ಚಾಮರಾಜನಗರ ದುರಂತ : ವೈದ್ಯರ ಮೇಲೆ ಕೆಂಡಾಮಂಡಲವಾದ ಸಿದ್ದರಾಮಯ್ಯ

ಚಾಮರಾಜನಗರ ದುರಂತ : ವೈದ್ಯರ ಮೇಲೆ ಕೆಂಡಾಮಂಡಲವಾದ ಸಿದ್ದರಾಮಯ್ಯ

Suvarna News   | Asianet News
Published : May 04, 2021, 03:16 PM IST

ಚಾಮರಾಜನಗರದಲ್ಲಿ ಸಂಭವಿಸಿದ ದುರಂತಕ್ಕೆ ಸಂಬಂಧಿಸಿದಂತೆ  ಜಿಲ್ಲಾಸ್ಪತ್ರೆಗೆ  ಕಾಂಗ್ರೆಸ್ ನಾಯಕರು ಭೇಟಿ ನೀಡಿದ್ದಾರೆ.  ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿಕೆ.ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ ನೀಡಿ ವೈದ್ಯರಿಗೆ ತರಾಟೆ ತೆಗೆದುಕೊಂಡರು. 

ಆಸ್ಪತ್ರೆಯಲ್ಲಿ ಎಷ್ಟು ಐಸಿಯು ಬೆಡ್ ಗಳಿವೆ. 53 ಐಸಿಯು ಬೆಡ್ ಗಳಿದ್ದ ಮೇಲೆ ಎಲ್ಲಾ ವಾರ್ಡ್ ಗಳಲ್ಲಿ ವೆಂಟಿಲೇಟರ್ ಇರ್ಬೇಕಲ್ಲಾ.
ಏಕೆ 34 ಬೆಡ್ ಗಳಲ್ಲಿ ಮಾತ್ರ ವೆಂಟಿಲೇಟರ್ ಇದೆ. ಸಮಸ್ಯೆಗಳನ್ನ‌ ಮುಚ್ಚಿಡಲು‌ ಯತ್ನಿಸಿಬೇಡಿ ಗರಂ ಆದರು. ಸಿದ್ದರಾಮಯ್ಯ ಪ್ರಶ್ನೆಗೆ ಉತ್ತರಿಸಲಾಗದೆ ಆಸ್ಪತ್ರೆ ಡೀನ್ ತಡಬಡಾಯಿಸಿದರು. 

ಚಾಮರಾಜನಗರ (ಮೇ.04): ಚಾಮರಾಜನಗರದಲ್ಲಿ ಸಂಭವಿಸಿದ ದುರಂತಕ್ಕೆ ಸಂಬಂಧಿಸಿದಂತೆ  ಜಿಲ್ಲಾಸ್ಪತ್ರೆಗೆ  ಕಾಂಗ್ರೆಸ್ ನಾಯಕರು ಭೇಟಿ ನೀಡಿದ್ದಾರೆ.  ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿಕೆ.ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ ನೀಡಿ ವೈದ್ಯರಿಗೆ ತರಾಟೆ ತೆಗೆದುಕೊಂಡರು. 

ಚಾಮರಾಜನಗರ ದುರಂತದ ಬಳಿಕ ಎಚ್ಚೆತ್ತ ಸರ್ಕಾರ: ಮಹತ್ವದ ನಿರ್ಧಾರ ಕೈಗೊಂಡ ಸಿಎಂ ...

ಆಸ್ಪತ್ರೆಯಲ್ಲಿ ಎಷ್ಟು ಐಸಿಯು ಬೆಡ್ ಗಳಿವೆ. 53 ಐಸಿಯು ಬೆಡ್ ಗಳಿದ್ದ ಮೇಲೆ ಎಲ್ಲಾ ವಾರ್ಡ್ ಗಳಲ್ಲಿ ವೆಂಟಿಲೇಟರ್ ಇರ್ಬೇಕಲ್ಲಾ. ಏಕೆ 34 ಬೆಡ್ ಗಳಲ್ಲಿ ಮಾತ್ರ ವೆಂಟಿಲೇಟರ್ ಇದೆ. ಸಮಸ್ಯೆಗಳನ್ನ‌ ಮುಚ್ಚಿಡಲು‌ ಯತ್ನಿಸಿಬೇಡಿ ಗರಂ ಆದರು. ಸಿದ್ದರಾಮಯ್ಯ ಪ್ರಶ್ನೆಗೆ ಉತ್ತರಿಸಲಾಗದೆ ಆಸ್ಪತ್ರೆ ಡೀನ್ ತಡಬಡಾಯಿಸಿದರು. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!