Guarantee Convention: ಕಾಂಗ್ರೆಸ್ ಗ್ಯಾರಂಟಿ ಫಲಾನುಭವಿಗಳ ಸಮಾವೇಶ: ಮಂಡ್ಯ ಜನರಿಗೆ ಧನ್ಯವಾದ ತಿಳಿಸಿದ ಸಿಎಂ

Guarantee Convention: ಕಾಂಗ್ರೆಸ್ ಗ್ಯಾರಂಟಿ ಫಲಾನುಭವಿಗಳ ಸಮಾವೇಶ: ಮಂಡ್ಯ ಜನರಿಗೆ ಧನ್ಯವಾದ ತಿಳಿಸಿದ ಸಿಎಂ

Published : Mar 11, 2024, 09:50 AM IST

ಗ್ಯಾರಂಟಿ ಸಮಾವೇಶದಲ್ಲಿ ರೈತರು, ಮಹಿಳೆಯರು ಭಾಗಿ
ಮಂಡ್ಯ ಜನರಿಗೆ ಧನ್ಯವಾದ ತಿಳಿಸಿದ ಸಿಎಂ ಸಿದ್ದರಾಮಯ್ಯ
5 ಗ್ಯಾರಂಟಿ ಅನುಷ್ಠಾನಕ್ಕೆ ನಿಮಗೆ ಧನ್ಯವಾದ ಎಂದ ಡಿಕೆಶಿ

ಮಂಡ್ಯದಲ್ಲಿ(Mandya) ಕಾಂಗ್ರೆಸ್‌ನ ಗ್ಯಾರಂಟಿ ಸಮಾವೇಶ(Congress Guarantee Convention) ನಡೆಯಿತು. ಈ ಕಾರ್ಯಕ್ರಮದಲ್ಲಿ ರೈತರು, ಮಹಿಳೆಯರು ಭಾಗಿಯಾಗಿದ್ದರು. ಈ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ(Siddaramaiah), ಡಿಸಿಎಂ ಡಿ.ಕೆ. ಶಿವಕುಮಾರ್‌(DK Shivakumar), ಸಚಿವ ಚಲುವರಾಯಸ್ವಾಮಿ, ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್‌ ಚಂದ್ರು(Star Chandru) ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಸಿಎಂ, ಡಿಸಿಎಂ ಮಾತನಾಡಿದರು. ಸಿದ್ದರಾಮಯ್ಯ ಭಾಷಣಕ್ಕೆ ಬರ್ತಿದ್ದಂತೆ ಶಿಳ್ಳೆ, ಚಪ್ಪಾಳೆ, ಘೋಷಣೆ ಕೂಗಿ ಅಲ್ಲಿದ್ದವರು ಸಂಭ್ರಮಿಸಿದರು. ಕರ್ನಾಟಕದ ಟಗರು, ಹುಲಿಯ ಅಂತಾ ಮಂಡ್ಯ ಕಾರ್ಯಕರ್ತರು ಕೂಗಿದರು. ಡಿಸಿಎಂ ಡಿ.ಕೆ. ಶಿವಕುಮಾರ್‌ 5 ಗ್ಯಾರಂಟಿ ಅನುಷ್ಠಾನಕ್ಕೆ ನಿಮಗೆ ಧನ್ಯವಾದ ಎಂದು ಹೇಳುವ ಮೂಲಕ ಅಬ್ಬರದ ಭಾಷಣ ಮಾಡಿದರು.

ಇದನ್ನೂ ವೀಕ್ಷಿಸಿ:  Today Horoscope: ಇಂದಿನಿಂದ ಫಾಲ್ಗುಣ ಮಾಸ ಆರಂಭವಾಗಲಿದ್ದು, ಈ ಮಾಸದಲ್ಲಿ ಸೂರ್ಯನ ಪ್ರಾರ್ಥನೆ ಮಾಡಿ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more