Guarantee Convention: ಕಾಂಗ್ರೆಸ್ ಗ್ಯಾರಂಟಿ ಫಲಾನುಭವಿಗಳ ಸಮಾವೇಶ: ಮಂಡ್ಯ ಜನರಿಗೆ ಧನ್ಯವಾದ ತಿಳಿಸಿದ ಸಿಎಂ

Guarantee Convention: ಕಾಂಗ್ರೆಸ್ ಗ್ಯಾರಂಟಿ ಫಲಾನುಭವಿಗಳ ಸಮಾವೇಶ: ಮಂಡ್ಯ ಜನರಿಗೆ ಧನ್ಯವಾದ ತಿಳಿಸಿದ ಸಿಎಂ

Published : Mar 11, 2024, 09:50 AM IST

ಗ್ಯಾರಂಟಿ ಸಮಾವೇಶದಲ್ಲಿ ರೈತರು, ಮಹಿಳೆಯರು ಭಾಗಿ
ಮಂಡ್ಯ ಜನರಿಗೆ ಧನ್ಯವಾದ ತಿಳಿಸಿದ ಸಿಎಂ ಸಿದ್ದರಾಮಯ್ಯ
5 ಗ್ಯಾರಂಟಿ ಅನುಷ್ಠಾನಕ್ಕೆ ನಿಮಗೆ ಧನ್ಯವಾದ ಎಂದ ಡಿಕೆಶಿ

ಮಂಡ್ಯದಲ್ಲಿ(Mandya) ಕಾಂಗ್ರೆಸ್‌ನ ಗ್ಯಾರಂಟಿ ಸಮಾವೇಶ(Congress Guarantee Convention) ನಡೆಯಿತು. ಈ ಕಾರ್ಯಕ್ರಮದಲ್ಲಿ ರೈತರು, ಮಹಿಳೆಯರು ಭಾಗಿಯಾಗಿದ್ದರು. ಈ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ(Siddaramaiah), ಡಿಸಿಎಂ ಡಿ.ಕೆ. ಶಿವಕುಮಾರ್‌(DK Shivakumar), ಸಚಿವ ಚಲುವರಾಯಸ್ವಾಮಿ, ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್‌ ಚಂದ್ರು(Star Chandru) ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಸಿಎಂ, ಡಿಸಿಎಂ ಮಾತನಾಡಿದರು. ಸಿದ್ದರಾಮಯ್ಯ ಭಾಷಣಕ್ಕೆ ಬರ್ತಿದ್ದಂತೆ ಶಿಳ್ಳೆ, ಚಪ್ಪಾಳೆ, ಘೋಷಣೆ ಕೂಗಿ ಅಲ್ಲಿದ್ದವರು ಸಂಭ್ರಮಿಸಿದರು. ಕರ್ನಾಟಕದ ಟಗರು, ಹುಲಿಯ ಅಂತಾ ಮಂಡ್ಯ ಕಾರ್ಯಕರ್ತರು ಕೂಗಿದರು. ಡಿಸಿಎಂ ಡಿ.ಕೆ. ಶಿವಕುಮಾರ್‌ 5 ಗ್ಯಾರಂಟಿ ಅನುಷ್ಠಾನಕ್ಕೆ ನಿಮಗೆ ಧನ್ಯವಾದ ಎಂದು ಹೇಳುವ ಮೂಲಕ ಅಬ್ಬರದ ಭಾಷಣ ಮಾಡಿದರು.

ಇದನ್ನೂ ವೀಕ್ಷಿಸಿ:  Today Horoscope: ಇಂದಿನಿಂದ ಫಾಲ್ಗುಣ ಮಾಸ ಆರಂಭವಾಗಲಿದ್ದು, ಈ ಮಾಸದಲ್ಲಿ ಸೂರ್ಯನ ಪ್ರಾರ್ಥನೆ ಮಾಡಿ

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more