ಕೋಲಾರದಿಂದ ಸ್ಪರ್ಧೆ ಮಾಡಲಿದ್ದಾರಾ ಸಿದ್ದರಾಮಯ್ಯ?: ಹೆಚ್.ಡಿ.ಕೆ ಕರೆತರಲು ಜೆಡಿಎಸ್ ಪ್ಲಾನ್?

ಕೋಲಾರದಿಂದ ಸ್ಪರ್ಧೆ ಮಾಡಲಿದ್ದಾರಾ ಸಿದ್ದರಾಮಯ್ಯ?: ಹೆಚ್.ಡಿ.ಕೆ ಕರೆತರಲು ಜೆಡಿಎಸ್ ಪ್ಲಾನ್?

Published : Oct 31, 2022, 12:59 PM IST

ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ, ರಾಜಕೀಯ ನಾಯಕರು ಗೆಲ್ಲುವ ಕ್ಷೇತ್ರಗಳ ಹುಡುಕಾಟ ಆರಂಭಿಸಿದ್ದಾರೆ.
 

ವಿಧಾನಸಭಾ ಚುನಾವಣೆಗೆ ಕೌಂಟ್ ಡೌನ್ ಶುರುವಾಗಿದ್ದು, ಘಟಾನುಘಟಿ ನಾಯಕರಿಂದ ಗೆಲ್ಲುವ ಕ್ಷೇತ್ರದ ಹುಡುಕಾಟ ಆರಂಭವಾಗಿದೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇಫ್‌ ಝೋನ್‌ ಹುಡುಕಾಟಕ್ಕಿಳಿದಿದ್ದು, ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡಿದರೆ ಸೂಕ್ತ ಅನ್ನುವ ಲೆಕ್ಕಾಚಾರದಲ್ಲಿ ಇದ್ದಾರೆ. ಅವರು ಕೋಲಾರದತ್ತ ಮುಖ ಮಾಡಿದ್ದು, ಸ್ಪರ್ಧೆ ಮಾಡುವಂತೆ ಸಿದ್ದರಾಮಯ್ಯ ಮೇಲೆ ಕೋಲಾರ ಕೈ ನಾಯಕರು ಒತ್ತಡ ಹಾಕಿದ್ದಾರೆ. ಅಂತಿಮ ನಿರ್ಧಾರಕ್ಕೂ ಮುನ್ನ ಸಾಧಕ-ಬಾಧಕ ಬಗ್ಗೆ ಸಿದ್ದು ಚರ್ಚೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಸ್ಪರ್ಧೆ ಸುಳಿವು ಸಿಕ್ಕಿದ ಕೂಡಲೇ, ಜೆಡಿಎಸ್‌'ನಿಂದಲೂ ಮಾಸ್ಟರ್‌ ಪ್ಲಾನ್‌ ನಡೆದಿದ್ದು, ಕ್ಷೇತ್ರಕ್ಕೆ ಕುಮಾರಸ್ವಾಮಿ ಕರೆತರಲು ಕೋಲಾರ ಜೆಡಿಎಸ್‌ ನಾಯಕರ ರಣತಂತ್ರ ರೂಪಿಸಿದ್ದಾರೆ.

Mann Ki Baat: 2500 ಮರ ಪೋಷಿಸುತ್ತಿರುವ ಪರಿಸರ ಪ್ರೇಮಿ ಸುರೇಶ್
 

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more