ಸಿಎಂ ಗ್ರಾಮ ವಾಸ್ತವ್ಯದಲ್ಲೂ ಕಾಂಗ್ರೆಸ್ ನಾಯಕರಿಗೆ ಜಾಗವಿಲ್ಲ..!

ಸಿಎಂ ಗ್ರಾಮ ವಾಸ್ತವ್ಯದಲ್ಲೂ ಕಾಂಗ್ರೆಸ್ ನಾಯಕರಿಗೆ ಜಾಗವಿಲ್ಲ..!

Published : Jun 20, 2019, 07:29 PM ISTUpdated : Jun 20, 2019, 07:31 PM IST

ಮುಖ್ಯಮಂತ್ರಿ ಕುಮಾರಸ್ವಾಮಿ ಅವರು 2ನೇ ಬಾರಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಗ್ರಾಮ ವಾಸ್ತವ್ಯಕ್ಕೆ ಚಾಲನೆ ಸಿಗುತ್ತಿದೆ. ಯಾದಗಿರಿಯಿಂದ ವಾಸ್ತವ್ಯ ಆರಂಭಿಸುತ್ತಿದ್ದಾರೆ. ಆದ್ರೆ, ಗ್ರಾಮ ವಾಸ್ತವ್ಯದಲ್ಲಿ ದೋಸ್ತಿ ಪಕ್ಷವಾದ ಕಾಂಗ್ರೆಸ್ ನಾಯಕರನ್ನು ಕಡೆಗಣನೆ ಮಾಡಲಾಗುತ್ತಿದ್ಯಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.

ಯಾದಗಿರಿ, [ಜೂ.20]: ಮುಖ್ಯಮಂತ್ರಿ ಕುಮಾರಸ್ವಾಮಿ ಅವರು 2ನೇ ಬಾರಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಗ್ರಾಮ ವಾಸ್ತವ್ಯಕ್ಕೆ ಚಾಲನೆ ಸಿಗುತ್ತಿದೆ. ಯಾದಗಿರಿಯಿಂದ ವಾಸ್ತವ್ಯ ಆರಂಭಿಸುತ್ತಿದ್ದಾರೆ. 

ಆದ್ರೆ, ಗ್ರಾಮ ವಾಸ್ತವ್ಯದಲ್ಲಿ ದೋಸ್ತಿ ಪಕ್ಷವಾದ ಕಾಂಗ್ರೆಸ್ ನಾಯಕರನ್ನು ಕಡೆಗಣನೆ ಮಾಡಲಾಗುತ್ತಿದ್ಯಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ. ಯಾಕಂದ್ರೆ ಬ್ಯಾನರ್ ಗಳಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಭಾವಚಿತ್ರ ಕಲವು ಕಡೆ ಇರುವುದನ್ನು ಹೊರತುಪಡಿಸಿದರೆ, ಇನ್ನುಳಿದ ಕಾಂಗ್ರೆಸ್ ನಾಯಕರ ಫೋಟೋಗಳು ಬ್ಯಾನರ್ ನಲ್ಲಿ ಇಲ್ಲ. ಕೇವಲ ಜೆಡಿಎಸ್ ನಾಯಕರ ಫೋಟೋಗಳೇ ರಾರಾಜಿಸುತ್ತಿವೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?