ಕಾಂಗ್ರೆಸ್ ಪಾಳಯದಲ್ಲೇ ಗ್ಯಾರಂಟಿ ವಿರುದ್ಧ ಅಪಸ್ವರ: ಯೋಜನೆಗಳಿಗೆ ಷರತ್ತು ಹಾಕಿ ಎಂದು ಶಾಸಕರ ಪಟ್ಟು!

ಕಾಂಗ್ರೆಸ್ ಪಾಳಯದಲ್ಲೇ ಗ್ಯಾರಂಟಿ ವಿರುದ್ಧ ಅಪಸ್ವರ: ಯೋಜನೆಗಳಿಗೆ ಷರತ್ತು ಹಾಕಿ ಎಂದು ಶಾಸಕರ ಪಟ್ಟು!

Published : Jun 19, 2024, 10:39 AM ISTUpdated : Jun 19, 2024, 10:40 AM IST

ಗ್ಯಾರಂಟಿ ಅನುದಾನ ಕಡಿಮೆ ಮಾಡುವಂತೆ ಶಾಸಕರಿಂದ ಒತ್ತಡ
ಬಡವರಿಗಷ್ಟೇ ಗ್ಯಾರಂಟಿ ಯೋಜನೆ ಲಾಭ ಸಿಗಲಿ ಎಂಬ ವಾದ
ಎಲ್ಲರಿಗೂ ಗ್ಯಾರಂಟಿ ಯೋಜನೆ ಕೊಡೋದು ಬೇಡ ಎಂಬ ಸಲಹೆ
ನಕಲಿ ಬಿಪಿಎಲ್ ಕಾರ್ಡ್ ಅಕ್ರಮಕ್ಕೆ ಕಡಿವಾಣ ಹಾಕಲು ಮನವಿ
 

ಅಧಿಕಾರ ತಂದುಕೊಟ್ಟ ಗ್ಯಾರಂಟಿಗೆ(Guarantee) ಕಾಂಗ್ರೆಸ್‌ನಲ್ಲೇ(Congress) ಅಪಸ್ವರ ಶುರುವಾಗಿದೆ. ನಂಬಿ ವೋಟು ಕೊಟ್ಟ ಮತದಾರನಿಗೆ ಸಿದ್ದು(Siddaramaiah) ಸರ್ಕಾರ ಕಂಡೀಷನ್ ಹಾಕುತ್ತಾ ಚರ್ಚೆ ಶುರುವಾಗಿದೆ. ಲೋಕಸಭಾ ಎಲೆಕ್ಷನ್‌ನಲ್ಲಿ(Lok Sabha Election) ಕಾಂಗ್ರೆಸ್‌ ನಿರೀಕ್ಷೆಯಂತೆ ರಿಸಲ್ಟ್ ಬಂದಿಲ್ಲ. ಗ್ಯಾರಂಟಿಗಳೂ ಷರತ್ತು ಹಾಕದೇ ಜಾರಿಗೆ ತಂದ್ರು ಕೈ ಪಾಳಯ ಎರಡಕ್ಕಿ ದಾಟಿಲ್ಲ. ಹೀಗಾಗಿ ಗ್ಯಾರಂಟಿ ವಿರುದ್ಧ ಶಾಸಕರೇ ಅಪಸ್ವರ ಎತ್ತಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ ಷರತ್ತು ಹಾಕಿ ಎಂದು ಒತ್ತಡ ಹಾಕ್ತಿದ್ದರಂತೆ. ಎಲ್ಲರಿಗೂ ಯೋಜನೆ ಕೊಡೋದು ಬೇಡ. ನಕಲಿ ಬಿಪಿಎಲ್ ಕಾರ್ಡ್ ಅಕ್ರಮಕ್ಕೆ ಕಡಿವಾಣ ಹಾಕಿದ್ರೆ 20 ಸಾವಿರ ಕೋಟಿ ಉಳಿಯುತ್ತೆ ಅಂತಿದ್ದಾರೆ ಅಂತೆ.

ಇದನ್ನೂ ವೀಕ್ಷಿಸಿ:  ಚನ್ನಪಟ್ಟಣ ಅಖಾಡಕ್ಕೆ ಇಳಿಯಲು ರೆಡಿಯಾದ್ರಾ ಡಿಕೆಶಿ? ದಳಪತಿಗೆ ಸಡ್ಡು ಹೊಡೆಯಲು ಅಖಾಡಕ್ಕೆ ಇಳಿತಾರಾ?

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more