ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪಾಕಿಸ್ತಾನ ಗದ್ದಲ ! ಟಿಕೆಟ್‌ ನೀಡುವ ವಿಚಾರವಾಗಿ ಜಟಾಪಟಿ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪಾಕಿಸ್ತಾನ ಗದ್ದಲ ! ಟಿಕೆಟ್‌ ನೀಡುವ ವಿಚಾರವಾಗಿ ಜಟಾಪಟಿ

Published : Aug 19, 2023, 12:13 PM IST

ಶಿವಮೊಗ್ಗದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಕಂಡೆಕ್ಟರ್‌ ಮುಸ್ಲಿಂ ಮಹಿಳೆಯೊಬ್ಬರಿಗೆ ನೀವೇನು ಪಾಕಿಸ್ತಾನದಲ್ಲಿ ಇಳಿಯುತ್ತೀರಾ ಎಂದು ಕೇಳಿರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.
 

ಶಿವಮೊಗ್ಗ: ಜಿಲ್ಲೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪಾಕಿಸ್ತಾನ(pakisthan) ವಿಚಾರವಾಗಿ ಗಲಾಟೆ ನಡೆದಿದೆ. ಸರ್ಕಾರಿ ಬಸ್‌ನಲ್ಲಿ ಪಾಕಿಸ್ತಾನ ಸಂಬಂಧ ಬರಲು ಕಾರಣವಾಗಿದ್ದು, ಕಂಡೆಕ್ಟರ್‌(Conducter) ಮಾತಾಗಿದೆ. ಟಿಕೆಟ್‌(Ticket) ನೀಡುವಾಗ ಕಂಡೆಕ್ಟರ್‌ ನೀವೇನು ಪಾಕಿಸ್ತಾನದಲ್ಲಿ ಇಳಿತೀರಾ ಎಂದು ಕೇಳಿದ್ದಾರೆ. ಇದಕ್ಕೆ ಮಹಿಳೆ ನೀವೇನು ಪಾಕಿಸ್ತಾನದಲ್ಲಿ ಬಸ್‌ ಓಡಿಸುತ್ತೀರಾ ಎಂದು ಕೇಳಿದ್ದಾಳೆ. ಶಿವಮೊಗ್ಗದಿಂದ ಭದ್ರಾವತಿಗೆ ಹೋಗುವ ಕೆಎಸ್ಆರ್‌ಟಿಸಿ(KSRTC) ಬಸ್‌ನಲ್ಲಿ ಈ ಘಟನೆ ನಡೆದಿದೆ. ಶಿವಮೊಗ್ಗದಿಂದ(Shivamogga) ಭದ್ರಾವತಿಗೆ ಬುರ್ಖಾಧಾರಿ ಮುಸ್ಲಿಂ ಮಹಿಳೆ ಬಸ್ ಹತ್ತಿದ್ದಳು. ಇಬ್ಬರು ಮುಸ್ಲಿಂ ಮಹಿಳೆಯರು  ಅಕ್ಕಪಕ್ಕದಲ್ಲಿ ಕುಳಿತಿದ್ದರಿಂದ, ಕಂಡೆಕ್ಟರ್ ಇಬ್ಬರಿಗೂ ಒಂದೇ ಟಿಕೆಟ್ ಕೊಟ್ಟಿದ್ದಾರೆ. ಆಗ ಓರ್ವ ಮುಸ್ಲಿಂ ಮಹಿಳೆ ಇಬ್ಬರಿಗೂ ಒಂದೇ ಟಿಕೆಟ್ ಯಾಕೆ ಕೊಟ್ಟಿದ್ದೀರಾ? ಒಬ್ಬೊಬ್ಬರು ಒಂದೊಂದು ಕಡೆ ಇಳಿಯುವುದರಿಂದ ಚೆಕ್ಕಿಂಗ್‌ಗೆ ಬಂದರೆ ತೊಂದರೆ ಆಗುವುದಿಲ್ಲವೇ ಎಂದು ಪ್ರಶ್ನಿಸಿದ್ದಾರೆ. ಇಷ್ಟಕ್ಕೆ ರೊಚ್ಚಿಗೆದ್ದ ಕಂಡಕ್ಟರ್ ನೀವೇನು ಪಾಕಿಸ್ತಾನದಲ್ಲಿ ಇಳಿತೀರಾ? ಎಂದು ಪ್ರಶ್ನಿಸಿ ಅವಾಂತರ ಸೃಷ್ಟಿಸಿದ್ದಾರೆ ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ:  ಮತ್ತೆ ಹಾಸನದಿಂದ ಕಣಕ್ಕಿಳಿತಾರಾ ದೇವೇಗೌಡರು: ಒಕ್ಕಲಿಗ ಭದ್ರಕೋಟೆಯಿಂದ ಲೋಕಸಭೆಗೆ ಸ್ಪರ್ಧೆ..?

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
Read more