Guarantee Convention: ಕಾಂಗ್ರೆಸ್ ಗ್ಯಾರಂಟಿ ಫಲಾನುಭವಿಗಳ ಸಮಾವೇಶ: ಮಂಡ್ಯ ಜನರಿಗೆ ಧನ್ಯವಾದ ತಿಳಿಸಿದ ಸಿಎಂ

Guarantee Convention: ಕಾಂಗ್ರೆಸ್ ಗ್ಯಾರಂಟಿ ಫಲಾನುಭವಿಗಳ ಸಮಾವೇಶ: ಮಂಡ್ಯ ಜನರಿಗೆ ಧನ್ಯವಾದ ತಿಳಿಸಿದ ಸಿಎಂ

Published : Mar 11, 2024, 09:50 AM IST

ಗ್ಯಾರಂಟಿ ಸಮಾವೇಶದಲ್ಲಿ ರೈತರು, ಮಹಿಳೆಯರು ಭಾಗಿ
ಮಂಡ್ಯ ಜನರಿಗೆ ಧನ್ಯವಾದ ತಿಳಿಸಿದ ಸಿಎಂ ಸಿದ್ದರಾಮಯ್ಯ
5 ಗ್ಯಾರಂಟಿ ಅನುಷ್ಠಾನಕ್ಕೆ ನಿಮಗೆ ಧನ್ಯವಾದ ಎಂದ ಡಿಕೆಶಿ

ಮಂಡ್ಯದಲ್ಲಿ(Mandya) ಕಾಂಗ್ರೆಸ್‌ನ ಗ್ಯಾರಂಟಿ ಸಮಾವೇಶ(Congress Guarantee Convention) ನಡೆಯಿತು. ಈ ಕಾರ್ಯಕ್ರಮದಲ್ಲಿ ರೈತರು, ಮಹಿಳೆಯರು ಭಾಗಿಯಾಗಿದ್ದರು. ಈ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ(Siddaramaiah), ಡಿಸಿಎಂ ಡಿ.ಕೆ. ಶಿವಕುಮಾರ್‌(DK Shivakumar), ಸಚಿವ ಚಲುವರಾಯಸ್ವಾಮಿ, ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್‌ ಚಂದ್ರು(Star Chandru) ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಸಿಎಂ, ಡಿಸಿಎಂ ಮಾತನಾಡಿದರು. ಸಿದ್ದರಾಮಯ್ಯ ಭಾಷಣಕ್ಕೆ ಬರ್ತಿದ್ದಂತೆ ಶಿಳ್ಳೆ, ಚಪ್ಪಾಳೆ, ಘೋಷಣೆ ಕೂಗಿ ಅಲ್ಲಿದ್ದವರು ಸಂಭ್ರಮಿಸಿದರು. ಕರ್ನಾಟಕದ ಟಗರು, ಹುಲಿಯ ಅಂತಾ ಮಂಡ್ಯ ಕಾರ್ಯಕರ್ತರು ಕೂಗಿದರು. ಡಿಸಿಎಂ ಡಿ.ಕೆ. ಶಿವಕುಮಾರ್‌ 5 ಗ್ಯಾರಂಟಿ ಅನುಷ್ಠಾನಕ್ಕೆ ನಿಮಗೆ ಧನ್ಯವಾದ ಎಂದು ಹೇಳುವ ಮೂಲಕ ಅಬ್ಬರದ ಭಾಷಣ ಮಾಡಿದರು.

ಇದನ್ನೂ ವೀಕ್ಷಿಸಿ:  Today Horoscope: ಇಂದಿನಿಂದ ಫಾಲ್ಗುಣ ಮಾಸ ಆರಂಭವಾಗಲಿದ್ದು, ಈ ಮಾಸದಲ್ಲಿ ಸೂರ್ಯನ ಪ್ರಾರ್ಥನೆ ಮಾಡಿ

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
Read more