ಹೆಚ್ಚುತ್ತಿದೆ ಸೋಂಕಿತರ ಸಂಖ್ಯೆ, ಮೈಸೂರು ಕಂಪ್ಲೀಟ್ ಲಾಕ್‌ಡೌನ್

ಹೆಚ್ಚುತ್ತಿದೆ ಸೋಂಕಿತರ ಸಂಖ್ಯೆ, ಮೈಸೂರು ಕಂಪ್ಲೀಟ್ ಲಾಕ್‌ಡೌನ್

Suvarna News   | Asianet News
Published : Apr 12, 2020, 04:17 PM ISTUpdated : Apr 12, 2020, 04:18 PM IST

ಮೈಸೂರುನಗರ, ನಂಜನಗೂಡಿನಲ್ಲಿ ಸಂಪುರ್ಣ ಲಾಕ್‌ಡೌನ್ ಮಾಡಲಾಗಿದ್ದು, ಉಳಿದ ಪ್ರದೇಶಗಳಲ್ಲಿ ಕಂಟೈನ್‌ಮೆಂಟ್ ಲಾಕ್‌ಡೌನ್ ಹಾಗೂ ಕ್ಲಸ್ಟರ್ ಲಾಕ್‌ಡೌನ್‌ಗೆ ಆದೇಶ ನೀಡಲಾಗಿದೆ.

ಮೈಸೂರು(ಏ.12): ಕೊರೋನಾ ವೈರಸ್‌ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಮೈಸೂರು ಸಂಪೂರ್ಣವಾಗಿ ಬಂದ್ ಆಗಿದೆ. ಕೊರೋನಾ ಸೋಂಕಿತ ಸಂಖ್ಯೆ ಮೈಸೂರಿನಲ್ಲಿ ಹೆಚ್ಚುತ್ತಲೇ ಇದೆ.

ಮೈಸೂರು ಸಂಪೂರ್ಣ ಬಂದ್ ಮಾಡಲಾಗಿದೆ. ಈ ನಡುವೆ ಹೆಬ್ಯಾ, ಸೋಮೇಶ್ವರಪುರದಲ್ಲಿ ಸೀಲ್‌ಡೌನ್ ಆದೇಶ ನೀಡಲಾಗಿದೆ. ಬೆಂಗಳೂರು ನಂತರದಲ್ಲಿ ನಂಜನಗೂಡಿನಲ್ಲಿ ಸೀಲ್‌ಡೌನ್ ಮಾಡಲಾಗಿದೆ.

ಬರ್ತ್‌ಡೇ ದಿನವೇ ಮಸಾಲ ಜಯರಾಂಗೆ ಸಿಎಂ ಮಂಗಳಾರತಿ...!

ಮೈಸೂರುನಗರ, ನಂಜನಗೂಡಿನಲ್ಲಿ ಸಂಪುರ್ಣ ಲಾಕ್‌ಡೌನ್ ಮಾಡಲಾಗಿದ್ದು, ಉಳಿದ ಪ್ರದೇಶಗಳಲ್ಲಿ ಕಂಟೈನ್‌ಮೆಂಟ್ ಲಾಕ್‌ಡೌನ್ ಹಾಗೂ ಕ್ಲಸ್ಟರ್ ಲಾಕ್‌ಡೌನ್‌ಗೆ ಆದೇಶ ನೀಡಲಾಗಿದೆ. ಈ ಮೂಲಕ ಕೋರೋನಾ ಸೋಂಕಿನಿಂದ ತತ್ತರಿಸಿರುವ ಮೈಸೂರಿನಲ್ಲಿ ಲಾಕ್‌ಡೌನ್ ನಿಯಮಗಳನ್ನು ಇನಷ್ಟು ಬಿಗಿ ಮಾಡಲಾಗಿದೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!