ಹೆಚ್ಚುತ್ತಿದೆ ಸೋಂಕಿತರ ಸಂಖ್ಯೆ, ಮೈಸೂರು ಕಂಪ್ಲೀಟ್ ಲಾಕ್‌ಡೌನ್

ಹೆಚ್ಚುತ್ತಿದೆ ಸೋಂಕಿತರ ಸಂಖ್ಯೆ, ಮೈಸೂರು ಕಂಪ್ಲೀಟ್ ಲಾಕ್‌ಡೌನ್

Suvarna News   | Asianet News
Published : Apr 12, 2020, 04:17 PM ISTUpdated : Apr 12, 2020, 04:18 PM IST

ಮೈಸೂರುನಗರ, ನಂಜನಗೂಡಿನಲ್ಲಿ ಸಂಪುರ್ಣ ಲಾಕ್‌ಡೌನ್ ಮಾಡಲಾಗಿದ್ದು, ಉಳಿದ ಪ್ರದೇಶಗಳಲ್ಲಿ ಕಂಟೈನ್‌ಮೆಂಟ್ ಲಾಕ್‌ಡೌನ್ ಹಾಗೂ ಕ್ಲಸ್ಟರ್ ಲಾಕ್‌ಡೌನ್‌ಗೆ ಆದೇಶ ನೀಡಲಾಗಿದೆ.

ಮೈಸೂರು(ಏ.12): ಕೊರೋನಾ ವೈರಸ್‌ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಮೈಸೂರು ಸಂಪೂರ್ಣವಾಗಿ ಬಂದ್ ಆಗಿದೆ. ಕೊರೋನಾ ಸೋಂಕಿತ ಸಂಖ್ಯೆ ಮೈಸೂರಿನಲ್ಲಿ ಹೆಚ್ಚುತ್ತಲೇ ಇದೆ.

ಮೈಸೂರು ಸಂಪೂರ್ಣ ಬಂದ್ ಮಾಡಲಾಗಿದೆ. ಈ ನಡುವೆ ಹೆಬ್ಯಾ, ಸೋಮೇಶ್ವರಪುರದಲ್ಲಿ ಸೀಲ್‌ಡೌನ್ ಆದೇಶ ನೀಡಲಾಗಿದೆ. ಬೆಂಗಳೂರು ನಂತರದಲ್ಲಿ ನಂಜನಗೂಡಿನಲ್ಲಿ ಸೀಲ್‌ಡೌನ್ ಮಾಡಲಾಗಿದೆ.

ಬರ್ತ್‌ಡೇ ದಿನವೇ ಮಸಾಲ ಜಯರಾಂಗೆ ಸಿಎಂ ಮಂಗಳಾರತಿ...!

ಮೈಸೂರುನಗರ, ನಂಜನಗೂಡಿನಲ್ಲಿ ಸಂಪುರ್ಣ ಲಾಕ್‌ಡೌನ್ ಮಾಡಲಾಗಿದ್ದು, ಉಳಿದ ಪ್ರದೇಶಗಳಲ್ಲಿ ಕಂಟೈನ್‌ಮೆಂಟ್ ಲಾಕ್‌ಡೌನ್ ಹಾಗೂ ಕ್ಲಸ್ಟರ್ ಲಾಕ್‌ಡೌನ್‌ಗೆ ಆದೇಶ ನೀಡಲಾಗಿದೆ. ಈ ಮೂಲಕ ಕೋರೋನಾ ಸೋಂಕಿನಿಂದ ತತ್ತರಿಸಿರುವ ಮೈಸೂರಿನಲ್ಲಿ ಲಾಕ್‌ಡೌನ್ ನಿಯಮಗಳನ್ನು ಇನಷ್ಟು ಬಿಗಿ ಮಾಡಲಾಗಿದೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?