ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಕಾಂಗ್ರೆಸ್ ನಾಯಕ ಹ್ಯಾರಿಸ್ ಹೇಳಿದ್ದೇನು?

Jan 23, 2020, 8:00 PM IST

ಬೆಂಗಳೂರು(ಜ.23): ಕಾರ್ಯಕ್ರಮದಲ್ಲಿ ಸ್ಫೋಟಗೊಂಡು ಗಾಯಗೊಂಡಿದ್ದ ಕಾಂಗ್ರೆಸ್ ನಾಯಕ ಎನ್’ಎ ಹ್ಯಾರಿಸ್, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಘಟನೆಯ ಬಗ್ಗೆ ತಮಗೆ ಯಾರ ಮೇಲೂ ಅನುಮಾನವಿಲ್ಲ ಎಂದಿರುವ ಹ್ಯಾರಿಸ್, ಸೂಕ್ತ ತನಿಖೆ ಕೈಗೊಳ್ಳುವುದಾಗಿ ಗೃಹ ಸಚಿವರು ಭರವಸೆ ನೀಡಿದ್ದಾರೆ ಎಂದು ಹೇಳಿದರು. ಕಾರ್ಯಕರ್ತರ ಹಾರೈಕೆಯಿಂದ ತಾವು ಗುಣಮುಖರಾಗಿದ್ದು, ಪಕ್ಷದ ಕೆಲಸ ಮುಂದುವರೆಸುವುದಾಗಿ ಹೇಳಿದರು.


ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..