Guarantee Convention: ಕಾಂಗ್ರೆಸ್ ಗ್ಯಾರಂಟಿ ಫಲಾನುಭವಿಗಳ ಸಮಾವೇಶ: ಮಂಡ್ಯ ಜನರಿಗೆ ಧನ್ಯವಾದ ತಿಳಿಸಿದ ಸಿಎಂ

Guarantee Convention: ಕಾಂಗ್ರೆಸ್ ಗ್ಯಾರಂಟಿ ಫಲಾನುಭವಿಗಳ ಸಮಾವೇಶ: ಮಂಡ್ಯ ಜನರಿಗೆ ಧನ್ಯವಾದ ತಿಳಿಸಿದ ಸಿಎಂ

Published : Mar 11, 2024, 09:50 AM IST

ಗ್ಯಾರಂಟಿ ಸಮಾವೇಶದಲ್ಲಿ ರೈತರು, ಮಹಿಳೆಯರು ಭಾಗಿ
ಮಂಡ್ಯ ಜನರಿಗೆ ಧನ್ಯವಾದ ತಿಳಿಸಿದ ಸಿಎಂ ಸಿದ್ದರಾಮಯ್ಯ
5 ಗ್ಯಾರಂಟಿ ಅನುಷ್ಠಾನಕ್ಕೆ ನಿಮಗೆ ಧನ್ಯವಾದ ಎಂದ ಡಿಕೆಶಿ

ಮಂಡ್ಯದಲ್ಲಿ(Mandya) ಕಾಂಗ್ರೆಸ್‌ನ ಗ್ಯಾರಂಟಿ ಸಮಾವೇಶ(Congress Guarantee Convention) ನಡೆಯಿತು. ಈ ಕಾರ್ಯಕ್ರಮದಲ್ಲಿ ರೈತರು, ಮಹಿಳೆಯರು ಭಾಗಿಯಾಗಿದ್ದರು. ಈ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ(Siddaramaiah), ಡಿಸಿಎಂ ಡಿ.ಕೆ. ಶಿವಕುಮಾರ್‌(DK Shivakumar), ಸಚಿವ ಚಲುವರಾಯಸ್ವಾಮಿ, ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್‌ ಚಂದ್ರು(Star Chandru) ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಸಿಎಂ, ಡಿಸಿಎಂ ಮಾತನಾಡಿದರು. ಸಿದ್ದರಾಮಯ್ಯ ಭಾಷಣಕ್ಕೆ ಬರ್ತಿದ್ದಂತೆ ಶಿಳ್ಳೆ, ಚಪ್ಪಾಳೆ, ಘೋಷಣೆ ಕೂಗಿ ಅಲ್ಲಿದ್ದವರು ಸಂಭ್ರಮಿಸಿದರು. ಕರ್ನಾಟಕದ ಟಗರು, ಹುಲಿಯ ಅಂತಾ ಮಂಡ್ಯ ಕಾರ್ಯಕರ್ತರು ಕೂಗಿದರು. ಡಿಸಿಎಂ ಡಿ.ಕೆ. ಶಿವಕುಮಾರ್‌ 5 ಗ್ಯಾರಂಟಿ ಅನುಷ್ಠಾನಕ್ಕೆ ನಿಮಗೆ ಧನ್ಯವಾದ ಎಂದು ಹೇಳುವ ಮೂಲಕ ಅಬ್ಬರದ ಭಾಷಣ ಮಾಡಿದರು.

ಇದನ್ನೂ ವೀಕ್ಷಿಸಿ:  Today Horoscope: ಇಂದಿನಿಂದ ಫಾಲ್ಗುಣ ಮಾಸ ಆರಂಭವಾಗಲಿದ್ದು, ಈ ಮಾಸದಲ್ಲಿ ಸೂರ್ಯನ ಪ್ರಾರ್ಥನೆ ಮಾಡಿ

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more