ಸಿಎಂ ಗ್ರಾಮ ವಾಸ್ತವ್ಯದಲ್ಲೂ ಕಾಂಗ್ರೆಸ್ ನಾಯಕರಿಗೆ ಜಾಗವಿಲ್ಲ..!

ಸಿಎಂ ಗ್ರಾಮ ವಾಸ್ತವ್ಯದಲ್ಲೂ ಕಾಂಗ್ರೆಸ್ ನಾಯಕರಿಗೆ ಜಾಗವಿಲ್ಲ..!

Published : Jun 20, 2019, 07:29 PM ISTUpdated : Jun 20, 2019, 07:31 PM IST

ಮುಖ್ಯಮಂತ್ರಿ ಕುಮಾರಸ್ವಾಮಿ ಅವರು 2ನೇ ಬಾರಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಗ್ರಾಮ ವಾಸ್ತವ್ಯಕ್ಕೆ ಚಾಲನೆ ಸಿಗುತ್ತಿದೆ. ಯಾದಗಿರಿಯಿಂದ ವಾಸ್ತವ್ಯ ಆರಂಭಿಸುತ್ತಿದ್ದಾರೆ. ಆದ್ರೆ, ಗ್ರಾಮ ವಾಸ್ತವ್ಯದಲ್ಲಿ ದೋಸ್ತಿ ಪಕ್ಷವಾದ ಕಾಂಗ್ರೆಸ್ ನಾಯಕರನ್ನು ಕಡೆಗಣನೆ ಮಾಡಲಾಗುತ್ತಿದ್ಯಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.

ಯಾದಗಿರಿ, [ಜೂ.20]: ಮುಖ್ಯಮಂತ್ರಿ ಕುಮಾರಸ್ವಾಮಿ ಅವರು 2ನೇ ಬಾರಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಗ್ರಾಮ ವಾಸ್ತವ್ಯಕ್ಕೆ ಚಾಲನೆ ಸಿಗುತ್ತಿದೆ. ಯಾದಗಿರಿಯಿಂದ ವಾಸ್ತವ್ಯ ಆರಂಭಿಸುತ್ತಿದ್ದಾರೆ. 

ಆದ್ರೆ, ಗ್ರಾಮ ವಾಸ್ತವ್ಯದಲ್ಲಿ ದೋಸ್ತಿ ಪಕ್ಷವಾದ ಕಾಂಗ್ರೆಸ್ ನಾಯಕರನ್ನು ಕಡೆಗಣನೆ ಮಾಡಲಾಗುತ್ತಿದ್ಯಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ. ಯಾಕಂದ್ರೆ ಬ್ಯಾನರ್ ಗಳಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಭಾವಚಿತ್ರ ಕಲವು ಕಡೆ ಇರುವುದನ್ನು ಹೊರತುಪಡಿಸಿದರೆ, ಇನ್ನುಳಿದ ಕಾಂಗ್ರೆಸ್ ನಾಯಕರ ಫೋಟೋಗಳು ಬ್ಯಾನರ್ ನಲ್ಲಿ ಇಲ್ಲ. ಕೇವಲ ಜೆಡಿಎಸ್ ನಾಯಕರ ಫೋಟೋಗಳೇ ರಾರಾಜಿಸುತ್ತಿವೆ.

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!