ಸರ್ಕಾರದ ಮುಂದೆ ಮಾಜಿ ಸಚಿವ ಎಂಬಿ ಪಾಟೀಲ್ ಇಟ್ಟ ಮಹಾರಾಷ್ಟ್ರ ಮಾದರಿ  ಬೇಡಿಕೆ

ಸರ್ಕಾರದ ಮುಂದೆ ಮಾಜಿ ಸಚಿವ ಎಂಬಿ ಪಾಟೀಲ್ ಇಟ್ಟ ಮಹಾರಾಷ್ಟ್ರ ಮಾದರಿ ಬೇಡಿಕೆ

Published : Nov 16, 2020, 04:52 PM ISTUpdated : Nov 16, 2020, 04:53 PM IST

ಲಿಂಗಾಯತರಿಗೆ ಪ್ರಾಧಿಕಾರದ ಬದಲು ಮೀಸಲಾತಿ ನೀಡಿ/ ಮಹಾರಾಷ್ಟ್ರ ಮಾದರಿಯಲ್ಲಿ ಮೀಸಲಾತಿ ನೀಡಿ/ ಲಿಂಗಾಯತರಲ್ಲೂ ಬಡವರಿದ್ದಾರೆ/   ರಾಜ್ಯ ಸರ್ಕಾರದ ಮುಂದೆ ಬೇಡಿಕೆ ಇಟ್ಟ ಮಾಜಿ ಸಚಿವ

ಬೆಂಗಳೂರು(ನ. 16) ಅಭಿವೃದ್ಧಿ ಪ್ರಾಧಿಕಾರದ ಬದಲು ಲಿಂಗಾಯತರಿಗೆ ಮೀಸಲಾತಿ ಕೊಡಿ.  ಮಹಾರಾಷ್ಟ್ರ ಮಾದರಿಯಲ್ಲಿ ಮೀಸಲಾತಿ ಕೊಡಿ ಎಂದು ಮಾಜಿ ಸಚಿವ ಕಾಂಗ್ರೆಸ್ ನಾಯಕ ಎಂಬಿ ಪಾಟೀಲ್ ಹೇಳಿದ್ದಾರೆ.

ಜೋರಾಯ್ತು ಲಿಂಗಾಯತರಿಗೂ ಮೀಸಲು ಕೂಗು

ಲಿಂಗಾಯಿತರಲ್ಲೂ ಬಡವರಿದ್ದಾರೆ. ಅವರಿಗೂ ಎಲ್ಲ ಸೌಲಭ್ಯ ಸಿಗಬೇಕಿದೆ.. ಹಾಗಾಗಿ ಪ್ರಾಧಿಕಾರದ ಬದಲು ಮೀಸಲಾತಿ ನೀಡಿ ಎಂದು ಪಾಟೀಲ್ ಸರ್ಕಾರದ ಮುಂದೆ ಬೇಡಿಕೆ ಇಟ್ಟಿದ್ದಾರೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!