ಚಾಮರಾಜನಗರ ದುರಂತ : ವೈದ್ಯರ ಮೇಲೆ ಕೆಂಡಾಮಂಡಲವಾದ ಸಿದ್ದರಾಮಯ್ಯ

ಚಾಮರಾಜನಗರ ದುರಂತ : ವೈದ್ಯರ ಮೇಲೆ ಕೆಂಡಾಮಂಡಲವಾದ ಸಿದ್ದರಾಮಯ್ಯ

Suvarna News   | Asianet News
Published : May 04, 2021, 03:16 PM IST

ಚಾಮರಾಜನಗರದಲ್ಲಿ ಸಂಭವಿಸಿದ ದುರಂತಕ್ಕೆ ಸಂಬಂಧಿಸಿದಂತೆ  ಜಿಲ್ಲಾಸ್ಪತ್ರೆಗೆ  ಕಾಂಗ್ರೆಸ್ ನಾಯಕರು ಭೇಟಿ ನೀಡಿದ್ದಾರೆ.  ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿಕೆ.ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ ನೀಡಿ ವೈದ್ಯರಿಗೆ ತರಾಟೆ ತೆಗೆದುಕೊಂಡರು. 

ಆಸ್ಪತ್ರೆಯಲ್ಲಿ ಎಷ್ಟು ಐಸಿಯು ಬೆಡ್ ಗಳಿವೆ. 53 ಐಸಿಯು ಬೆಡ್ ಗಳಿದ್ದ ಮೇಲೆ ಎಲ್ಲಾ ವಾರ್ಡ್ ಗಳಲ್ಲಿ ವೆಂಟಿಲೇಟರ್ ಇರ್ಬೇಕಲ್ಲಾ.
ಏಕೆ 34 ಬೆಡ್ ಗಳಲ್ಲಿ ಮಾತ್ರ ವೆಂಟಿಲೇಟರ್ ಇದೆ. ಸಮಸ್ಯೆಗಳನ್ನ‌ ಮುಚ್ಚಿಡಲು‌ ಯತ್ನಿಸಿಬೇಡಿ ಗರಂ ಆದರು. ಸಿದ್ದರಾಮಯ್ಯ ಪ್ರಶ್ನೆಗೆ ಉತ್ತರಿಸಲಾಗದೆ ಆಸ್ಪತ್ರೆ ಡೀನ್ ತಡಬಡಾಯಿಸಿದರು. 

ಚಾಮರಾಜನಗರ (ಮೇ.04): ಚಾಮರಾಜನಗರದಲ್ಲಿ ಸಂಭವಿಸಿದ ದುರಂತಕ್ಕೆ ಸಂಬಂಧಿಸಿದಂತೆ  ಜಿಲ್ಲಾಸ್ಪತ್ರೆಗೆ  ಕಾಂಗ್ರೆಸ್ ನಾಯಕರು ಭೇಟಿ ನೀಡಿದ್ದಾರೆ.  ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿಕೆ.ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ ನೀಡಿ ವೈದ್ಯರಿಗೆ ತರಾಟೆ ತೆಗೆದುಕೊಂಡರು. 

ಚಾಮರಾಜನಗರ ದುರಂತದ ಬಳಿಕ ಎಚ್ಚೆತ್ತ ಸರ್ಕಾರ: ಮಹತ್ವದ ನಿರ್ಧಾರ ಕೈಗೊಂಡ ಸಿಎಂ ...

ಆಸ್ಪತ್ರೆಯಲ್ಲಿ ಎಷ್ಟು ಐಸಿಯು ಬೆಡ್ ಗಳಿವೆ. 53 ಐಸಿಯು ಬೆಡ್ ಗಳಿದ್ದ ಮೇಲೆ ಎಲ್ಲಾ ವಾರ್ಡ್ ಗಳಲ್ಲಿ ವೆಂಟಿಲೇಟರ್ ಇರ್ಬೇಕಲ್ಲಾ. ಏಕೆ 34 ಬೆಡ್ ಗಳಲ್ಲಿ ಮಾತ್ರ ವೆಂಟಿಲೇಟರ್ ಇದೆ. ಸಮಸ್ಯೆಗಳನ್ನ‌ ಮುಚ್ಚಿಡಲು‌ ಯತ್ನಿಸಿಬೇಡಿ ಗರಂ ಆದರು. ಸಿದ್ದರಾಮಯ್ಯ ಪ್ರಶ್ನೆಗೆ ಉತ್ತರಿಸಲಾಗದೆ ಆಸ್ಪತ್ರೆ ಡೀನ್ ತಡಬಡಾಯಿಸಿದರು. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್