ಸುಳ್ಳು ಹೇಳಿ ಮತದಾನದ ಹಕ್ಕು ಪಡೆದ್ರಾ MLC ಗಳು? ಏನಿದು ಪಾಲಿಕೆ ಪಾಲಿಟಿಕ್ಸ್?

ಸುಳ್ಳು ಹೇಳಿ ಮತದಾನದ ಹಕ್ಕು ಪಡೆದ್ರಾ MLC ಗಳು? ಏನಿದು ಪಾಲಿಕೆ ಪಾಲಿಟಿಕ್ಸ್?

Suvarna News   | Asianet News
Published : Feb 18, 2020, 12:22 PM ISTUpdated : Feb 18, 2020, 12:26 PM IST

ದಾವಣೆಗೆರೆ ಪಾಲಿಕೆ ಅಧಿಕಾರಕ್ಕಾಗಿ ಕೈ- ಕಮಲ ಹರಸಾಹಸಪಡುತ್ತಿದೆ. ಕಾಂಗ್ರೆಸ್ 22,  ಬಿಜೆಪಿ 17, ಪಕ್ಷೇತರ 05, ಜೆಡಿಎಸ್ 01 ಸೇರಿ 45 ಸದಸ್ಯಬಲ ಪಾಲಿಕೆ ಹೊಂದಿದೆ. ಜೊತೆಗೆ ಸಂಸದರು, ಶಾಸಕರು. ಎಂಎಲ್‌ಸಿಗಳು ಸೇರಿ 62 ಮಂದಿ ಮತದಾನಕ್ಕೆ ಅರ್ಹರು. ಆದರೆ ಕಾಂಗ್ರೆಸ್- ಬಿಜೆಪಿ ಹೊರಗಿನ ಎಂಎಲ್‌ಸಿಗಳಿಗೆ ಅವಕಾಶ ನೀಡಿದೆ. ಇದು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ. ಏನಿದು ಪಾಲಿಕೆ ಪಾಲಿಟಿಕ್ಸ್? ಇಲ್ಲಿದೆ ನೋಡಿ!
 

ದಾವಣೆಗೆರೆ (ಫೆ. 18): ಪಾಲಿಕೆ ಅಧಿಕಾರಕ್ಕಾಗಿ ಕೈ- ಕಮಲ ಹರಸಾಹಸಪಡುತ್ತಿದೆ. ಕಾಂಗ್ರೆಸ್ 22,  ಬಿಜೆಪಿ 17, ಪಕ್ಷೇತರ 05, ಜೆಡಿಎಸ್ 01 ಸೇರಿ 45 ಸದಸ್ಯಬಲ ಪಾಲಿಕೆ ಹೊಂದಿದೆ. ಜೊತೆಗೆ ಸಂಸದರು, ಶಾಸಕರು. ಎಂಎಲ್‌ಸಿಗಳು ಸೇರಿ 62 ಮಂದಿ ಮತದಾನಕ್ಕೆ ಅರ್ಹರು. ಆದರೆ ಕಾಂಗ್ರೆಸ್- ಬಿಜೆಪಿ ಹೊರಗಿನ ಎಂಎಲ್‌ಸಿಗಳಿಗೆ ಅವಕಾಶ ನೀಡಿದೆ. ಇದು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ. ಏನಿದು ಪಾಲಿಕೆ ಪಾಲಿಟಿಕ್ಸ್? ಇಲ್ಲಿದೆ ನೋಡಿ!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?