ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪಾಕಿಸ್ತಾನ ಗದ್ದಲ ! ಟಿಕೆಟ್‌ ನೀಡುವ ವಿಚಾರವಾಗಿ ಜಟಾಪಟಿ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪಾಕಿಸ್ತಾನ ಗದ್ದಲ ! ಟಿಕೆಟ್‌ ನೀಡುವ ವಿಚಾರವಾಗಿ ಜಟಾಪಟಿ

Published : Aug 19, 2023, 12:13 PM IST

ಶಿವಮೊಗ್ಗದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಕಂಡೆಕ್ಟರ್‌ ಮುಸ್ಲಿಂ ಮಹಿಳೆಯೊಬ್ಬರಿಗೆ ನೀವೇನು ಪಾಕಿಸ್ತಾನದಲ್ಲಿ ಇಳಿಯುತ್ತೀರಾ ಎಂದು ಕೇಳಿರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.
 

ಶಿವಮೊಗ್ಗ: ಜಿಲ್ಲೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪಾಕಿಸ್ತಾನ(pakisthan) ವಿಚಾರವಾಗಿ ಗಲಾಟೆ ನಡೆದಿದೆ. ಸರ್ಕಾರಿ ಬಸ್‌ನಲ್ಲಿ ಪಾಕಿಸ್ತಾನ ಸಂಬಂಧ ಬರಲು ಕಾರಣವಾಗಿದ್ದು, ಕಂಡೆಕ್ಟರ್‌(Conducter) ಮಾತಾಗಿದೆ. ಟಿಕೆಟ್‌(Ticket) ನೀಡುವಾಗ ಕಂಡೆಕ್ಟರ್‌ ನೀವೇನು ಪಾಕಿಸ್ತಾನದಲ್ಲಿ ಇಳಿತೀರಾ ಎಂದು ಕೇಳಿದ್ದಾರೆ. ಇದಕ್ಕೆ ಮಹಿಳೆ ನೀವೇನು ಪಾಕಿಸ್ತಾನದಲ್ಲಿ ಬಸ್‌ ಓಡಿಸುತ್ತೀರಾ ಎಂದು ಕೇಳಿದ್ದಾಳೆ. ಶಿವಮೊಗ್ಗದಿಂದ ಭದ್ರಾವತಿಗೆ ಹೋಗುವ ಕೆಎಸ್ಆರ್‌ಟಿಸಿ(KSRTC) ಬಸ್‌ನಲ್ಲಿ ಈ ಘಟನೆ ನಡೆದಿದೆ. ಶಿವಮೊಗ್ಗದಿಂದ(Shivamogga) ಭದ್ರಾವತಿಗೆ ಬುರ್ಖಾಧಾರಿ ಮುಸ್ಲಿಂ ಮಹಿಳೆ ಬಸ್ ಹತ್ತಿದ್ದಳು. ಇಬ್ಬರು ಮುಸ್ಲಿಂ ಮಹಿಳೆಯರು  ಅಕ್ಕಪಕ್ಕದಲ್ಲಿ ಕುಳಿತಿದ್ದರಿಂದ, ಕಂಡೆಕ್ಟರ್ ಇಬ್ಬರಿಗೂ ಒಂದೇ ಟಿಕೆಟ್ ಕೊಟ್ಟಿದ್ದಾರೆ. ಆಗ ಓರ್ವ ಮುಸ್ಲಿಂ ಮಹಿಳೆ ಇಬ್ಬರಿಗೂ ಒಂದೇ ಟಿಕೆಟ್ ಯಾಕೆ ಕೊಟ್ಟಿದ್ದೀರಾ? ಒಬ್ಬೊಬ್ಬರು ಒಂದೊಂದು ಕಡೆ ಇಳಿಯುವುದರಿಂದ ಚೆಕ್ಕಿಂಗ್‌ಗೆ ಬಂದರೆ ತೊಂದರೆ ಆಗುವುದಿಲ್ಲವೇ ಎಂದು ಪ್ರಶ್ನಿಸಿದ್ದಾರೆ. ಇಷ್ಟಕ್ಕೆ ರೊಚ್ಚಿಗೆದ್ದ ಕಂಡಕ್ಟರ್ ನೀವೇನು ಪಾಕಿಸ್ತಾನದಲ್ಲಿ ಇಳಿತೀರಾ? ಎಂದು ಪ್ರಶ್ನಿಸಿ ಅವಾಂತರ ಸೃಷ್ಟಿಸಿದ್ದಾರೆ ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ:  ಮತ್ತೆ ಹಾಸನದಿಂದ ಕಣಕ್ಕಿಳಿತಾರಾ ದೇವೇಗೌಡರು: ಒಕ್ಕಲಿಗ ಭದ್ರಕೋಟೆಯಿಂದ ಲೋಕಸಭೆಗೆ ಸ್ಪರ್ಧೆ..?

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more