ಹುಟ್ಟುಹಾಕಿ ಬೈಸಿಕೊಂಡ ರೇಣುಕಾ: ಚೆಕ್ ಕೊಟ್ಟು ಭೇಷ್ ಎನಿಸಿಕೊಂಡ ಅಂಜಲಿ ನಿಂಬಾಳ್ಕರ್

ಹುಟ್ಟುಹಾಕಿ ಬೈಸಿಕೊಂಡ ರೇಣುಕಾ: ಚೆಕ್ ಕೊಟ್ಟು ಭೇಷ್ ಎನಿಸಿಕೊಂಡ ಅಂಜಲಿ ನಿಂಬಾಳ್ಕರ್

Published : Aug 10, 2019, 08:09 PM IST

ನಮ್ಮ ಕಷ್ಟ-ಸುಖಗಳಿಗೆ ಇರುತ್ತಾರೆಂದು ಚುನಾವಣೆಗಳಲ್ಲಿ ಗೆಲ್ಲಿಸಿ ಕಳುಹಿಸುತ್ತಾರೆ. ಅದಕ್ಕೆ  ಖಾನಪುರ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಅವರು ಅಷ್ಟೇ ತಮ್ಮ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದಾರೆ. 

ಬೆಳಗಾವಿ, [ಆ.10]:  ನಮ್ಮ ಕಷ್ಟ-ಸುಖಗಳಿಗೆ ಇರುತ್ತಾರೆಂದು ಚುನಾವಣೆಗಳಲ್ಲಿ ಗೆಲ್ಲಿಸಿ ಕಳುಹಿಸುತ್ತಾರೆ. ಅದಕ್ಕೆ  ಖಾನಪುರ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಅವರು ಅಷ್ಟೇ ತಮ್ಮ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದಾರೆ. ಪ್ರವಾಹದಲ್ಲಿ ಮನೆ-ಮಠ ಕಳೆದುಕೊಂಡಿರುವರಿಗೆ ಶನಿವಾರ ಪರಿಹಾರ ಚೆಕ್ ವಿತರಿಸಿದರು. ಈ ವೇಳೆ ವೃದ್ಧನೋರ್ವ ಅಂಜಲಿಯವರಿಗೆ ಧನ್ಯವಾದ ಹೇಳಿದರು. ಇದಕ್ಕೆ ಅಂಜಲಿ, ಧನ್ಯವಾದ ಹೇಳಿದ  ವೃದ್ಧನ ಕಾಲು ಮುಟ್ಟಿ ನಮಸ್ಕರಿಸಿದ್ದಾರೆ.  ಮತ್ತೊಂದೆಡೆ  ನೀರಿಲ್ಲದ ಕಡೆ ಬೋಟಿಗೆ ಹುಟ್ಟಾಕಿ ಫೋಟೋಗೆ ಫೋಸ್ ನೀಡಿರೋ ಬಿಜೆಪಿ ಶಾಸಕ ರೇಣುಕಾಚಾರ್ಯ ಸಾಮಾಜಿಕ ಜಾಲತಾಣಗಲ್ಲಿ ಅಪಹಾಸ್ಯಕ್ಕೀಡಾಗಿದ್ದಾರೆ. 

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ