ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪಾಕಿಸ್ತಾನ ಗದ್ದಲ ! ಟಿಕೆಟ್‌ ನೀಡುವ ವಿಚಾರವಾಗಿ ಜಟಾಪಟಿ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪಾಕಿಸ್ತಾನ ಗದ್ದಲ ! ಟಿಕೆಟ್‌ ನೀಡುವ ವಿಚಾರವಾಗಿ ಜಟಾಪಟಿ

Published : Aug 19, 2023, 12:13 PM IST

ಶಿವಮೊಗ್ಗದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಕಂಡೆಕ್ಟರ್‌ ಮುಸ್ಲಿಂ ಮಹಿಳೆಯೊಬ್ಬರಿಗೆ ನೀವೇನು ಪಾಕಿಸ್ತಾನದಲ್ಲಿ ಇಳಿಯುತ್ತೀರಾ ಎಂದು ಕೇಳಿರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.
 

ಶಿವಮೊಗ್ಗ: ಜಿಲ್ಲೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪಾಕಿಸ್ತಾನ(pakisthan) ವಿಚಾರವಾಗಿ ಗಲಾಟೆ ನಡೆದಿದೆ. ಸರ್ಕಾರಿ ಬಸ್‌ನಲ್ಲಿ ಪಾಕಿಸ್ತಾನ ಸಂಬಂಧ ಬರಲು ಕಾರಣವಾಗಿದ್ದು, ಕಂಡೆಕ್ಟರ್‌(Conducter) ಮಾತಾಗಿದೆ. ಟಿಕೆಟ್‌(Ticket) ನೀಡುವಾಗ ಕಂಡೆಕ್ಟರ್‌ ನೀವೇನು ಪಾಕಿಸ್ತಾನದಲ್ಲಿ ಇಳಿತೀರಾ ಎಂದು ಕೇಳಿದ್ದಾರೆ. ಇದಕ್ಕೆ ಮಹಿಳೆ ನೀವೇನು ಪಾಕಿಸ್ತಾನದಲ್ಲಿ ಬಸ್‌ ಓಡಿಸುತ್ತೀರಾ ಎಂದು ಕೇಳಿದ್ದಾಳೆ. ಶಿವಮೊಗ್ಗದಿಂದ ಭದ್ರಾವತಿಗೆ ಹೋಗುವ ಕೆಎಸ್ಆರ್‌ಟಿಸಿ(KSRTC) ಬಸ್‌ನಲ್ಲಿ ಈ ಘಟನೆ ನಡೆದಿದೆ. ಶಿವಮೊಗ್ಗದಿಂದ(Shivamogga) ಭದ್ರಾವತಿಗೆ ಬುರ್ಖಾಧಾರಿ ಮುಸ್ಲಿಂ ಮಹಿಳೆ ಬಸ್ ಹತ್ತಿದ್ದಳು. ಇಬ್ಬರು ಮುಸ್ಲಿಂ ಮಹಿಳೆಯರು  ಅಕ್ಕಪಕ್ಕದಲ್ಲಿ ಕುಳಿತಿದ್ದರಿಂದ, ಕಂಡೆಕ್ಟರ್ ಇಬ್ಬರಿಗೂ ಒಂದೇ ಟಿಕೆಟ್ ಕೊಟ್ಟಿದ್ದಾರೆ. ಆಗ ಓರ್ವ ಮುಸ್ಲಿಂ ಮಹಿಳೆ ಇಬ್ಬರಿಗೂ ಒಂದೇ ಟಿಕೆಟ್ ಯಾಕೆ ಕೊಟ್ಟಿದ್ದೀರಾ? ಒಬ್ಬೊಬ್ಬರು ಒಂದೊಂದು ಕಡೆ ಇಳಿಯುವುದರಿಂದ ಚೆಕ್ಕಿಂಗ್‌ಗೆ ಬಂದರೆ ತೊಂದರೆ ಆಗುವುದಿಲ್ಲವೇ ಎಂದು ಪ್ರಶ್ನಿಸಿದ್ದಾರೆ. ಇಷ್ಟಕ್ಕೆ ರೊಚ್ಚಿಗೆದ್ದ ಕಂಡಕ್ಟರ್ ನೀವೇನು ಪಾಕಿಸ್ತಾನದಲ್ಲಿ ಇಳಿತೀರಾ? ಎಂದು ಪ್ರಶ್ನಿಸಿ ಅವಾಂತರ ಸೃಷ್ಟಿಸಿದ್ದಾರೆ ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ:  ಮತ್ತೆ ಹಾಸನದಿಂದ ಕಣಕ್ಕಿಳಿತಾರಾ ದೇವೇಗೌಡರು: ಒಕ್ಕಲಿಗ ಭದ್ರಕೋಟೆಯಿಂದ ಲೋಕಸಭೆಗೆ ಸ್ಪರ್ಧೆ..?

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more