ಮಳೆ, ಪ್ರವಾಹದಲ್ಲಿಯೂ ರಾಜಕೀಯ ಕೆಸರೆರಚಾಟ

ಮಳೆ, ಪ್ರವಾಹದಲ್ಲಿಯೂ ರಾಜಕೀಯ ಕೆಸರೆರಚಾಟ

Suvarna News   | Asianet News
Published : Aug 08, 2020, 03:33 PM ISTUpdated : Aug 08, 2020, 03:44 PM IST

ವರುಣನ ಅಬ್ಬರಕ್ಕೆ ನಲುಗಿದ ಕೊಡಗು| ಪ್ರವಾಹ ಬರಲು ಕಾಂಗ್ರೆಸ್‌ ಕಾರಣ: ಬಿಜೆಪಿ ಸಂಸದ ಪ್ರತಾಪ್‌ ಸಿಂಹ|ನದಿಯಲ್ಲಿ ಹೂಳು ತೆಗೆಯಲು ಕಾಂಗ್ರೆಸ್‌ನವರಿಂದ ಅಡ್ಡಿ| ಕಾಂಗ್ರೆಸ್‌ನವರು ಈ ವಿಚಾರದಲ್ಲಿ ರಾಜಕಾರಣ ಮಾಡುವುದನ್ನ ಬಿಡಲಿ| ಕಾಂಗ್ರೆಸ್‌ನಿಂದಾಗಿ ಇಲ್ಲಿನ ಜನರು ಸಮಸ್ಯೆಗಳನ್ನ ಎದುರಿಸುತ್ತಿದ್ದಾರೆ|

ಮಡಿಕೇರಿ(ಆ.08): ವರುಣನ ಅಬ್ಬರಕ್ಕೆ ಕೊಡಗು ಜಿಲ್ಲೆ ಅಕ್ಷರಶಃ ನಲುಗಿ ಹೋಗಿದೆ. ಈ ಸಂದರ್ಭದಲ್ಲಿ ಜನರ ಸಂಕಷ್ಟಗಳಿಗೆ ಧಾವಿಸಬೇಕಾದ ಜನಪ್ರತಿನಿಧಿಗಳು ಮಾತ್ರ ರಾಜಕೀಯ ಕೆಸರೆರಚಾಟ ಮಾಡುತ್ತಿದ್ದಾರೆ. ಹೌದು, ಪ್ರವಾಹ ಬರಲು ಕಾಂಗ್ರೆಸ್‌ ಕಾರಣ ಎಂದು ಮೈಸೂರು-ಕೊಡಗು ಬಿಜೆಪಿ ಸಂಸದ ಪ್ರತಾಪ್‌ ಸಿಂಹ ಆರೋಪಿಸಿದ್ದಾರೆ. 

ಕಪಿಲಾ ನದಿಗೆ ನೀರು ಬಿಡುಗಡೆ: ನಾಳೆ ಮೈಸೂರು- ಊಟಿ ಹೆದ್ದಾರಿ ಬಂದ್ ಸಾಧ್ಯತೆ

ನದಿಯಲ್ಲಿ ಹೂಳು ತೆಗೆಯಲು ಕಾಂಗ್ರೆಸ್‌ನವರು ಅಡ್ಡಿ ಮಾಡಿದ್ದಾರೆ. ಕಾಂಗ್ರೆಸ್‌ನವರು ಈ ವಿಚಾರದಲ್ಲಿ ರಾಜಕಾರಣ ಮಾಡುವುದನ್ನ ಬಿಡಲಿ, ಕಾಂಗ್ರೆಸ್‌ನಿಂದಾಗಿ ಇಲ್ಲಿನ ಜನರು ಸಮಸ್ಯೆಗಳನ್ನ ಎದುರಿಸುತ್ತಿದ್ದಾರೆ ಎಂದು ಪ್ರತಾಪ್‌ ಸಿಂಹ ಅವರು ಆರೋಪಿಸಿದ್ದಾರೆ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?