ಮಳೆ, ಪ್ರವಾಹದಲ್ಲಿಯೂ ರಾಜಕೀಯ ಕೆಸರೆರಚಾಟ

ಮಳೆ, ಪ್ರವಾಹದಲ್ಲಿಯೂ ರಾಜಕೀಯ ಕೆಸರೆರಚಾಟ

Suvarna News   | Asianet News
Published : Aug 08, 2020, 03:33 PM ISTUpdated : Aug 08, 2020, 03:44 PM IST

ವರುಣನ ಅಬ್ಬರಕ್ಕೆ ನಲುಗಿದ ಕೊಡಗು| ಪ್ರವಾಹ ಬರಲು ಕಾಂಗ್ರೆಸ್‌ ಕಾರಣ: ಬಿಜೆಪಿ ಸಂಸದ ಪ್ರತಾಪ್‌ ಸಿಂಹ|ನದಿಯಲ್ಲಿ ಹೂಳು ತೆಗೆಯಲು ಕಾಂಗ್ರೆಸ್‌ನವರಿಂದ ಅಡ್ಡಿ| ಕಾಂಗ್ರೆಸ್‌ನವರು ಈ ವಿಚಾರದಲ್ಲಿ ರಾಜಕಾರಣ ಮಾಡುವುದನ್ನ ಬಿಡಲಿ| ಕಾಂಗ್ರೆಸ್‌ನಿಂದಾಗಿ ಇಲ್ಲಿನ ಜನರು ಸಮಸ್ಯೆಗಳನ್ನ ಎದುರಿಸುತ್ತಿದ್ದಾರೆ|

ಮಡಿಕೇರಿ(ಆ.08): ವರುಣನ ಅಬ್ಬರಕ್ಕೆ ಕೊಡಗು ಜಿಲ್ಲೆ ಅಕ್ಷರಶಃ ನಲುಗಿ ಹೋಗಿದೆ. ಈ ಸಂದರ್ಭದಲ್ಲಿ ಜನರ ಸಂಕಷ್ಟಗಳಿಗೆ ಧಾವಿಸಬೇಕಾದ ಜನಪ್ರತಿನಿಧಿಗಳು ಮಾತ್ರ ರಾಜಕೀಯ ಕೆಸರೆರಚಾಟ ಮಾಡುತ್ತಿದ್ದಾರೆ. ಹೌದು, ಪ್ರವಾಹ ಬರಲು ಕಾಂಗ್ರೆಸ್‌ ಕಾರಣ ಎಂದು ಮೈಸೂರು-ಕೊಡಗು ಬಿಜೆಪಿ ಸಂಸದ ಪ್ರತಾಪ್‌ ಸಿಂಹ ಆರೋಪಿಸಿದ್ದಾರೆ. 

ಕಪಿಲಾ ನದಿಗೆ ನೀರು ಬಿಡುಗಡೆ: ನಾಳೆ ಮೈಸೂರು- ಊಟಿ ಹೆದ್ದಾರಿ ಬಂದ್ ಸಾಧ್ಯತೆ

ನದಿಯಲ್ಲಿ ಹೂಳು ತೆಗೆಯಲು ಕಾಂಗ್ರೆಸ್‌ನವರು ಅಡ್ಡಿ ಮಾಡಿದ್ದಾರೆ. ಕಾಂಗ್ರೆಸ್‌ನವರು ಈ ವಿಚಾರದಲ್ಲಿ ರಾಜಕಾರಣ ಮಾಡುವುದನ್ನ ಬಿಡಲಿ, ಕಾಂಗ್ರೆಸ್‌ನಿಂದಾಗಿ ಇಲ್ಲಿನ ಜನರು ಸಮಸ್ಯೆಗಳನ್ನ ಎದುರಿಸುತ್ತಿದ್ದಾರೆ ಎಂದು ಪ್ರತಾಪ್‌ ಸಿಂಹ ಅವರು ಆರೋಪಿಸಿದ್ದಾರೆ. 
 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!