ಕಾಂಗ್ರೆಸ್ ಪಾಳಯದಲ್ಲೇ ಗ್ಯಾರಂಟಿ ವಿರುದ್ಧ ಅಪಸ್ವರ: ಯೋಜನೆಗಳಿಗೆ ಷರತ್ತು ಹಾಕಿ ಎಂದು ಶಾಸಕರ ಪಟ್ಟು!

ಕಾಂಗ್ರೆಸ್ ಪಾಳಯದಲ್ಲೇ ಗ್ಯಾರಂಟಿ ವಿರುದ್ಧ ಅಪಸ್ವರ: ಯೋಜನೆಗಳಿಗೆ ಷರತ್ತು ಹಾಕಿ ಎಂದು ಶಾಸಕರ ಪಟ್ಟು!

Published : Jun 19, 2024, 10:39 AM ISTUpdated : Jun 19, 2024, 10:40 AM IST

ಗ್ಯಾರಂಟಿ ಅನುದಾನ ಕಡಿಮೆ ಮಾಡುವಂತೆ ಶಾಸಕರಿಂದ ಒತ್ತಡ
ಬಡವರಿಗಷ್ಟೇ ಗ್ಯಾರಂಟಿ ಯೋಜನೆ ಲಾಭ ಸಿಗಲಿ ಎಂಬ ವಾದ
ಎಲ್ಲರಿಗೂ ಗ್ಯಾರಂಟಿ ಯೋಜನೆ ಕೊಡೋದು ಬೇಡ ಎಂಬ ಸಲಹೆ
ನಕಲಿ ಬಿಪಿಎಲ್ ಕಾರ್ಡ್ ಅಕ್ರಮಕ್ಕೆ ಕಡಿವಾಣ ಹಾಕಲು ಮನವಿ
 

ಅಧಿಕಾರ ತಂದುಕೊಟ್ಟ ಗ್ಯಾರಂಟಿಗೆ(Guarantee) ಕಾಂಗ್ರೆಸ್‌ನಲ್ಲೇ(Congress) ಅಪಸ್ವರ ಶುರುವಾಗಿದೆ. ನಂಬಿ ವೋಟು ಕೊಟ್ಟ ಮತದಾರನಿಗೆ ಸಿದ್ದು(Siddaramaiah) ಸರ್ಕಾರ ಕಂಡೀಷನ್ ಹಾಕುತ್ತಾ ಚರ್ಚೆ ಶುರುವಾಗಿದೆ. ಲೋಕಸಭಾ ಎಲೆಕ್ಷನ್‌ನಲ್ಲಿ(Lok Sabha Election) ಕಾಂಗ್ರೆಸ್‌ ನಿರೀಕ್ಷೆಯಂತೆ ರಿಸಲ್ಟ್ ಬಂದಿಲ್ಲ. ಗ್ಯಾರಂಟಿಗಳೂ ಷರತ್ತು ಹಾಕದೇ ಜಾರಿಗೆ ತಂದ್ರು ಕೈ ಪಾಳಯ ಎರಡಕ್ಕಿ ದಾಟಿಲ್ಲ. ಹೀಗಾಗಿ ಗ್ಯಾರಂಟಿ ವಿರುದ್ಧ ಶಾಸಕರೇ ಅಪಸ್ವರ ಎತ್ತಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ ಷರತ್ತು ಹಾಕಿ ಎಂದು ಒತ್ತಡ ಹಾಕ್ತಿದ್ದರಂತೆ. ಎಲ್ಲರಿಗೂ ಯೋಜನೆ ಕೊಡೋದು ಬೇಡ. ನಕಲಿ ಬಿಪಿಎಲ್ ಕಾರ್ಡ್ ಅಕ್ರಮಕ್ಕೆ ಕಡಿವಾಣ ಹಾಕಿದ್ರೆ 20 ಸಾವಿರ ಕೋಟಿ ಉಳಿಯುತ್ತೆ ಅಂತಿದ್ದಾರೆ ಅಂತೆ.

ಇದನ್ನೂ ವೀಕ್ಷಿಸಿ:  ಚನ್ನಪಟ್ಟಣ ಅಖಾಡಕ್ಕೆ ಇಳಿಯಲು ರೆಡಿಯಾದ್ರಾ ಡಿಕೆಶಿ? ದಳಪತಿಗೆ ಸಡ್ಡು ಹೊಡೆಯಲು ಅಖಾಡಕ್ಕೆ ಇಳಿತಾರಾ?

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more