ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪಾಕಿಸ್ತಾನ ಗದ್ದಲ ! ಟಿಕೆಟ್‌ ನೀಡುವ ವಿಚಾರವಾಗಿ ಜಟಾಪಟಿ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪಾಕಿಸ್ತಾನ ಗದ್ದಲ ! ಟಿಕೆಟ್‌ ನೀಡುವ ವಿಚಾರವಾಗಿ ಜಟಾಪಟಿ

Published : Aug 19, 2023, 12:13 PM IST

ಶಿವಮೊಗ್ಗದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಕಂಡೆಕ್ಟರ್‌ ಮುಸ್ಲಿಂ ಮಹಿಳೆಯೊಬ್ಬರಿಗೆ ನೀವೇನು ಪಾಕಿಸ್ತಾನದಲ್ಲಿ ಇಳಿಯುತ್ತೀರಾ ಎಂದು ಕೇಳಿರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.
 

ಶಿವಮೊಗ್ಗ: ಜಿಲ್ಲೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪಾಕಿಸ್ತಾನ(pakisthan) ವಿಚಾರವಾಗಿ ಗಲಾಟೆ ನಡೆದಿದೆ. ಸರ್ಕಾರಿ ಬಸ್‌ನಲ್ಲಿ ಪಾಕಿಸ್ತಾನ ಸಂಬಂಧ ಬರಲು ಕಾರಣವಾಗಿದ್ದು, ಕಂಡೆಕ್ಟರ್‌(Conducter) ಮಾತಾಗಿದೆ. ಟಿಕೆಟ್‌(Ticket) ನೀಡುವಾಗ ಕಂಡೆಕ್ಟರ್‌ ನೀವೇನು ಪಾಕಿಸ್ತಾನದಲ್ಲಿ ಇಳಿತೀರಾ ಎಂದು ಕೇಳಿದ್ದಾರೆ. ಇದಕ್ಕೆ ಮಹಿಳೆ ನೀವೇನು ಪಾಕಿಸ್ತಾನದಲ್ಲಿ ಬಸ್‌ ಓಡಿಸುತ್ತೀರಾ ಎಂದು ಕೇಳಿದ್ದಾಳೆ. ಶಿವಮೊಗ್ಗದಿಂದ ಭದ್ರಾವತಿಗೆ ಹೋಗುವ ಕೆಎಸ್ಆರ್‌ಟಿಸಿ(KSRTC) ಬಸ್‌ನಲ್ಲಿ ಈ ಘಟನೆ ನಡೆದಿದೆ. ಶಿವಮೊಗ್ಗದಿಂದ(Shivamogga) ಭದ್ರಾವತಿಗೆ ಬುರ್ಖಾಧಾರಿ ಮುಸ್ಲಿಂ ಮಹಿಳೆ ಬಸ್ ಹತ್ತಿದ್ದಳು. ಇಬ್ಬರು ಮುಸ್ಲಿಂ ಮಹಿಳೆಯರು  ಅಕ್ಕಪಕ್ಕದಲ್ಲಿ ಕುಳಿತಿದ್ದರಿಂದ, ಕಂಡೆಕ್ಟರ್ ಇಬ್ಬರಿಗೂ ಒಂದೇ ಟಿಕೆಟ್ ಕೊಟ್ಟಿದ್ದಾರೆ. ಆಗ ಓರ್ವ ಮುಸ್ಲಿಂ ಮಹಿಳೆ ಇಬ್ಬರಿಗೂ ಒಂದೇ ಟಿಕೆಟ್ ಯಾಕೆ ಕೊಟ್ಟಿದ್ದೀರಾ? ಒಬ್ಬೊಬ್ಬರು ಒಂದೊಂದು ಕಡೆ ಇಳಿಯುವುದರಿಂದ ಚೆಕ್ಕಿಂಗ್‌ಗೆ ಬಂದರೆ ತೊಂದರೆ ಆಗುವುದಿಲ್ಲವೇ ಎಂದು ಪ್ರಶ್ನಿಸಿದ್ದಾರೆ. ಇಷ್ಟಕ್ಕೆ ರೊಚ್ಚಿಗೆದ್ದ ಕಂಡಕ್ಟರ್ ನೀವೇನು ಪಾಕಿಸ್ತಾನದಲ್ಲಿ ಇಳಿತೀರಾ? ಎಂದು ಪ್ರಶ್ನಿಸಿ ಅವಾಂತರ ಸೃಷ್ಟಿಸಿದ್ದಾರೆ ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ:  ಮತ್ತೆ ಹಾಸನದಿಂದ ಕಣಕ್ಕಿಳಿತಾರಾ ದೇವೇಗೌಡರು: ಒಕ್ಕಲಿಗ ಭದ್ರಕೋಟೆಯಿಂದ ಲೋಕಸಭೆಗೆ ಸ್ಪರ್ಧೆ..?

07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
Read more