ಬೆಂಗ್ಳೂರಲ್ಲಿ ಕೈತಪ್ಪಿ ಹೋಯ್ತಾ ಕೊರೋನಾ ನಿಯಂತ್ರಣ?

ಬೆಂಗ್ಳೂರಲ್ಲಿ ಕೈತಪ್ಪಿ ಹೋಯ್ತಾ ಕೊರೋನಾ ನಿಯಂತ್ರಣ?

Published : Apr 18, 2021, 02:27 PM IST

ಬೆಂಗಳೂರಿನಲ್ಲಿ ಮತ್ತಷ್ಟು ಕಠಿಣ ರೂಲ್ಸ್‌ ಮಾಡುವ ಅಗತ್ಯತೆ ಇದೆ| ಇಲ್ಲವಾದರೆ ಪರಿಸ್ಥಿತಿ ಕೈ ಮೀರಿ ಹೋಗಲಿದೆ ಎಂದು ಆತಂಕ ವ್ಯಕ್ತಪಡಿಸಿದ ಸಚಿವ ಸುಧಾಕರ್‌| ಬಿಗಿ ಕ್ರಮ ಕೈಗೊಂಡರೆ ಮಾತ್ರ ಕೊರೋನಾ ನಿಯಂತ್ರಣ ಸಾಧ್ಯ| 

ಬೆಂಗಳೂರು(ಏ.18): ನಗರದಲ್ಲಿ ಕೊರೋನಾ ಸಮುದಾಯಕ್ಕೆ ಹಬ್ಬಿದೆ. ನಮಗೂ ಇದರ ಅನುಭವವಾಗಿದೆ. ಬಿಗಿ ಕ್ರಮ ಕೈಗೊಂಡರೆ ಮಾತ್ರ ಕೊರೋನಾ ನಿಯಂತ್ರಣ ಸಾಧ್ಯ ಅಂತ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರು ತಿಳಿಸಿದ್ದಾರೆ. ಕೊರೋನಾ ತಡೆಗೆ ಬೆಂಗಳೂರು ನಗರದಲ್ಲಿ ಮತ್ತಷ್ಟು ಕಠಿಣ ರೂಲ್ಸ್‌ಗಳನ್ನ ಮಾಡುವ ಅಗತ್ಯತೆ ಇದೆ. ಇಲ್ಲವಾದರೆ ಪರಿಸ್ಥಿತಿ ಕೈ ಮೀರಿ ಹೋಗಲಿದೆ ಎಂದು ಸಚಿವರೇ ಆತಂಕ ವ್ಯಕ್ತಪಡಿಸಿದ್ದಾರೆ. 

ಕೊರೋನಾ ರಣಕೇಕೆ: ಸಾವಿನ ಅಟ್ಟಹಾಸಕ್ಕೆ ಬೆಚ್ಚಿಬಿದ್ದ ಬೆಂಗ್ಳೂರು..!

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?