Guarantee Convention: ಕಾಂಗ್ರೆಸ್ ಗ್ಯಾರಂಟಿ ಫಲಾನುಭವಿಗಳ ಸಮಾವೇಶ: ಮಂಡ್ಯ ಜನರಿಗೆ ಧನ್ಯವಾದ ತಿಳಿಸಿದ ಸಿಎಂ

Guarantee Convention: ಕಾಂಗ್ರೆಸ್ ಗ್ಯಾರಂಟಿ ಫಲಾನುಭವಿಗಳ ಸಮಾವೇಶ: ಮಂಡ್ಯ ಜನರಿಗೆ ಧನ್ಯವಾದ ತಿಳಿಸಿದ ಸಿಎಂ

Published : Mar 11, 2024, 09:50 AM IST

ಗ್ಯಾರಂಟಿ ಸಮಾವೇಶದಲ್ಲಿ ರೈತರು, ಮಹಿಳೆಯರು ಭಾಗಿ
ಮಂಡ್ಯ ಜನರಿಗೆ ಧನ್ಯವಾದ ತಿಳಿಸಿದ ಸಿಎಂ ಸಿದ್ದರಾಮಯ್ಯ
5 ಗ್ಯಾರಂಟಿ ಅನುಷ್ಠಾನಕ್ಕೆ ನಿಮಗೆ ಧನ್ಯವಾದ ಎಂದ ಡಿಕೆಶಿ

ಮಂಡ್ಯದಲ್ಲಿ(Mandya) ಕಾಂಗ್ರೆಸ್‌ನ ಗ್ಯಾರಂಟಿ ಸಮಾವೇಶ(Congress Guarantee Convention) ನಡೆಯಿತು. ಈ ಕಾರ್ಯಕ್ರಮದಲ್ಲಿ ರೈತರು, ಮಹಿಳೆಯರು ಭಾಗಿಯಾಗಿದ್ದರು. ಈ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ(Siddaramaiah), ಡಿಸಿಎಂ ಡಿ.ಕೆ. ಶಿವಕುಮಾರ್‌(DK Shivakumar), ಸಚಿವ ಚಲುವರಾಯಸ್ವಾಮಿ, ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್‌ ಚಂದ್ರು(Star Chandru) ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಸಿಎಂ, ಡಿಸಿಎಂ ಮಾತನಾಡಿದರು. ಸಿದ್ದರಾಮಯ್ಯ ಭಾಷಣಕ್ಕೆ ಬರ್ತಿದ್ದಂತೆ ಶಿಳ್ಳೆ, ಚಪ್ಪಾಳೆ, ಘೋಷಣೆ ಕೂಗಿ ಅಲ್ಲಿದ್ದವರು ಸಂಭ್ರಮಿಸಿದರು. ಕರ್ನಾಟಕದ ಟಗರು, ಹುಲಿಯ ಅಂತಾ ಮಂಡ್ಯ ಕಾರ್ಯಕರ್ತರು ಕೂಗಿದರು. ಡಿಸಿಎಂ ಡಿ.ಕೆ. ಶಿವಕುಮಾರ್‌ 5 ಗ್ಯಾರಂಟಿ ಅನುಷ್ಠಾನಕ್ಕೆ ನಿಮಗೆ ಧನ್ಯವಾದ ಎಂದು ಹೇಳುವ ಮೂಲಕ ಅಬ್ಬರದ ಭಾಷಣ ಮಾಡಿದರು.

ಇದನ್ನೂ ವೀಕ್ಷಿಸಿ:  Today Horoscope: ಇಂದಿನಿಂದ ಫಾಲ್ಗುಣ ಮಾಸ ಆರಂಭವಾಗಲಿದ್ದು, ಈ ಮಾಸದಲ್ಲಿ ಸೂರ್ಯನ ಪ್ರಾರ್ಥನೆ ಮಾಡಿ

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
Read more