ಸರ್ಕಾರದ ಮುಂದೆ ಮಾಜಿ ಸಚಿವ ಎಂಬಿ ಪಾಟೀಲ್ ಇಟ್ಟ ಮಹಾರಾಷ್ಟ್ರ ಮಾದರಿ  ಬೇಡಿಕೆ

ಸರ್ಕಾರದ ಮುಂದೆ ಮಾಜಿ ಸಚಿವ ಎಂಬಿ ಪಾಟೀಲ್ ಇಟ್ಟ ಮಹಾರಾಷ್ಟ್ರ ಮಾದರಿ ಬೇಡಿಕೆ

Published : Nov 16, 2020, 04:52 PM ISTUpdated : Nov 16, 2020, 04:53 PM IST

ಲಿಂಗಾಯತರಿಗೆ ಪ್ರಾಧಿಕಾರದ ಬದಲು ಮೀಸಲಾತಿ ನೀಡಿ/ ಮಹಾರಾಷ್ಟ್ರ ಮಾದರಿಯಲ್ಲಿ ಮೀಸಲಾತಿ ನೀಡಿ/ ಲಿಂಗಾಯತರಲ್ಲೂ ಬಡವರಿದ್ದಾರೆ/   ರಾಜ್ಯ ಸರ್ಕಾರದ ಮುಂದೆ ಬೇಡಿಕೆ ಇಟ್ಟ ಮಾಜಿ ಸಚಿವ

ಬೆಂಗಳೂರು(ನ. 16) ಅಭಿವೃದ್ಧಿ ಪ್ರಾಧಿಕಾರದ ಬದಲು ಲಿಂಗಾಯತರಿಗೆ ಮೀಸಲಾತಿ ಕೊಡಿ.  ಮಹಾರಾಷ್ಟ್ರ ಮಾದರಿಯಲ್ಲಿ ಮೀಸಲಾತಿ ಕೊಡಿ ಎಂದು ಮಾಜಿ ಸಚಿವ ಕಾಂಗ್ರೆಸ್ ನಾಯಕ ಎಂಬಿ ಪಾಟೀಲ್ ಹೇಳಿದ್ದಾರೆ.

ಜೋರಾಯ್ತು ಲಿಂಗಾಯತರಿಗೂ ಮೀಸಲು ಕೂಗು

ಲಿಂಗಾಯಿತರಲ್ಲೂ ಬಡವರಿದ್ದಾರೆ. ಅವರಿಗೂ ಎಲ್ಲ ಸೌಲಭ್ಯ ಸಿಗಬೇಕಿದೆ.. ಹಾಗಾಗಿ ಪ್ರಾಧಿಕಾರದ ಬದಲು ಮೀಸಲಾತಿ ನೀಡಿ ಎಂದು ಪಾಟೀಲ್ ಸರ್ಕಾರದ ಮುಂದೆ ಬೇಡಿಕೆ ಇಟ್ಟಿದ್ದಾರೆ. 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!