ಸಿಎಂ ಗ್ರಾಮ ವಾಸ್ತವ್ಯದಲ್ಲೂ ಕಾಂಗ್ರೆಸ್ ನಾಯಕರಿಗೆ ಜಾಗವಿಲ್ಲ..!

ಸಿಎಂ ಗ್ರಾಮ ವಾಸ್ತವ್ಯದಲ್ಲೂ ಕಾಂಗ್ರೆಸ್ ನಾಯಕರಿಗೆ ಜಾಗವಿಲ್ಲ..!

Published : Jun 20, 2019, 07:29 PM ISTUpdated : Jun 20, 2019, 07:31 PM IST

ಮುಖ್ಯಮಂತ್ರಿ ಕುಮಾರಸ್ವಾಮಿ ಅವರು 2ನೇ ಬಾರಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಗ್ರಾಮ ವಾಸ್ತವ್ಯಕ್ಕೆ ಚಾಲನೆ ಸಿಗುತ್ತಿದೆ. ಯಾದಗಿರಿಯಿಂದ ವಾಸ್ತವ್ಯ ಆರಂಭಿಸುತ್ತಿದ್ದಾರೆ. ಆದ್ರೆ, ಗ್ರಾಮ ವಾಸ್ತವ್ಯದಲ್ಲಿ ದೋಸ್ತಿ ಪಕ್ಷವಾದ ಕಾಂಗ್ರೆಸ್ ನಾಯಕರನ್ನು ಕಡೆಗಣನೆ ಮಾಡಲಾಗುತ್ತಿದ್ಯಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.

ಯಾದಗಿರಿ, [ಜೂ.20]: ಮುಖ್ಯಮಂತ್ರಿ ಕುಮಾರಸ್ವಾಮಿ ಅವರು 2ನೇ ಬಾರಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಗ್ರಾಮ ವಾಸ್ತವ್ಯಕ್ಕೆ ಚಾಲನೆ ಸಿಗುತ್ತಿದೆ. ಯಾದಗಿರಿಯಿಂದ ವಾಸ್ತವ್ಯ ಆರಂಭಿಸುತ್ತಿದ್ದಾರೆ. 

ಆದ್ರೆ, ಗ್ರಾಮ ವಾಸ್ತವ್ಯದಲ್ಲಿ ದೋಸ್ತಿ ಪಕ್ಷವಾದ ಕಾಂಗ್ರೆಸ್ ನಾಯಕರನ್ನು ಕಡೆಗಣನೆ ಮಾಡಲಾಗುತ್ತಿದ್ಯಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ. ಯಾಕಂದ್ರೆ ಬ್ಯಾನರ್ ಗಳಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಭಾವಚಿತ್ರ ಕಲವು ಕಡೆ ಇರುವುದನ್ನು ಹೊರತುಪಡಿಸಿದರೆ, ಇನ್ನುಳಿದ ಕಾಂಗ್ರೆಸ್ ನಾಯಕರ ಫೋಟೋಗಳು ಬ್ಯಾನರ್ ನಲ್ಲಿ ಇಲ್ಲ. ಕೇವಲ ಜೆಡಿಎಸ್ ನಾಯಕರ ಫೋಟೋಗಳೇ ರಾರಾಜಿಸುತ್ತಿವೆ.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!