ಕಾಂಗ್ರೆಸ್ ಪಾಳಯದಲ್ಲೇ ಗ್ಯಾರಂಟಿ ವಿರುದ್ಧ ಅಪಸ್ವರ: ಯೋಜನೆಗಳಿಗೆ ಷರತ್ತು ಹಾಕಿ ಎಂದು ಶಾಸಕರ ಪಟ್ಟು!

ಕಾಂಗ್ರೆಸ್ ಪಾಳಯದಲ್ಲೇ ಗ್ಯಾರಂಟಿ ವಿರುದ್ಧ ಅಪಸ್ವರ: ಯೋಜನೆಗಳಿಗೆ ಷರತ್ತು ಹಾಕಿ ಎಂದು ಶಾಸಕರ ಪಟ್ಟು!

Published : Jun 19, 2024, 10:39 AM ISTUpdated : Jun 19, 2024, 10:40 AM IST

ಗ್ಯಾರಂಟಿ ಅನುದಾನ ಕಡಿಮೆ ಮಾಡುವಂತೆ ಶಾಸಕರಿಂದ ಒತ್ತಡ
ಬಡವರಿಗಷ್ಟೇ ಗ್ಯಾರಂಟಿ ಯೋಜನೆ ಲಾಭ ಸಿಗಲಿ ಎಂಬ ವಾದ
ಎಲ್ಲರಿಗೂ ಗ್ಯಾರಂಟಿ ಯೋಜನೆ ಕೊಡೋದು ಬೇಡ ಎಂಬ ಸಲಹೆ
ನಕಲಿ ಬಿಪಿಎಲ್ ಕಾರ್ಡ್ ಅಕ್ರಮಕ್ಕೆ ಕಡಿವಾಣ ಹಾಕಲು ಮನವಿ
 

ಅಧಿಕಾರ ತಂದುಕೊಟ್ಟ ಗ್ಯಾರಂಟಿಗೆ(Guarantee) ಕಾಂಗ್ರೆಸ್‌ನಲ್ಲೇ(Congress) ಅಪಸ್ವರ ಶುರುವಾಗಿದೆ. ನಂಬಿ ವೋಟು ಕೊಟ್ಟ ಮತದಾರನಿಗೆ ಸಿದ್ದು(Siddaramaiah) ಸರ್ಕಾರ ಕಂಡೀಷನ್ ಹಾಕುತ್ತಾ ಚರ್ಚೆ ಶುರುವಾಗಿದೆ. ಲೋಕಸಭಾ ಎಲೆಕ್ಷನ್‌ನಲ್ಲಿ(Lok Sabha Election) ಕಾಂಗ್ರೆಸ್‌ ನಿರೀಕ್ಷೆಯಂತೆ ರಿಸಲ್ಟ್ ಬಂದಿಲ್ಲ. ಗ್ಯಾರಂಟಿಗಳೂ ಷರತ್ತು ಹಾಕದೇ ಜಾರಿಗೆ ತಂದ್ರು ಕೈ ಪಾಳಯ ಎರಡಕ್ಕಿ ದಾಟಿಲ್ಲ. ಹೀಗಾಗಿ ಗ್ಯಾರಂಟಿ ವಿರುದ್ಧ ಶಾಸಕರೇ ಅಪಸ್ವರ ಎತ್ತಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ ಷರತ್ತು ಹಾಕಿ ಎಂದು ಒತ್ತಡ ಹಾಕ್ತಿದ್ದರಂತೆ. ಎಲ್ಲರಿಗೂ ಯೋಜನೆ ಕೊಡೋದು ಬೇಡ. ನಕಲಿ ಬಿಪಿಎಲ್ ಕಾರ್ಡ್ ಅಕ್ರಮಕ್ಕೆ ಕಡಿವಾಣ ಹಾಕಿದ್ರೆ 20 ಸಾವಿರ ಕೋಟಿ ಉಳಿಯುತ್ತೆ ಅಂತಿದ್ದಾರೆ ಅಂತೆ.

ಇದನ್ನೂ ವೀಕ್ಷಿಸಿ:  ಚನ್ನಪಟ್ಟಣ ಅಖಾಡಕ್ಕೆ ಇಳಿಯಲು ರೆಡಿಯಾದ್ರಾ ಡಿಕೆಶಿ? ದಳಪತಿಗೆ ಸಡ್ಡು ಹೊಡೆಯಲು ಅಖಾಡಕ್ಕೆ ಇಳಿತಾರಾ?

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more