ಸಿಎಂ ಗ್ರಾಮ ವಾಸ್ತವ್ಯದಲ್ಲೂ ಕಾಂಗ್ರೆಸ್ ನಾಯಕರಿಗೆ ಜಾಗವಿಲ್ಲ..!

ಸಿಎಂ ಗ್ರಾಮ ವಾಸ್ತವ್ಯದಲ್ಲೂ ಕಾಂಗ್ರೆಸ್ ನಾಯಕರಿಗೆ ಜಾಗವಿಲ್ಲ..!

Published : Jun 20, 2019, 07:29 PM ISTUpdated : Jun 20, 2019, 07:31 PM IST

ಮುಖ್ಯಮಂತ್ರಿ ಕುಮಾರಸ್ವಾಮಿ ಅವರು 2ನೇ ಬಾರಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಗ್ರಾಮ ವಾಸ್ತವ್ಯಕ್ಕೆ ಚಾಲನೆ ಸಿಗುತ್ತಿದೆ. ಯಾದಗಿರಿಯಿಂದ ವಾಸ್ತವ್ಯ ಆರಂಭಿಸುತ್ತಿದ್ದಾರೆ. ಆದ್ರೆ, ಗ್ರಾಮ ವಾಸ್ತವ್ಯದಲ್ಲಿ ದೋಸ್ತಿ ಪಕ್ಷವಾದ ಕಾಂಗ್ರೆಸ್ ನಾಯಕರನ್ನು ಕಡೆಗಣನೆ ಮಾಡಲಾಗುತ್ತಿದ್ಯಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.

ಯಾದಗಿರಿ, [ಜೂ.20]: ಮುಖ್ಯಮಂತ್ರಿ ಕುಮಾರಸ್ವಾಮಿ ಅವರು 2ನೇ ಬಾರಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಗ್ರಾಮ ವಾಸ್ತವ್ಯಕ್ಕೆ ಚಾಲನೆ ಸಿಗುತ್ತಿದೆ. ಯಾದಗಿರಿಯಿಂದ ವಾಸ್ತವ್ಯ ಆರಂಭಿಸುತ್ತಿದ್ದಾರೆ. 

ಆದ್ರೆ, ಗ್ರಾಮ ವಾಸ್ತವ್ಯದಲ್ಲಿ ದೋಸ್ತಿ ಪಕ್ಷವಾದ ಕಾಂಗ್ರೆಸ್ ನಾಯಕರನ್ನು ಕಡೆಗಣನೆ ಮಾಡಲಾಗುತ್ತಿದ್ಯಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ. ಯಾಕಂದ್ರೆ ಬ್ಯಾನರ್ ಗಳಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಭಾವಚಿತ್ರ ಕಲವು ಕಡೆ ಇರುವುದನ್ನು ಹೊರತುಪಡಿಸಿದರೆ, ಇನ್ನುಳಿದ ಕಾಂಗ್ರೆಸ್ ನಾಯಕರ ಫೋಟೋಗಳು ಬ್ಯಾನರ್ ನಲ್ಲಿ ಇಲ್ಲ. ಕೇವಲ ಜೆಡಿಎಸ್ ನಾಯಕರ ಫೋಟೋಗಳೇ ರಾರಾಜಿಸುತ್ತಿವೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!