ಮಳೆ, ಪ್ರವಾಹದಲ್ಲಿಯೂ ರಾಜಕೀಯ ಕೆಸರೆರಚಾಟ

ಮಳೆ, ಪ್ರವಾಹದಲ್ಲಿಯೂ ರಾಜಕೀಯ ಕೆಸರೆರಚಾಟ

Published : Aug 08, 2020, 03:33 PM ISTUpdated : Aug 08, 2020, 03:44 PM IST

ವರುಣನ ಅಬ್ಬರಕ್ಕೆ ನಲುಗಿದ ಕೊಡಗು| ಪ್ರವಾಹ ಬರಲು ಕಾಂಗ್ರೆಸ್‌ ಕಾರಣ: ಬಿಜೆಪಿ ಸಂಸದ ಪ್ರತಾಪ್‌ ಸಿಂಹ|ನದಿಯಲ್ಲಿ ಹೂಳು ತೆಗೆಯಲು ಕಾಂಗ್ರೆಸ್‌ನವರಿಂದ ಅಡ್ಡಿ| ಕಾಂಗ್ರೆಸ್‌ನವರು ಈ ವಿಚಾರದಲ್ಲಿ ರಾಜಕಾರಣ ಮಾಡುವುದನ್ನ ಬಿಡಲಿ| ಕಾಂಗ್ರೆಸ್‌ನಿಂದಾಗಿ ಇಲ್ಲಿನ ಜನರು ಸಮಸ್ಯೆಗಳನ್ನ ಎದುರಿಸುತ್ತಿದ್ದಾರೆ|

ಮಡಿಕೇರಿ(ಆ.08): ವರುಣನ ಅಬ್ಬರಕ್ಕೆ ಕೊಡಗು ಜಿಲ್ಲೆ ಅಕ್ಷರಶಃ ನಲುಗಿ ಹೋಗಿದೆ. ಈ ಸಂದರ್ಭದಲ್ಲಿ ಜನರ ಸಂಕಷ್ಟಗಳಿಗೆ ಧಾವಿಸಬೇಕಾದ ಜನಪ್ರತಿನಿಧಿಗಳು ಮಾತ್ರ ರಾಜಕೀಯ ಕೆಸರೆರಚಾಟ ಮಾಡುತ್ತಿದ್ದಾರೆ. ಹೌದು, ಪ್ರವಾಹ ಬರಲು ಕಾಂಗ್ರೆಸ್‌ ಕಾರಣ ಎಂದು ಮೈಸೂರು-ಕೊಡಗು ಬಿಜೆಪಿ ಸಂಸದ ಪ್ರತಾಪ್‌ ಸಿಂಹ ಆರೋಪಿಸಿದ್ದಾರೆ. 

ಕಪಿಲಾ ನದಿಗೆ ನೀರು ಬಿಡುಗಡೆ: ನಾಳೆ ಮೈಸೂರು- ಊಟಿ ಹೆದ್ದಾರಿ ಬಂದ್ ಸಾಧ್ಯತೆ

ನದಿಯಲ್ಲಿ ಹೂಳು ತೆಗೆಯಲು ಕಾಂಗ್ರೆಸ್‌ನವರು ಅಡ್ಡಿ ಮಾಡಿದ್ದಾರೆ. ಕಾಂಗ್ರೆಸ್‌ನವರು ಈ ವಿಚಾರದಲ್ಲಿ ರಾಜಕಾರಣ ಮಾಡುವುದನ್ನ ಬಿಡಲಿ, ಕಾಂಗ್ರೆಸ್‌ನಿಂದಾಗಿ ಇಲ್ಲಿನ ಜನರು ಸಮಸ್ಯೆಗಳನ್ನ ಎದುರಿಸುತ್ತಿದ್ದಾರೆ ಎಂದು ಪ್ರತಾಪ್‌ ಸಿಂಹ ಅವರು ಆರೋಪಿಸಿದ್ದಾರೆ. 
 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?