ ಅಖಾಡಕ್ಕಿಳಿದ ಸಚಿವರು: ಕೊಪ್ಪಳ ಕಾಂಗ್ರೆಸ್‌ನಲ್ಲಿ ಗರಿಗೆದರಿದ ಲೋಕಸಮರ ಸರ್ಕಸ್

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more