'ಉಮೇಶ್ ಕತ್ತಿಗೆ ಒಳ್ಳೆ ಮಾನಸಿಕ ಆಸ್ಪತ್ರೆ ಬೇಕಾಗಿದೆ'

'ಉಮೇಶ್ ಕತ್ತಿಗೆ ಒಳ್ಳೆ ಮಾನಸಿಕ ಆಸ್ಪತ್ರೆ ಬೇಕಾಗಿದೆ'

Published : Apr 28, 2021, 06:59 PM IST

ಸಚಿವ ಉಮೇಶ್ ಕತ್ತಿ ವಿವಾದಾತ್ಮಕ ಹೇಳೀಕೆ/ ಉಮೇಶ್ ಕತ್ತಿಗೆ ಮೊದಲುಮಾನಸಿಕ ಚಿಕಿತ್ಸೆ ಕೊಡಿಸಬೇಕಿದೆ/  ಬಿಜೆಪಿ ಮಾನವೀಯ ಮೌಲ್ಯಗಳನ್ನು ಮರೆತಿದೆ/ ಆಂಧ್ರ ಪ್ರದೇಶವನ್ನು ನೋಡಿ ಕಲಿಯಿರಿ

ಬೆಂಗಳೂರು(ಏ. 28)  ಸಚಿವ ಉಮೇಶ್ ಕತ್ತಿ ಉದ್ಧಟತನದ ಮಾತಿಗೆ ಎಲ್ಲ ಕಡೆಯಿಂದ ವಿರೋಧ ವ್ಯಕ್ತವಾಗುತ್ತಿದೆ. ಕಾಂಗ್ರೆಸ್ ನಾಯಕ ವಿಎಸ್ ಉಗ್ರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಕ್ಕಿ ಕೇಳಿದ ರೈತನಿಗೆ ಸಾಯುವುದು ಒಳ್ಳೆಯದು ಎಂದ ಸಚಿವ!

ಆಹಾರ ಸಚಿವರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಅನೇಕ ಸಂದರ್ಭದದಲ್ಲಿ ಇಂಥ ಹೇಳಿಕೆ ಕೊಟ್ಟ ದಾಖಲೆಗಳಿವೆ. ಅರಿಗೆ ಮೊದಲು ವೈದ್ಯಕೀಯ ಚಿಕಿತ್ಸೆ  ನೀಡಬೇಕಿದೆ ಎಂದಿದ್ದಾರೆ. 

 

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ